Headlines

ರಿಪ್ಪನ್‌ಪೇಟೆ – ಮಂಗಳೂರು ಯೆನೆಪೊಯೋ ಆಸ್ಪತ್ರೆಗೆ KSRTC ಬಸ್ | ಬಹುದಿನಗಳ ಬೇಡಿಕೆ ಈಡೇರಿಸಿದ ಶಾಸಕ ಬೇಳೂರು

ರಿಪ್ಪನ್‌ಪೇಟೆ – ಮಂಗಳೂರು ಯೆನೆಪೊಯೋ ಆಸ್ಪತ್ರೆಗೆ KSRTC ಬಸ್ | ಬಹುದಿನಗಳ ಬೇಡಿಕೆ ಈಡೇರಿಸಿದ ಶಾಸಕ ಬೇಳೂರು ರಿಪ್ಪನ್‌ಪೇಟೆ : ಇಲ್ಲಿನ ಜನತೆಯ ಬಹುದಿನಗಳ ಬೇಡಿಕೆಯಾಗಿದ್ದ ಮಂಗಳೂರಿನ ಯೆನೆಪೊಯೋ ಆಸ್ಪತ್ರೆಗೆ ಸಂಪರ್ಕ ಕಲ್ಪಿಸುವ ಸರ್ಕಾರಿ ಬಸ್ ಸೌಲಭ್ಯ ಕೊನೆಗೂ ಈಡೇರಿದೆ. ಸಾಗರದಿಂದ – ರಿಪ್ಪನ್‌ಪೇಟೆ – ಹೊಸನಗರ – ಮಾಸ್ತಿಕಟ್ಟೆ – ಮಂಗಳೂರಿಗೆ ನೂತನವಾಗಿ ಆರಂಭಗೊಂಡಿರುವ ಕೆಎಸ್ಆರ್‌ಟಿಸಿ ರಾಜಹಂಸ ಬಸ್ ಸಂಚಾರಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಬುಧವಾರ ಹಸಿರು ನಿಶಾನೆ ತೋರಿಸುವ ಮೂಲಕ ಈ…

Read More

ನಿಗದಿತ ನಿಲ್ದಾಣದಲ್ಲಿ ಬಸ್ ನಿಲ್ಲಿಸಲಿಲ್ಲವೆಂದು ವಾಗ್ವಾದ – ಮಧ್ಯ ರಸ್ತೆಯಲ್ಲಿಯೇ ಬಸ್ ಬಿಟ್ಟು ಹೋದ ಚಾಲಕ

ನಿಗದಿತ ನಿಲ್ದಾಣದಲ್ಲಿ ಬಸ್ ನಿಲ್ಲಿಸಲಿಲ್ಲವೆಂದು ವಾಗ್ವಾದ – ಮಧ್ಯ ರಸ್ತೆಯಲ್ಲಿಯೇ ಬಸ್ ಬಿಟ್ಟು ಹೋದ ಚಾಲಕ ಬಸ್ ನಿಲ್ಲಿಸುವ ವಿಚಾರದಲ್ಲಿ ವಾಗ್ವಾದ ನಡೆದು ಚಾಲಕ ಮಧ್ಯ ರಸ್ತೆಯಲ್ಲಿಯೇ ಬಸ್ ನ್ನು ಬಿಟ್ಟು ಹೋಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿರಾಳಕೊಪ್ಪದಲ್ಲಿ ನಡೆದಿದೆ. ಶಿರಾಳಕೊಪ್ಪದಲ್ಲಿ ರಾಣೇಬೆನ್ನೂರು, ಹಿರೇಕೆರೂರು ಮೂಲಕ ಶಿರಾಳಕೊಪ್ಪಕ್ಕೆ ತಲುಪಬೇಕಿದ್ದ ಎನ್ ಡಬ್ಲೂ ಕೆಎಸ್ ಆರ್ ಟಿಸಿ ಬಸ್ ಶಿರಾಳಕೊಪ್ಪದ ನಡುರಸ್ತೆಯಲ್ಲಿ ನಿಲ್ಲಿಸಿದ್ದಾರೆ. ಈ ಬಗ್ಗೆ ವಿಡಿಯೋವೊಂದು ವೈರಲ್ ಆಗಿದ್ದು  ಕೆಲ ಪ್ರಯಾಣಿಕರು ಮತ್ತು  ಬಸ್ ಚಾಲಕ ಮತ್ತು…

Read More
Exit mobile version