Headlines

ಹುಟ್ಟುಹಬ್ಬದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಆಹಾರ ಸಿಲುಕಿ ಯುವಕ ಸಾವು

ಹುಟ್ಟುಹಬ್ಬದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಆಹಾರ ಸಿಲುಕಿ ಯುವಕ ಸಾವು A 21-year-old youth died after food got stuck in his throat during a birthday party feast in Chennahalli near Kumsi. Police have registered a case and investigation is underway. ಕುಂಸಿ: ಸಮೀಪದ ಚೆನ್ನಹಳ್ಳಿ ಗ್ರಾಮದಲ್ಲಿ ನಡೆದ ಹುಟ್ಟುಹಬ್ಬದ ಔತಣ ಕೂಟವೊಂದು ದುರಂತದಲ್ಲಿ ಅಂತ್ಯಗೊಂಡಿದ್ದು, ಯುವಕನೊಬ್ಬ ಗಂಟಲಲ್ಲಿ ಆಹಾರ ಸಿಲುಕಿಕೊಂಡ ಪರಿಣಾಮ ಸಾವನ್ನಪ್ಪಿರುವ ಘಟನೆ ಗುರುವಾರ…

Read More

ರೈತರ ಜಮೀನಿನಲ್ಲಿ ಬೋರ್‌ವೆಲ್‌ಗೆ ತಡೆ: ಹರತಾಳು ಹಾಲಪ್ಪ–ಶಾರದಾ ಪೂರ್ಯಾನಾಯ್ಕ ಮಧ್ಯಪ್ರವೇಶ

Farmers in Revachikoppa village near Kumsi protested after Forest Department officials stopped borewell drilling on agricultural land, leading to intervention by BJP leaders and talks over land record confusion. ಕುಂಸಿ ತಾಲ್ಲೂಕಿನ ಸಮೀಪದ ರೇವಚಿಕೊಪ್ಪ (ರೇಚಿಕೊಪ್ಪ) ಗ್ರಾಮದಲ್ಲಿ ರೈತರ ಜಮೀನಿನಲ್ಲಿ ಕೊಳವೆ ಬಾವಿ (ಬೋರ್‌ವೆಲ್) ಕೊರೆಯಲು ಮುಂದಾದ ವೇಳೆ ಅರಣ್ಯ ಇಲಾಖೆ ಅಧಿಕಾರಿಗಳು ಅಡ್ಡಿಪಡಿಸಿದ ಘಟನೆ ಸೋಮವಾರ ನಡೆದಿದೆ. ಇದರಿಂದಾಗಿ ಗ್ರಾಮಸ್ಥ ರೈತರು ಅರಣ್ಯ ಇಲಾಖೆಯ…

Read More

ಕುಂಸಿ ಪೊಲೀಸ್ ಠಾಣೆಗೆ ದಿಡೀರ್ ಭೇಟಿ ನೀಡಿ ಗೃಹ ಸಚಿವರು

ಕುಂಸಿ ಪೊಲೀಸ್ ಠಾಣೆಗೆ ದಿಡೀರ್ ಭೇಟಿ ನೀಡಿ ಗೃಹ ಸಚಿವರು ಗೃಹ ಸಚಿವ ಡಾ. ಜಿ.ಪರಮೇಶ್ವರ್‌ ಕುಂಸಿ ಪೊಲೀಸ್‌ ಠಾಣೆಗೆ ದಿಢೀರ್‌ ಭೇಟಿ ನೀಡಿ ಠಾಣೆಯ ಸುತ್ತಲು ಓಡಾಡಿ, ಕಡತಗಳನ್ನು ಪರಿಶೀಲಿಸಿ ಪೊಲೀಸ್‌ ಸಿಬ್ಬಂದಿಗೆ ಸಲಹೆ ನೀಡುವುದರ ಜೊತೆಗೆ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಶಿವಮೊಗ್ಗದಿಂದ ಕಾಗೋಡು ತಿಮ್ಮಪ್ಪ ರವರನ್ನು ಭೇಟಿಯಾಗಲು ಸಾಗರಕ್ಕೆ ತೆರಳುವ ಮಾರ್ಗ ಮಧ್ಯೆ ಕುಂಸಿ ಪೊಲೀಸ್‌ ಠಾಣೆಗೆ ಗೃಹ ಸಚಿವ ಡಾ. ಪರಮೇಶ್ವರ್‌ ಹಠಾತ್‌ ಭೇಟಿ ನೀಡಿದ್ದರು. ಪೊಲೀಸ್‌ ಠಾಣೆಯ ಒಳಾಂಗಣವನ್ನು ಗೃಹ…

Read More