ತಂದೆಯ ಪ್ರಾಣ ಉಳಿಸಿದ 9 ವರ್ಷದ ರಿಯಲ್ ಹೀರೋ: ಬಾಲಕ ನಂದನ್ ಸಾಹಸಕ್ಕೆ ತಹಶೀಲ್ದಾರ್ ಸಲಾಮ್!

ತಂದೆಯ ಪ್ರಾಣ ಉಳಿಸಿದ 9 ವರ್ಷದ ರಿಯಲ್ ಹೀರೋ: ಬಾಲಕ ನಂದನ್ ಸಾಹಸಕ್ಕೆ ತಹಶೀಲ್ದಾರ್ ಸಲಾಮ್! A 9-year-old boy, Nandan from Goragodu in Hosanagara taluk, saved his father’s life by alerting villagers after he was swept away in a stream. Tahsildar Bharath Raj honoured the young hero for his extraordinary courage and presence of mind. ​ಹೊಸನಗರ: ಕೇವಲ 9 ವರ್ಷದ…

Read More

ಜಿಮ್‌ಗಳಿಗೆ ಪೊಲೀಸರ ಭೇಟಿ; ಮಾಲೀಕರಿಗೆ ನೋಟಿಸ್

ಜಿಮ್‌ಗಳಿಗೆ ಪೊಲೀಸರ ಭೇಟಿ; ಮಾಲೀಕರಿಗೆ ನೋಟಿಸ್ Shivamogga Vinobanagar Police inspected gyms and issued notices directing owners to install mandatory CCTV cameras under the Karnataka Public Safety Act to enhance women’s safety. ಶಿವಮೊಗ್ಗ: ಮಹಿಳೆಯರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುವ ಉದ್ದೇಶದಿಂದ ವಿನೋಬನಗರ ಪೊಲೀಸ್ ಠಾಣೆ ವ್ಯಾಪ್ತಿಯ ವಿವಿಧ ಜಿಮ್‌ಗಳಿಗೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪರಿಶೀಲನೆ ವೇಳೆ ಜಿಮ್‌ಗಳಲ್ಲಿ ಮಹಿಳೆಯರ ಸುರಕ್ಷತೆಗೆ ಅಗತ್ಯವಿರುವ ಕ್ರಮಗಳನ್ನು…

Read More

ತೀರ್ಥಹಳ್ಳಿ : ದಸರಾ ಹುಲಿವೇಷ ಕಲಾವಿದ ನೇಣಿಗೆ ಶರಣು

ತೀರ್ಥಹಳ್ಳಿ : ದಸರಾ ಹುಲಿವೇಷ ಕಲಾವಿದ ನೇಣಿಗೆ ಶರಣು Tiger dance artist and dance master Rakesh (29) from Seebinakere in Thirthahalli died by. Police have registered a case and are investigating the incident. ಶಿವಮೊಗ್ಗ: ದಸರಾ ಮಹೋತ್ಸವದಲ್ಲಿ ಹುಲಿವೇಷ ಧರಿಸಿ ಕಲಾಭಿಮಾನಿಗಳನ್ನು ರಂಜಿಸುತ್ತಿದ್ದ ಯುವ ಕಲಾವಿದನೊಬ್ಬ ಆತ್ಮ*ಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಸೀಬಿನಕೆರೆಯಲ್ಲಿ ನಡೆದಿದೆ. ತೀರ್ಥಹಳ್ಳಿ ತಾಲೂಕಿನ ಸೀಬಿನಕೆರೆ ನಿವಾಸಿ ರಾಕೇಶ್ (29)…

Read More

ಹೊಟ್ಟೆ ನೋವು ಎಂದು ಆಸ್ಪತ್ರೆಗೆ ಹೋದ ಮಹಿಳೆ… ಸ್ಕ್ಯಾನಿಂಗ್‌ನಲ್ಲಿ ಪತ್ತೆಯಾದ 8.38 ಕೆಜಿ ಗಡ್ಡೆ! ವೈದ್ಯರಿಗೂ ಅಚ್ಚರಿ

ಹೊಟ್ಟೆ ನೋವು ಎಂದು ಆಸ್ಪತ್ರೆಗೆ ಹೋದ ಮಹಿಳೆ… ಸ್ಕ್ಯಾನಿಂಗ್‌ನಲ್ಲಿ ಪತ್ತೆಯಾದ 8.38 ಕೆಜಿ ಗಡ್ಡೆ! ವೈದ್ಯರಿಗೂ ಅಚ್ಚರಿ Doctors at Shikaripura MCH Hospital successfully removed an 8.38 kg ovarian tumor from a 48-year-old woman after a two-hour surgery. The patient is recovering well. ಶಿಕಾರಿಪುರ, ಜು.21: ಶಿಕಾರಿಪುರ ಪಟ್ಟಣದ ಕೆಎಚ್‌ಬಿ ಕಾಲೋನಿಯಲ್ಲಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆ (ಎಂಸಿಹೆಚ್)ಯಲ್ಲಿ ಮಹಿಳೆಯೊಬ್ಬರ ಹೊಟ್ಟೆಯಿಂದ 8.38 ಕೆಜಿ ತೂಕದ ಬೃಹತ್…

Read More

ರಿಪ್ಪನ್‌ಪೇಟೆಯಲ್ಲಿ ಚೆನ್ನಮ್ಮ ದೇವೇಗೌಡರಿಗೆ ಶ್ರದ್ಧಾಂಜಲಿ: ಒಕ್ಕಲಿಗರ ಸಂಘ ಹಾಗೂ ಜೆಡಿಎಸ್‌ನಿಂದ ಸಂತಾಪ ಸಭೆ

ರಿಪ್ಪನ್‌ಪೇಟೆಯಲ್ಲಿ ಚೆನ್ನಮ್ಮ ದೇವೇಗೌಡರಿಗೆ ಶ್ರದ್ಧಾಂಜಲಿ: ಒಕ್ಕಲಿಗರ ಸಂಘ ಹಾಗೂ ಜೆಡಿಎಸ್‌ನಿಂದ ಸಂತಾಪ ಸಭೆ Ripponpet witnessed a condolence meeting organized by the Hosanagara Taluk Vokkaligara Sangha and JDS leaders to pay tribute to late Chennamma, wife of former Prime Minister H.D. Deve Gowda. ರಿಪ್ಪನ್‌ಪೇಟೆ: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ ನಿಧನದ ಹಿನ್ನೆಲೆಯಲ್ಲಿ ಹೊಸನಗರ ತಾಲ್ಲೂಕು ಒಕ್ಕಲಿಗರ ಸಂಘ ಹಾಗೂ…

Read More

ಫೇಸ್‌ಬುಕ್ ಜಾಹೀರಾತಿನ ಮೂಲಕ ವಂಚನೆ; ಹಳೆ ನಾಣ್ಯಕ್ಕೆ ₹90 ಲಕ್ಷ ಕೊಡುತ್ತೇವೆಂದು ನಂಬಿಸಿ ₹11.20 ಲಕ್ಷ ವಂಚನೆ

ಫೇಸ್‌ಬುಕ್ ಜಾಹೀರಾತಿನ ಮೂಲಕ ವಂಚನೆ; ಹಳೆ ನಾಣ್ಯಕ್ಕೆ ₹90 ಲಕ್ಷ ಕೊಡುತ್ತೇವೆಂದು ನಂಬಿಸಿ ₹11.20 ಲಕ್ಷ ವಂಚನೆ A Shivamogga resident lost ₹11.20 lakh in an online scam after fraudsters posing as an old coin company promised ₹90 lakh for antique coins and currency notes through a Facebook advertisement ಶಿವಮೊಗ್ಗ: ಫೇಸ್‌ಬುಕ್‌ನಲ್ಲಿ ಪ್ರಕಟವಾದ “Old Coin Company” ಎಂಬ ಜಾಹೀರಾತನ್ನು ನಂಬಿದ ಶಿವಮೊಗ್ಗದ ವ್ಯಕ್ತಿಯೊಬ್ಬರು,…

Read More

ರಿಪ್ಪನ್ ಪೇಟೆ ಕೆನರಾ ಬ್ಯಾಂಕ್: ‘ಕನ್ನಡ್ ಗೊತ್ತಿಲ್ಲ’ ಎನ್ನುವ ಸಿಬ್ಬಂದಿಗಳಿಂದ ಅನ್ನದಾತನಿಗೆ ಅವಮಾನ – ಹಿಂದಿ ದಬ್ಬಾಳಿಕೆಗೆ ಭುಗಿಲೆದ್ದ ಜನಾಕ್ರೋಶ!

ರಿಪ್ಪನ್ ಪೇಟೆ ಕೆನರಾ ಬ್ಯಾಂಕ್: ‘ಕನ್ನಡ್ ಗೊತ್ತಿಲ್ಲ’ ಎನ್ನುವ ಸಿಬ್ಬಂದಿಗಳಿಂದ ಅನ್ನದಾತನಿಗೆ ಅವಮಾನ – ಹಿಂದಿ ದಬ್ಬಾಳಿಕೆಗೆ ಭುಗಿಲೆದ್ದ ಜನಾಕ್ರೋಶ! Public outrage erupts at Canara Bank in Ripponpet over alleged discrimination against Kannada-speaking farmers. Customers claim language barriers, loan delays, and demand immediate action from higher authorities. ರಿಪ್ಪನ್ ಪೇಟೆ: ಬಾನಿನ ಮಳೆಯೂ ಕೈಕೊಟ್ಟು, ಬೆಳೆಯೂ ಇಲ್ಲದೆ ತುತ್ತು ಅನ್ನಕ್ಕೂ ಪರದಾಡುತ್ತಿರುವ ನಮ್ಮ ರೈತರಿಗೆ, ಕಷ್ಟಕಾಲದಲ್ಲಿ…

Read More

ಆಟವಾಡುತ್ತಾ ರಸ್ತೆಗೆ ಬಂದ ಪುಟ್ಟ 6 ವರ್ಷದ ಬಾಲಕ – ಕ್ಷಣಾರ್ಧದಲ್ಲೇ ಕಾರು ಡಿಕ್ಕಿ, ದಾರುಣ ಸಾವು

ಆಟವಾಡುತ್ತಾ ರಸ್ತೆಗೆ ಬಂದ ಪುಟ್ಟ 6 ವರ್ಷದ ಬಾಲಕ – ಕ್ಷಣಾರ್ಧದಲ್ಲೇ ಕಾರು ಡಿಕ್ಕಿ, ದಾರುಣ ಸಾವು A six-year-old boy was killed after being hit by a car while playing near the roadside at Gundugadde in Thirthahalli taluk, Shivamogga district. Police have registered a case and are investigating the tragic accident. ತೀರ್ಥಹಳ್ಳಿ: ಆಟವಾಡುತ್ತಾ ಏಕಾಏಕಿ ರಸ್ತೆಗೆ ಬಂದಿದ್ದ 6 ವರ್ಷದ ಬಾಲಕನಿಗೆ…

Read More

ಹೊಸನಗರ : ಸೊನಲೆಯಲ್ಲಿ ಕ್ಷುಲ್ಲಕ ವಿಚಾರಕ್ಕೆ ಚಾಕುವಿನಿಂದ ಇರಿದು ವ್ಯಕ್ತಿಯ ಕೊಲೆ

ಹೊಸನಗರ : ಸೊನಲೆಯಲ್ಲಿ ಕ್ಷುಲ್ಲಕ ವಿಚಾರಕ್ಕೆ ಚಾಕುವಿನಿಂದ ಇರಿದು ವ್ಯಕ್ತಿಯ ಕೊಲೆ A timber cutting worker was allegedly murdered by two co-workers in Sonale village of Hosanagara taluk, Shivamogga district, after an argument over family matters. Hosanagara Police have registered a murder case and launched an investigation. ಹೊಸನಗರ: ಸಹೋದ್ಯೋಗಿಯ ಸಂಸಾರದ ವಿಚಾರವಾಗಿ ಬುದ್ಧಿವಾದ ಹೇಳಿದ್ದನ್ನು ಮನಸ್ಸಿಗೆ ತೆಗೆದುಕೊಂಡು ಇಬ್ಬರು ಸೇರಿ ಟಿಂಬರ್…

Read More

ಉಕ್ಕಿ ಹರಿದ ಹೊಳೆಯಲ್ಲಿ ಕೊಚ್ಚಿಕೊಂಡು ಹೋದ ವ್ಯಕ್ತಿ; 15 ದಿನಗಳ ಬಳಿಕ ಸಿಕ್ಕ ಮೃತದೇಹ

ಉಕ್ಕಿ ಹರಿದ ಹೊಳೆಯಲ್ಲಿ ಕೊಚ್ಚಿಕೊಂಡು ಹೋದ ವ್ಯಕ್ತಿ; 15 ದಿನಗಳ ಬಳಿಕ ಸಿಕ್ಕ ಮೃತದೇಹ Body of a 62-year-old man who was swept away in a stream during heavy rains in Shivamogga’s Thirthahalli taluk has been recovered after 15 days of search operations. ಶಿವಮೊಗ್ಗ: ಭಾರೀ ಮಳೆಯ ನಡುವೆ ತೋಟದ ಕೆಲಸಕ್ಕೆ ತೆರಳಿದ್ದ ವೇಳೆ ಹೊಳೆಯಲ್ಲಿ ಕೊಚ್ಚಿಕೊಂಡು ಹೋಗಿದ್ದ ವ್ಯಕ್ತಿಯ ಮೃತದೇಹ ಸುಮಾರು 15 ದಿನಗಳ…

Read More