Headlines

“ನಗುನಗುತ್ತಲೇ ಫೋಟೋಗೆ ಪೋಸ್ ಕೊಟ್ಟಿದ್ದವನು ಮರುಕ್ಷಣವೇ ಬಾರದ ಲೋಕಕ್ಕೆ ಪಯಣಿಸಿದ!” – ಉಲ್ಲಾಸ್ ಗೌಡ ಸ್ನೇಹಿತ ಘಟನೆ ಬಗ್ಗೆ ಹೇಳಿದ್ದೇನು.!?

“ನಗುನಗುತ್ತಲೇ ಫೋಟೋಗೆ ಪೋಸ್ ಕೊಟ್ಟಿದ್ದವನು ಮರುಕ್ಷಣವೇ ಬಾರದ ಲೋಕಕ್ಕೆ ಪಯಣಿಸಿದ!” – ಉಲ್ಲಾಸ್ ಗೌಡ ಸ್ನೇಹಿತ ಘಟನೆ ಬಗ್ಗೆ ಹೇಳಿದ್ದೇನು.!? Bengaluru youth Ullas Gowda, son of film producer Ba.Ma. Harish, died of a suspected heart attack during a Kodachadri trek. His friend recounts the heartbreaking final moments before the tragedy. ಪ್ರಕೃತಿಯ ಮಡಿಲಿನಲ್ಲಿ ಸಂತಸದಿಂದ ಕಾಲ ಕಳೆಯಲು ಹೋದ ಜೀವವೊಂದು ಮರಳಿ ಮನೆಗೆ ಬಾರದಂತೆ…

Read More

ಕೊಡಚಾದ್ರಿ ಟ್ರೆಕ್ಕಿಂಗ್ ವೇಳೆ ಹೃದಯಾಘಾತ: ಸಿನಿಮಾ ನಿರ್ಮಾಪಕ ಬಾ.ಮಾ. ಹರೀಶ್ ಪುತ್ರ ಉಲ್ಲಾಸ್ ಗೌಡ ಸಾವು

ಕೊಡಚಾದ್ರಿ ಟ್ರೆಕ್ಕಿಂಗ್ ವೇಳೆ ಹೃದಯಾಘಾತ: ಸಿನಿಮಾ ನಿರ್ಮಾಪಕ ಬಾ.ಮಾ. ಹರೀಶ್ ಪುತ್ರ ಉಲ್ಲಾಸ್ ಗೌಡ ಸಾವು Bengaluru youth Ullas Gowda, son of noted film producer and former KFCC President B.M. Harish, died of a suspected heart attack while returning from a trek at Kodachadri in Shivamogga district. ಹೊಸನಗರ: ಶಿವಮೊಗ್ಗ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಕೊಡಚಾದ್ರಿ ಬೆಟ್ಟಕ್ಕೆ ಸ್ನೇಹಿತರೊಂದಿಗೆ ಟ್ರೆಕ್ಕಿಂಗ್‌ಗೆ ತೆರಳಿದ್ದ ವೇಳೆ…

Read More

ಕೊಡಚಾದ್ರಿ ಪ್ರವಾಸ ಈಗ ಅಪಾಯಕಾರಿ , ಜೀವಕ್ಕಿಲ್ಲ ಭದ್ರತೆ! – ಜೀಪ್ ಮಾಫಿಯಾದ ಅರಾಜಕತೆ ವಿರುದ್ಧ ಪ್ರವಾಸಿಗರ ಆಕ್ರೋಶ!

ಕೊಡಚಾದ್ರಿ ಪ್ರವಾಸ ಈಗ ಅಪಾಯಕಾರಿ , ಜೀವಕ್ಕಿಲ್ಲ ಭದ್ರತೆ – ಜೀಪ್ ಮಾಫಿಯಾದ ಅರಾಜಕತೆ ವಿರುದ್ಧ ಪ್ರವಾಸಿಗರ ಆಕ್ರೋಶ! Serious allegations emerge from Kodachadri hill as tourists face overpricing, unsafe jeep rides, and lack of regulation. Concerns rise over safety, illegal practices, and inaction by authorities. ಶಿವಮೊಗ್ಗ ಜಿಲ್ಲೆ ಹಾಗೂ ಪಶ್ಚಿಮ ಘಟ್ಟದ ಪ್ರಮುಖ ಧಾರ್ಮಿಕ-ಪ್ರವಾಸಿ ತಾಣವಾದ ಕೊಡಚಾದ್ರಿ ಪರ್ವತ ಪ್ರದೇಶದಲ್ಲಿ ಪ್ರವಾಸಿಗರು ಹಾಗೂ ಭಕ್ತರು…

Read More

ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಗೋಕಾಕ್ ಮಾದರಿ ಚಳುವಳಿ: ಏಪ್ರಿಲ್ 6ರಂದು ಬೃಹತ್ ಪಾದಯಾತ್ರೆ

ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಗೋಕಾಕ್ ಮಾದರಿ ಚಳುವಳಿ: ಏಪ್ರಿಲ್ 6ರಂದು ಬೃಹತ್ ಪಾದಯಾತ್ರೆ A preparatory meeting held at Ripponpet announced a massive padayatra on April 6 demanding the restoration of the Hosanagara Assembly constituency, with support from political leaders and religious heads. ರಿಪ್ಪನ್‌ಪೇಟೆ: ಈ ಹಿಂದೆ ಇದ್ದ ಹೊಸನಗರ ವಿಧಾನಸಭಾ ಕ್ಷೇತ್ರವನ್ನು ಮರುಸ್ಥಾಪನೆ ಮಾಡುವ ಮೂಲಕ ಹಿಂದುಳಿದಿರುವ ಈ ತಾಲ್ಲೂಕಿನ ಅಭಿವೃದ್ಧಿಗೆ ವೇಗ…

Read More

ಕೊಡಚಾದ್ರಿ ಬೆಟ್ಟಕ್ಕೆ ತೆರಳುತಿದ್ದ ಪ್ರವಾಸಿಗರಿದ್ದ ಜೀಪ್ ಪಲ್ಟಿ

ಕೊಡಚಾದ್ರಿ ಬೆಟ್ಟಕ್ಕೆ ತೆರಳುತಿದ್ದ ಪ್ರವಾಸಿಗರಿದ್ದ ಜೀಪ್ ಪಲ್ಟಿ ಕೊಲ್ಲೂರಿನಿಂದ ಕೊಡಚಾದ್ರಿಗೆ ಬೆಟ್ಟಕ್ಕೆ ತೆರಳುತಿದ್ದ ಪ್ರವಾಸಿಗರಿದ್ದ ಜೀಪ್ ಪಲ್ಟಿಯಾಗಿರುವ ಘಟನೆ ನಿಟ್ಟೂರು – ಕಟ್ಟಿನಹೊಳೆ ಮಾರ್ಗದ ಕುಂಬಳೆ ಬಳಿ ನಡೆದಿದೆ. ಚಾಲಕನ ಅತಿ ವೇಗ ಮತ್ತು ಅಜಾಗರೂಕತೆಯಿಂದ ನಿಯಂತ್ರಣ ತಪ್ಪಿ ಕೇರಳ ಮೂಲದ ಎಂಟು ಜನ ಪ್ರವಾಸಿಗರಿದ್ದ ಜೀಪ್ ಕುಂಬಳೆ ಬಳಿ ಪಲ್ಟಿಯಾಗಿದೆ.ಘಟನೆಯಲ್ಲಿ ಪ್ರವಾಸಿಗರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಕೊಲ್ಲೂರು ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ.ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.. ಕೊಡಚಾದ್ರಿ ಜೀಪ್ ಚಾಲಕರ ಉದ್ದಟತನಕ್ಕೆ ಬೀಳಬೇಕಿದೆ ಪೊಲೀಸರ…

Read More

RIPPONPETE | ಕೊಡಚಾದ್ರಿ ಮಹಿಳಾ ಸೊಸೈಟಿಯಲ್ಲಿ ಲಕ್ಷಾಂತರ ರೂ ಅವ್ಯವಹಾರ – ವ್ಯವಸ್ಥಾಪಕಿಯ ಬಂಧನ

ಕೊಡಚಾದ್ರಿ ಮಹಿಳಾ ಸೊಸೈಟಿಯಲ್ಲಿ ಲಕ್ಷಾಂತರ ರೂ ಅವ್ಯವಹಾರ – ವ್ಯವಸ್ಥಾಪಕಿಯ ಬಂಧನ ರಿಪ್ಪನ್‌ಪೇಟೆ : ಪಟ್ಟಣದ ಶಿವಮೊಗ್ಗ ರಸ್ತೆಯಲ್ಲಿರುವ ಕೊಡಚಾದ್ರಿ ಮಹಿಳಾ ಸೌಹಾರ್ಧ ಪತ್ತಿನ ಸಹಕಾರಿ ಸಂಘದಲ್ಲಿ ರೂ. 31,59,164/-ರೂ ಅವ್ಯವಹಾರ ನಡೆದಿರುವ ಬಗ್ಗೆ ದೂರು ಬಂದ ಹಿನ್ನಲೆಯಲ್ಲಿ ಸೊಸೈಟಿಯ ವ್ಯವಸ್ಥಾಪಕಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ರಿಪ್ಪನ್‌ಪೇಟೆ ನಿವಾಸಿ ಪವಿತ್ರಾ ಎನ್ ಬಂಧಿತ ಆರೋಪಿಯಾಗಿದ್ದಾರೆ. ಕೊಡಚಾದ್ರಿ ಮಹಿಳಾ ಸೌಹಾರ್ಧ ಪತ್ತಿನ ಸಹಕಾರಿ ಸಂಘದ ಮುಖ್ಯ ಶಾಖೆ ತೀರ್ಥಹಳ್ಳಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅನಿತಾ ರವರು ದಾಖಲಿಸಿದ…

Read More