
RIPPONPETE | ಕೆಂಚನಾಲ ಗಣೇಶೋತ್ಸವದಲ್ಲಿ ಧರ್ಮ ಮೀರಿ ಒಗ್ಗಟ್ಟಿನ ಹಬ್ಬ
ಕೆಂಚನಾಲ ಗಣೇಶೋತ್ಸವದಲ್ಲಿ ಧರ್ಮ ಮೀರಿ ಒಗ್ಗಟ್ಟಿನ ಹಬ್ಬ – ಕೋಮು ಸೂಕ್ಷ್ಮತೆಯಿಂದ ಸೌಹಾರ್ದದ ಹಳ್ಳಿಯತ್ತ ಕೆಂಚನಾಲ ಕೆಂಚನಾಲ… ಸಾಮಾನ್ಯವಾಗಿ ಜನರು ಈ ಗ್ರಾಮದ ಹೆಸರನ್ನು ಕೇಳಿದರೆ, “ಅದು ಕೋಮು ಸೂಕ್ಷ್ಮ ಪ್ರದೇಶ” ಎಂಬ ಕಲ್ಪನೆ ತಕ್ಷಣ ಮೂಡುತ್ತಿತ್ತು. ಆದರೆ ಈ ಬಾರಿಯ ಗಣೇಶೋತ್ಸವವೇ ಒಂದು ಹೊಸ ಇತಿಹಾಸ ಬರೆದಿತು. ಹಬ್ಬ ಎಂದರೆ ಕೆಲವೊಮ್ಮೆ ಜಗಳ, ಅಸಮಾಧಾನ, ಭಿನ್ನಾಭಿಪ್ರಾಯಗಳು ಹೆಚ್ಚುತ್ತವೆ ಎನ್ನುವ ತಪ್ಪು ಕಲ್ಪನೆಗೆ, ಈ ಗ್ರಾಮದ ಜನರು ಅತ್ಯಂತ ನಿಜವಾದ ಉತ್ತರ ನೀಡಿದ್ದಾರೆ. ಹೌದು ಶಿವಮೊಗ್ಗ ಜಿಲ್ಲೆಯ…