Headlines

ಡಿ.ಕೆ. ಶಿವಕುಮಾರ್ ಪ್ರಮಾಣವಚನ – ರಿಪ್ಪನ್‌ಪೇಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ತಾಲೂಕ್ ಒಕ್ಕಲಿಗ ಸಂಘದಿಂದ ಸಂಭ್ರಮಾಚರಣೆ

ಡಿ.ಕೆ. ಶಿವಕುಮಾರ್ ಪ್ರಮಾಣವಚನ – ರಿಪ್ಪನ್‌ಪೇಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ತಾಲೂಕ್ ಒಕ್ಕಲಿಗ ಸಂಘದಿಂದ ಸಂಭ್ರಮಾಚರಣೆ Congress workers and the Hosanagara Taluk Vokkaliga Sangha held grand celebrations in Ripponpet following D.K. Shivakumar’s oath-taking as Karnataka’s Chief Minister. ರಿಪ್ಪನ್‌ಪೇಟೆ : ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ಪಕ್ಷದ ಪ್ರಬಲ ನಾಯಕ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ ಐತಿಹಾಸಿಕ ಕ್ಷಣದ ಹಿನ್ನೆಲೆಯಲ್ಲಿ, ರಿಪ್ಪನ್‌ಪೇಟೆ ಪಟ್ಟಣದಲ್ಲಿ ಬುಧವಾರ ಹಬ್ಬದ ವಾತಾವರಣ…

Read More

ಅಜ್ಜಯ್ಯ, ದೇವರು, ಸಂವಿಧಾನ, ಅಂಬೇಡ್ಕರ್ ಹೆಸರಿನಲ್ಲಿ ಶಪಥ; ನೂತನ ಸಚಿವರ ಪ್ರಮಾಣವಚನದಲ್ಲಿ ವೈವಿಧ್ಯತೆ

ಅಜ್ಜಯ್ಯ, ದೇವರು, ಸಂವಿಧಾನ, ಅಂಬೇಡ್ಕರ್ ಹೆಸರಿನಲ್ಲಿ ಶಪಥ; ನೂತನ ಸಚಿವರ ಪ್ರಮಾಣವಚನದಲ್ಲಿ ವೈವಿಧ್ಯತೆ Karnataka’s new ministers took oath in the name of God, the Constitution, Dr. B.R. Ambedkar, Veera Gangadhara Ajjaya and other revered figures. Here is the complete list of who swore by whom during the swearing-in ceremony. ಬೆಂಗಳೂರು: ಲೋಕಭವನದಲ್ಲಿ ನಡೆದ ನೂತನ ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭವು ಭಕ್ತಿ,…

Read More

ವೀರ ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿ.ಕೆ. ಶಿವಕುಮಾರ್: ಯಾರು ಈ ಅಜ್ಜಯ್ಯ?

ವೀರ ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿ.ಕೆ. ಶಿವಕುಮಾರ್: ಯಾರು ಈ ಅಜ್ಜಯ್ಯ? DK Shivakumar took oath as Karnataka’s 25th Chief Minister in the name of Veera Gangadhara Ajjayya. Here’s the story behind Ajjayya and the famous Nonavinakere Kadashiddeshwara Math. ಬೆಂಗಳೂರು: ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದ್ದು, ಈ ವೇಳೆ ಅವರು ವೀರ ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿರುವುದು…

Read More

ಡಿಕೆಶಿ ಸಂಪುಟದಲ್ಲಿ ಬೇಳೂರು ಗೋಪಾಲಕೃಷ್ಣಗೆ ಮಂತ್ರಿಗಿರಿ ಪಕ್ಕಾ? ಒಲಿಯಲಿದೆಯಾ ಕ್ರೀಡಾ ಅಥವಾ ಆಹಾರ ಇಲಾಖೆ?

ಡಿಕೆಶಿ ಸಂಪುಟದಲ್ಲಿ ಬೇಳೂರು ಗೋಪಾಲಕೃಷ್ಣಗೆ ಮಂತ್ರಿಗಿರಿ ಪಕ್ಕಾ? ಒಲಿಯಲಿದೆಯಾ ಕ್ರೀಡಾ ಅಥವಾ ಆಹಾರ ಇಲಾಖೆ? Sagara MLA Belur Gopalakrishna emerges as a strong frontrunner for a ministerial berth in the newly formed D.K. Shivakumar-led Karnataka cabinet, with high chances of securing the Sports or Food and Civil Supplies department. ​ರಾಜ್ಯ ರಾಜಕಾರಣದಲ್ಲಿ ಕ್ಷಿಪ್ರ ಬೆಳವಣಿಗೆಗಳು ನಡೆಯುತ್ತಿದ್ದು, ನೂತನ ಸಚಿವ ಸಂಪುಟ ರಚನೆಯ ಕಸರತ್ತು…

Read More

ಸಿಎಂ ಸ್ಥಾನ ತೊರೆದ ಸಿದ್ದರಾಮಯ್ಯ : ವಿದಾಯ ಭಾಷಣದಲ್ಲಿ ಹೇಳಿದ 10 ಮಹತ್ವದ ಮಾತುಗಳು , ಭಾವುಕ ವಿದಾಯ ಭಾಷಣ

ಸಿಎಂ ಸ್ಥಾನ ತೊರೆದ ಸಿದ್ದರಾಮಯ್ಯ : ವಿದಾಯ ಭಾಷಣದಲ್ಲಿ ಹೇಳಿದ 10 ಮಹತ್ವದ ಮಾತುಗಳು , ಭಾವುಕ ವಿದಾಯ ಭಾಷಣ Former Karnataka CM Siddaramaiah delivered an emotional farewell speech after resigning as Chief Minister, thanking voters, Ambedkar, Congress leaders and announcing retirement from electoral politics. ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಳಿಕ ಮಾತನಾಡಿದ ಮಾಜಿ ಸಿಎಂ Siddaramaiah ಅವರು ಭಾವುಕ ವಿದಾಯ ಭಾಷಣ ಮಾಡಿದರು….

Read More

ಯಡಿಯೂರಪ್ಪ ಅಭಿಮಾನೋತ್ಸವಕ್ಕೆ ಕೆ ಎಸ್ ಈಶ್ವರಪ್ಪಗೆ ಆಹ್ವಾನ

ಯಡಿಯೂರಪ್ಪ ಅಭಿಮಾನೋತ್ಸವಕ್ಕೆ ಕೆ ಎಸ್ ಈಶ್ವರಪ್ಪಗೆ ಆಹ್ವಾನ MP B.Y. Raghavendra invited former Deputy CM K.S. Eshwarappa and ex-Speaker D.H. Shankaramurthy to participate in the grand BSY Abhimanotsava celebrating B.S. Yediyurappa’s 50 years in politics at Chitradurga. ಶಿವಮೊಗ್ಗ : ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಅರ್ಧ ಶತಮಾನದ ರಾಜಕೀಯ ಜೀವನಕ್ಕೆ ಅಭಿನಂದನೆ ಸಲ್ಲಿಸುವ ಉದ್ದೇಶದಿಂದ ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ಬೃಹತ್ “ಬಿಎಸ್‌ವೈ ಅಭಿಮಾನೋತ್ಸವ”…

Read More

ಶಾಸಕತ್ವ ಹೋದರೂ ಚಿಂತೆಯಿಲ್ಲ ಜನರಿಗೆ ಮಾರಕವಾಗುವ ಯೋಜನೆ ಜಾರಿಗೆ ಬಿಡುವುದಿಲ್ಲ — ಅಣು ಯೋಜನೆ ವಿರುದ್ಧ ಶಾಸಕ ಬೇಳೂರು ಘೋಷಣೆ

ಶಾಸಕತ್ವ ಹೋದರೂ ಚಿಂತೆಯಿಲ್ಲ ಜನರಿಗೆ ಮಾರಕವಾಗುವ ಯೋಜನೆ ಜಾರಿಗೆ ಬಿಡುವುದಿಲ್ಲ — ಅಣು ಯೋಜನೆ ವಿರುದ್ಧ ಶಾಸಕ ಬೇಳೂರು ಘೋಷಣೆ “ಮಲೆನಾಡು ನಾಶವಾಗಲು ಯಾವ ಕಾರಣಕ್ಕೂ ಬಿಡಲ್ಲ – ಮಾಜಿ ಸಚಿವ ಹರತಾಳು ಹಾಲಪ್ಪ Leaders and residents intensified protests against the proposed nuclear power plant in Besuru, warning that the project could destroy the Malnad region and its forests. Public meetings and protests will…

Read More

ಮಹಿಳಾ ಮೀಸಲಾತಿ–ಕ್ಷೇತ್ರ ವಿಂಗಡಣೆ ಮಸೂದೆ ಒಟ್ಟಿಗೆ ಮಂಡಿಸುವ ಅವಶ್ಯಕತೆ ಏನಿತ್ತು – ಕಿಮ್ಮನೆ ರತ್ನಾಕರ್ ಟೀಕೆ

ಮಹಿಳಾ ಮೀಸಲಾತಿ–ಕ್ಷೇತ್ರ ವಿಂಗಡಣೆ ಮಸೂದೆ ಒಟ್ಟಿಗೆ ಮಂಡಿಸುವ ಅವಶ್ಯಕತೆ ಏನಿತ್ತು – ಕಿಮ್ಮನೆ ರತ್ನಾಕರ್ ಟೀಕೆ Former minister Kimmane Rathnakar questions the NDA govt for introducing Women’s Reservation Bill and Delimitation Bill together, calling it politically motivated during ongoing elections. ಶಿವಮೊಗ್ಗ : ಮಹಿಳಾ ಮೀಸಲಾತಿ ಮಸೂದೆ ಹಾಗೂ ಕ್ಷೇತ್ರ ವಿಂಗಡಣೆ ಮಸೂದೆಗಳನ್ನು ಒಂದೇ ಸಮಯದಲ್ಲಿ ಮಂಡಿಸುವ ಅವಶ್ಯಕತೆ ಏನಿತ್ತು ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್…

Read More

ಕ್ಷೇತ್ರ ಪುನರ್ವಿಂಗಡಣೆ ಚರ್ಚೆ: ಹೊಸನಗರ ಕ್ಷೇತ್ರ ಮರುಸ್ಥಾಪನೆ ಬಗ್ಗೆ ಸಂಸತ್ತಿನಲ್ಲಿ ಧ್ವನಿ ಎತ್ತಿದ ಸಂಸದ ಬಿ ವೈ ರಾಘವೇಂದ್ರ

ಕ್ಷೇತ್ರ ಪುನರ್ವಿಂಗಡಣೆ ಚರ್ಚೆ: ಹೊಸನಗರ ಕ್ಷೇತ್ರ ಮರುಸ್ಥಾಪನೆ ಬಗ್ಗೆ ಸಂಸತ್ತಿನಲ್ಲಿ ಧ್ವನಿ ಎತ್ತಿದ ಸಂಸದ ಬಿ ವೈ ರಾಘವೇಂದ್ರ Shivamogga MP B.Y. Raghavendra raised the long-standing demand for restoring Hosanagara as a separate constituency during the special Parliament session on the Nari Shakti Vandan Adhiniyam, urging special consideration for Malnad regions in delimitation. ನವದೆಹಲಿ, ಏಪ್ರಿಲ್ 17, 2026: ನಾರಿ ಶಕ್ತಿ ವಂದನಾ…

Read More

ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಒತ್ತಾಯಿಸಿ ಸಿಎಂ ಸಿದ್ದರಾಮಯ್ಯರಿಗೆ ಮನವಿ ಸಲ್ಲಿಕೆ

ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಒತ್ತಾಯಿಸಿ ಸಿಎಂ ಸಿದ್ದರಾಮಯ್ಯರಿಗೆ ಮನವಿ ಸಲ್ಲಿಕೆ Demand grows for the restoration of Hosanagara Assembly constituency as Suhan Ali submits a memorandum to CM Siddaramaiah highlighting 18 years of developmental neglect. ಶಿವಮೊಗ್ಗ: ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಒತ್ತಾಯಿಸಿ, ಶಿವಮೊಗ್ಗ ಜಿಲ್ಲೆಯ ಹೊಸನಗರ ಮೂಲದ ನಿವಾಸಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಸುಹಾನ್ ಅಲಿ ಅವರು ಚಿಕ್ಕಮಗಳೂರಿನಲ್ಲಿ ಮುಖ್ಯಮಂತ್ರಿ…

Read More