Headlines

ಯಡಿಯೂರಪ್ಪ ಅಭಿಮಾನೋತ್ಸವಕ್ಕೆ ಕೆ ಎಸ್ ಈಶ್ವರಪ್ಪಗೆ ಆಹ್ವಾನ

ಯಡಿಯೂರಪ್ಪ ಅಭಿಮಾನೋತ್ಸವಕ್ಕೆ ಕೆ ಎಸ್ ಈಶ್ವರಪ್ಪಗೆ ಆಹ್ವಾನ MP B.Y. Raghavendra invited former Deputy CM K.S. Eshwarappa and ex-Speaker D.H. Shankaramurthy to participate in the grand BSY Abhimanotsava celebrating B.S. Yediyurappa’s 50 years in politics at Chitradurga. ಶಿವಮೊಗ್ಗ : ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಅರ್ಧ ಶತಮಾನದ ರಾಜಕೀಯ ಜೀವನಕ್ಕೆ ಅಭಿನಂದನೆ ಸಲ್ಲಿಸುವ ಉದ್ದೇಶದಿಂದ ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ಬೃಹತ್ “ಬಿಎಸ್‌ವೈ ಅಭಿಮಾನೋತ್ಸವ”…

Read More

ಹೊಂಬುಜದಲ್ಲಿ ಪ್ರೊ. ಶಾಂತಿನಾಥ ದಿಬ್ಬದರಿಗೆ ‘ಸಿದ್ಧಾಂತಕೀರ್ತಿ’ ಪ್ರಶಸ್ತಿ ಪ್ರದಾನ

Prof. Shantinath Dibbada was honored with the Siddhantakeerthi Award at Hombuja Sri Kshetra. Religious leaders and dignitaries praised his contributions to Jain literature and research. ಹೊಂಬುಜ : ಜೈನ ಧರ್ಮವು ಜೈನ ಸಾಹಿತ್ಯದ ಮೂಲಕ ಜಗತ್ತಿಗೆ ಅಮೂಲ್ಯ ವೃತ್ತಾಂತಗಳನ್ನು ನೀಡಿದ್ದು, ಆದಿಕವಿ ಪಂಪನ ಕೃತಿಗಳು ಇಂದಿನ ಕಾಲದಲ್ಲಿಯೂ ಪ್ರಸ್ತುತತೆಯನ್ನು ಹೊಂದಿವೆ ಎಂದು ಸಂಶೋಧಕ ಹಾಗೂ ವಿಶ್ರಾಂತ ಕುಲಸಚಿವರಾದ ಪ್ರೊ. ಶಾಂತಿನಾಥ ದಿಬ್ಬದರವರು ಅಭಿಪ್ರಾಯಪಟ್ಟರು. ಹೊಂಬುಜ ಶ್ರೀಕ್ಷೇತ್ರದ ವತಿಯಿಂದ…

Read More