Headlines

ಕೋಡೂರು ಸರ್ಕಾರಿ ಶಾಲೆಯಲ್ಲಿ ‘ಮಕ್ಕಳ ಸಂತೆ’—ವಿದ್ಯಾರ್ಥಿಗಳಲ್ಲಿ ವ್ಯವಹಾರ ಜ್ಞಾನಕ್ಕೆ ಉತ್ತೇಜನ

Children’s Market event was successfully organized at Koduru Government Higher Primary School, where students showcased entrepreneurial skills by selling vegetables, snacks, and healthy drinks with support from parents and teachers. ಕೋಡೂರು ಸರ್ಕಾರಿ ಶಾಲೆಯಲ್ಲಿ ‘ಮಕ್ಕಳ ಸಂತೆ’—ವಿದ್ಯಾರ್ಥಿಗಳಲ್ಲಿ ವ್ಯವಹಾರ ಜ್ಞಾನಕ್ಕೆ ಉತ್ತೇಜನ ರಿಪ್ಪನ್‌ಪೇಟೆ : ಇಲ್ಲಿನ ಕೋಡೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಮಕ್ಕಳ ಸಂತೆ’ ಕಾರ್ಯಕ್ರಮವನ್ನು ಉತ್ಸಾಹಭರಿತವಾಗಿ ಆಯೋಜಿಸಲಾಗಿತ್ತು….

Read More

ಗಣರಾಜ್ಯೋತ್ಸವ ಅಂಗವಾಗಿ ವಿದ್ಯಾರ್ಥಿಗಳಿಂದ ಸ್ವಾಮಿ ವಿವೇಕಾನಂದರ ವೇಷ ಭೂಷಣ ಧರಿಸಿ ಜನಾಕರ್ಷಕ  ಪಥಸಂಚಲನ

ಗಣರಾಜ್ಯೋತ್ಸವ ಅಂಗವಾಗಿ ವಿದ್ಯಾರ್ಥಿಗಳಿಂದ ಸ್ವಾಮಿ ವಿವೇಕಾನಂದರ ವೇಷ ಭೂಷಣ ಧರಿಸಿ ಜನಾಕರ್ಷಕ  ಪಥಸಂಚಲನ ರಿಪ್ಪನ್‌ಪೇಟೆ | 76 ನೇ ಗಣರಾಜ್ಯೋತ್ಸವ ಮತ್ತು ಸ್ವಾಮಿವಿವೇಕಾನಂದರ ಜಯಂತೋತ್ಸವ ಕಾರ್ಯಕ್ರಮದ ಅಂಗವಾಗಿ ಕೋಡೂರು ಬ್ಲಾಸಂ ಅಕಾಡಮಿ ಶಾಲಾ ವಿದ್ಯಾರ್ಥಿಗಳ ವೇಷ ಭೂಷಣ ಪಥಸಂಚಲನ ಸಾರ್ವಜನಿಕರನ್ನು ಅಕರ್ಷಿಸಿತು. ಕೋಡೂರು ಇತಿಹಾಸ ಪ್ರಸಿದ್ದ ಶ್ರೀಶಂಕರೇಶ್ವರ ದೇವಸ್ಥಾನದಿಂದ  ಸ್ವಾಮಿ ವಿವೇಕಾನಂದರ ವೇಷ ಭೂಷಣದೊಂದಿಗೆ ಮಕ್ಕಳ ಪಥ ಸಂಚಲನಕ್ಕೆ ತಾಲ್ಲೂಕ್ ಪಂಚಾಯ್ತಿ ಮಾಜಿ ಸದಸ್ಯ ಹಾಗೂ ಬ್ಲಾಸಂ ಅಕಾಡಮಿ ಆಧ್ಯಕ್ಷ ಚಂದ್ರುಮೌಳಿಗೌಡರು ಚಾಲನೆ ನೀಡಿ ಮಾತನಾಡಿ ದೇಶದ…

Read More