Headlines

ಆಕಸ್ಮಿಕವಾಗಿ ಕೆರೆಗೆ ಕಾಲುಜಾರಿ ಬಿದ್ದು SSLC ವಿದ್ಯಾರ್ಥಿ ಸಾವು

An SSLC student tragically died after slipping and falling into a pond in Baruve village near Ripponpet. The incident occurred while he was walking near a खेत bund with friends. Police have registered a case. ರಿಪ್ಪನ್ ಪೇಟೆ : ಪಟ್ಟಣದ ಸಮೀಪದ ಬರುವೆ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ಗದ್ದೆಯೊಳಗಿನ ಕೆರೆಗೆ ಆಕಸ್ಮಿಕವಾಗಿ ಕಾಲುಜಾರಿ ಬಿದ್ದ SSLC ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ್ದಾನೆ. ಮದೀನಾ ಕಾಲೋನಿ ನಿವಾಸಿ…

Read More

ಚಿಕಿತ್ಸೆಗೆ ಹಣವಿಲ್ಲ, ಬಿಪಿಎಲ್ ಕಾರ್ಡೂ ಇಲ್ಲ: ಕಣ್ಣಿನ ಕ್ಯಾನ್ಸರ್ ವಿರುದ್ಧ ಕಂದಮ್ಮನ ಹೋರಾಟ , ಬಡ ಪೋಷಕರ ಪರದಾಟ

A heartbreaking case from Hosanagara where a two-year-old child suffers from eye cancer, while poor parents struggle for treatment and BPL card due to Aadhaar issues. ಹೊಸನಗರ : ಬದುಕು ಕೆಲವೊಮ್ಮೆ ಇಷ್ಟು ಕಠಿಣ ಪರೀಕ್ಷೆ ಎದುರುಗೊಳ್ಳುತ್ತದೆ ಎಂಬುದಕ್ಕೆ ಎಡಚಿಟ್ಟೆ ಗ್ರಾಮದ ಈ ಕರುಣಾಜನಕ ಕತೆ ಸಾಕ್ಷಿಯಾಗಿದೆ. ಎರಡು ವರ್ಷದ ಕಂದಮ್ಮ ಪೃಥ್ವಿ ತನ್ನ ಬಾಲ್ಯದ ನಗುವನ್ನೇ ಕಳೆದುಕೊಂಡು, ಕಣ್ಣು ಕ್ಯಾನ್ಸರ್ ಎಂಬ ಭೀಕರ ರೋಗದೊಂದಿಗೆ ಹೋರಾಟ…

Read More

ಮನೆಯಲ್ಲಿ ನೇಣು ಬಿಗಿದುಕೊಂಡು ಯುವಕ ಸಾವು

A 23-year-old man from Kolavalli village near Ripponpet died by suicide late at night after returning home. Police have registered a case and are investigating the incident. ರಿಪ್ಪನ್ ಪೇಟೆ : ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಳವಳ್ಳಿ ಗ್ರಾಮದಲ್ಲಿ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕೊಳವಳ್ಳಿ ನಿವಾಸಿ ಸುನೀಲ್ ಬಿನ್ ವೀರಭದ್ರ (23) ಮೃತ ಯುವಕ. ಬುಧವಾರ ಸಂಜೆ ಕೆಲಸ ಮುಗಿಸಿಕೊಂಡು…

Read More

ಶಿವಮೊಗ್ಗದಲ್ಲಿ ಏಕಾಏಕಿ ಹೊತ್ತಿ ಉರಿದ ಲಾರಿ

A parked goods lorry caught fire near the railway goods shed in Shivamogga early morning, likely due to a short circuit. No casualties were reported, but the vehicle was severely damaged. ಶಿವಮೊಗ್ಗ : ನಗರದ ರೈಲ್ವೆ ಸ್ಟೇಷನ್ ಸಮೀಪದ ಗೂಡ್ಸ್ ಶೆಡ್ ಬಳಿ ನಿಲ್ಲಿಸಲಾಗಿದ್ದ ಗೂಡ್ಸ್ ಲಾರಿಯೊಂದರಲ್ಲಿ ಇಂದು ಬೆಳಗಿನ ಜಾವ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಇಂದು ಮುಂಜಾನೆ ಸುಮಾರು 5 ಗಂಟೆ…

Read More

ತಂದೆಯ ಅಂತ್ಯಕ್ರಿಯೆಯ ನಡುವೆಯೇ 10ನೇ ತರಗತಿ ಪರೀಕ್ಷೆ ಬರೆದ ವಿದ್ಯಾರ್ಥಿನಿ

A Shivamogga student writes her Class 10 exam despite her father’s death, showing remarkable courage and determination amid personal tragedy. ಶಿವಮೊಗ್ಗ: ತಂದೆಯ ಸಾವಿನ ದುಃಖದ ನಡುವೆಯೇ 10ನೇ ತರಗತಿ ಪರೀಕ್ಷೆ ಬರೆದ ವಿದ್ಯಾರ್ಥಿನಿಯೊಬ್ಬಳ ಘಟನೆ ಶಿವಮೊಗ್ಗ ತಾಲ್ಲೂಕಿನ ಹಸೋಡಿ ಫಾರಂ ಗ್ರಾಮದಲ್ಲಿ ನಡೆದಿದೆ. ಗ್ರಾಮದ ವಿದ್ಯಾರ್ಥಿನಿ ಶರಣ್ಯ, ಭಾವನಾತ್ಮಕ ಸಂಕಷ್ಟದ ನಡುವೆಯೂ ಆತ್ಮಸ್ಥೈರ್ಯ ಕಳೆದುಕೊಳ್ಳದೇ ಪರೀಕ್ಷೆ ಬರೆದು ಗಮನ ಸೆಳೆದಿದ್ದಾಳೆ. ಮಂಗಳವಾರ ರಾತ್ರಿ ಆಕೆಯ ತಂದೆ ತಂಗರಾಜ್ ಅನಾರೋಗ್ಯದ…

Read More

ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತ – ಪಾದಚಾರಿ ಸಾವು

A 60-year-old pedestrian died after being hit by a speeding car near Jambaraghatte close to Holehonnur in Shivamogga. The car lost control, crashed into an electric pole and a coconut tree, and overturned. ಶಿವಮೊಗ್ಗ: ಹೊಳೆಹೊನ್ನೂರು ಸಮೀಪದ ಜಂಬರಘಟ್ಟೆ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಪಾದಚಾರಿಯೊಬ್ಬರು ಮೃತಪಟ್ಟ ಘಟನೆ ನಿನ್ನೆ ನಡೆದಿದೆ. ಮೃತರನ್ನು ಕಲ್ಲಜ್ಜನಾಳ್ ಗ್ರಾಮದ 60 ವರ್ಷದ ರಾಜಪ್ಪ ಎಂದು ಗುರುತಿಸಲಾಗಿದೆ….

Read More

ಸರಿಗಮಪ ಜೂನಿಯರ್ ಮೆಗಾ ಆಡಿಷನ್‌ಗೆ ಗ್ರಾಮೀಣ ಪ್ರತಿಭೆ ಆಯ್ಕೆ

Keerthi S, an 8th-grade student from a government high school in Harishi village, Soraba taluk, has been selected for the Zee Kannada Sa Re Ga Ma Pa Junior mega audition, bringing pride to her village. ಸೊರಬ: ತಾಲೂಕಿನ ಹರೀಶಿ ಗ್ರಾಮದ ಸರ್ಕಾರಿ ಪ್ರೌಢಶಾಲೆ, ವಿದ್ಯಾನಗರದ 8ನೇ ತರಗತಿ ವಿದ್ಯಾರ್ಥಿನಿ ಕೀರ್ತಿ ಎಸ್ ಅವರು ತಮ್ಮ ಸಂಗೀತ ಪ್ರತಿಭೆಯಿಂದ ರಾಜ್ಯಮಟ್ಟದಲ್ಲಿ ಗುರುತಿಸಿಕೊಳ್ಳುವ ಹೆಜ್ಜೆ ಇಟ್ಟಿದ್ದಾರೆ….

Read More

ಕಾಲೇಜು ಉಪನ್ಯಾಸಕನ ವಿರುದ್ಧ ಲೈಂಗಿಕ ಕಿರುಕುಳ ಆರೋಪ : ಪ್ರತಿಭಟನೆ, ಕಠಿಣ ಕ್ರಮಕ್ಕೆ ಆಗ್ರಹ

NSUI protests in Shivamogga demanding strict action against a Sahyadri College professor accused of sexually harassing female students and sending obscene messages. ಶಿವಮೊಗ್ಗ: ವಿದ್ಯಾರ್ಥಿನಿಯರಿಗೆ ಆಂತರಿಕ ಪರೀಕ್ಷೆಯಲ್ಲಿ ಅಂಕ ನೀಡುವ ಹೆಸರಿನಲ್ಲಿ ಲೈಂಗಿಕವಾಗಿ ಸಹಕರಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿರುವ ಆರೋಪದ ಮೇಲೆ ಸಹ್ಯಾದ್ರಿ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಮುದುಕಪ್ಪ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಶಿವಮೊಗ್ಗ ಜಿಲ್ಲಾ ಎನ್‌ಎಸ್‌ಯುಐ ಆಗ್ರಹಿಸಿದೆ. ಸೋಮವಾರ ಕಾಲೇಜಿನ ಎದುರು ಪ್ರತಿಭಟನೆ…

Read More

ಮನೆ ಮುಂದೆ ನಿಲ್ಲಿಸಿದ್ದ ಆಟೋ ನಾಪತ್ತೆ; 1 ವರ್ಷದ ಬಳಿಕ ಕಂಪ್ಲೆಂಟ್ ಕೊಟ್ಟ ಮಾಲೀಕ

Passenger auto worth ₹2.44 lakh stolen from outside a house in Bommanakatte, Shivamogga; owner files police complaint after nearly one year. ಶಿವಮೊಗ್ಗ: ನಗರದ ಬೊಮ್ಮನಕಟ್ಟೆಯಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಪ್ಯಾಸೆಂಜರ್ ಆಟೋವೊಂದು  ನಾಪತ್ತೆಯಾಗಿದ್ದು, ಘಟನೆ ನಡೆದು ಸುಮಾರು 1 ವರ್ಷದ ಬಳಿಕ ಮಾಲೀಕರು ಪೊಲೀಸ್ ಠಾಣಾ ಮೆಟ್ಟಿಲೇರಿದ್ದಾರೆ. ಬೊಮ್ಮನಕಟ್ಟೆ ನಿವಾಸಿಯೊಬ್ಬರು ತಮ್ಮ ಅಳಿಯನ ಹೆಸರಿನಲ್ಲಿದ್ದ ಪ್ಯಾಸೆಂಜರ್ ಆಟೋವನ್ನು ಭದ್ರಾವತಿಯಿಂದ ತಂದು ತಮ್ಮ ಮನೆಯ ಮುಂದೆ…

Read More

ಲಕ್ಕಿ ಡ್ರಾ ವಿಳಂಬ: ಶೀಘ್ರದಲ್ಲೇ ಸಾರ್ವಜನಿಕರ ಸಮ್ಮುಖದಲ್ಲಿ ಪಾರದರ್ಶಕ ಡ್ರಾ – ಕಲಾ ಕೌಸ್ತುಭ ಕನ್ನಡ ಸಂಘ ಸ್ಪಷ್ಟನೆ

Kalakaustubha Kannada Sangha clarifies delay in lucky draw event in Ripponpet, assures transparent draw to be conducted soon in presence of public and members. ರಿಪ್ಪನ್ ಪೇಟೆ : ಪಟ್ಟಣದ ಕಲಾ ಕೌಸ್ತುಭ ಕನ್ನಡ ಸಂಘದ ವತಿಯಿಂದ ಆಯೋಜಿಸಲಾಗಿದ್ದ ಲಕ್ಕಿ ಡ್ರಾ ಕಾರ್ಯಕ್ರಮವು ನಿಗದಿತ ವೇಳೆಗೆ ನಡೆಯದೇ ವಿಳಂಬವಾಗಿರುವ ಕುರಿತು ಸಂಘದ ಅಧ್ಯಕ್ಷ ಮುರುಳಿಧರ್ ಕೆರೆಹಳ್ಳಿ ಹಾಗೂ ಪ್ರಧಾನ ಕಾರ್ಯದರ್ಶಿ ರಾಮಚಂದ್ರ ಬಳೆಗಾರ್ ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟನೆ ನೀಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ…

Read More
Exit mobile version