Headlines

ಕಾಲೇಜಿಗೆ ತೆರಳುವುದಾಗಿ ಹೇಳಿ ಹೊರಟ ಯುವತಿ ನಾಪತ್ತೆ; ಪತ್ತೆಗೆ ಪೊಲೀಸ್ ಪ್ರಕಟಣೆ

ಕಾಲೇಜಿಗೆ ತೆರಳುವುದಾಗಿ ಹೇಳಿ ಹೊರಟ ಯುವತಿ ನಾಪತ್ತೆ; ಪತ್ತೆಗೆ ಪೊಲೀಸ್ ಪ್ರಕಟಣೆ An 18-year-old girl from Bhadravati, Shivamogga, went missing after leaving home saying she was going to college. Police have issued a public appeal seeking information to trace the missing student. ಶಿವಮೊಗ್ಗ: ಕಾಲೇಜಿಗೆ ಹೋಗಿಬರುತ್ತೇನೆ ಎಂದು ಮನೆಯಿಂದ ಹೊರಟ ಯುವತಿ ನಾಪತ್ತೆಯಾಗಿರುವ ಘಟನೆ ಶಿವಮೊಗ್ಗದಲ್ಲಿ ವರದಿಯಾಗಿದೆ. ಈ ಕುರಿತು ಯುವತಿಯ ಪತ್ತೆಗೆ ಪೊಲೀಸರು…

Read More

ಸುರಕ್ಷಿತ ಸಂಚಾರಕ್ಕೆ ಪೊಲೀಸರ ಹೆಜ್ಜೆ : ಕೊಪ್ಪರಗುಂಡಿ–ಅಮ್ಮನಘಟ್ಟ ರಸ್ತೆಯಲ್ಲಿ ರೇಡಿಯಮ್ ಸ್ಟಿಕ್ಕರ್ ಅಳವಡಿಕೆ

Road safety initiative carried out in Ripponpet police station limits as reflective radium stickers were installed from Kopparagundi Surulikoppa Nursery to Ammanghatta Cross under the leadership of PSI Raju Reddy to prevent accidents and improve night-time visibility. ಸಂಚಾರಕ್ಕೆ ಪೊಲೀಸರ ಹೆಜ್ಜೆ : ಕೊಪ್ಪರಗುಂಡಿ–ಅಮ್ಮನಘಟ್ಟ ರಸ್ತೆಯಲ್ಲಿ ರೇಡಿಯಮ್ ಸ್ಟಿಕ್ಕರ್ ಅಳವಡಿಕೆ ರಿಪ್ಪನಪೇಟೆ: ರಸ್ತೆ ಅಪಘಾತಗಳನ್ನು ತಡೆಗಟ್ಟುವ ಹಾಗೂ ಸಾರ್ವಜನಿಕರ ಸಂಚಾರ ಸುರಕ್ಷತೆ ಹೆಚ್ಚಿಸುವ…

Read More

ರಿಪ್ಪನ್‌ಪೇಟೆ ಸೇರಿದಂತೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (01-02-2026) ವಿದ್ಯುತ್‌ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

Power supply will be disrupted in Ripponpet and surrounding villages on February 1, 2026, from 10 AM to 6 PM due to 110/11 KV emergency maintenance work, MESCOM officials said. ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 01/02/26 ರಂದು ಬೆಳಿಗ್ಗೆ 10-00 ರಿಂದ ಸಂಜೆ 06.00 ಗಂಟೆಯವರೆಗೆ ವಿದ್ಯುತ್‌ ಸರಬರಾಜು ಇರುವುದಿಲ್ಲ. 110/11 ಕೆವಿ ಮಾರ್ಗದ ತುರ್ತು ನಿರ್ವಹಣಾ ಕಾಮಗಾರಿಯ…

Read More

RIPPONPETE | ಮರ ಕಟಾವು ವೇಳೆ ಉರುಳಿ ಬಿದ್ದ ಕ್ರೇನ್‌: ತಪ್ಪಿದ ಭಾರಿ ಅನಾಹುತ

A major accident was averted after a crane overturned during tree cutting operations near Shivamandir in Ripponpete on Wednesday evening. No casualties were reported. ರಿಪ್ಪನ್‌ಪೇಟೆ: ಪಟ್ಟಣದ ಶಿವಮಂದಿರದ ಸಮೀಪ ಇಂದು ಸಂಜೆ ಮರ ಕಟಾವು ಕಾರ್ಯ ನಡೆಯುತ್ತಿದ್ದ ವೇಳೆ ಕ್ರೇನ್‌ ಒಂದು ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ ಉರುಳಿ ಬಿದ್ದ ಘಟನೆ ಸಂಭವಿಸಿದೆ. ಈ ಘಟನೆಯಿಂದಾಗಿ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾದರೂ, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ…

Read More

ಪ್ರೀತಿ–ಕ್ಷಮೆಯಿಂದಲೇ ನೆಮ್ಮದಿ ಜೀವನ ಸಾಧ್ಯ: ಧರ್ಮಗುರು ರೋಮನ್ ಪಿಂಟೋ ಸಂದೇಶ

Religious leader Roman Pinto delivers a powerful message on love, forgiveness, and peaceful living during the Good Shepherd Church annual festival in Ripponpete, Karnataka. ಪ್ರೀತಿ–ಕ್ಷಮೆಯಿಂದಲೇ ನೆಮ್ಮದಿ ಜೀವನ ಸಾಧ್ಯ: ಧರ್ಮಗುರು ರೋಮನ್ ಪಿಂಟೋ ಸಂದೇಶ ರಿಪ್ಪನ್‌ಪೇಟೆ : ಮನುಷ್ಯ ಮನುಷ್ಯನನ್ನು ಪ್ರೀತಿಸಬೇಕು, ಗೌರವಿಸಬೇಕು; ಪ್ರೀತಿ ಮತ್ತು ಕ್ಷಮೆಯಿಂದಲೇ ಜಗತ್ತನ್ನೇ ಗೆಲ್ಲಬಹುದು ಎಂಬ ಪ್ರಭು ಏಸು ಸ್ವಾಮಿಯವರ ಸಂದೇಶ ಇಂದಿಗೂ ಪ್ರಸ್ತುತವಾಗಿದೆ ಎಂದು ಸೈಂಟ್ ಫ್ರಾನ್ಸಿಸ್ ಚರ್ಚ್ ಕಬಳೆಯ…

Read More

ಭದ್ರಾ ಎಡದಂಡೆ ನಾಲೆ ಅಪಘಾತ: ಓರ್ವನ ಮೃತದೇಹ ಪತ್ತೆ ,ಮುಂದುವರಿದ ಉಳಿದ ಮೂವರ ಶೋಧ ಕಾರ್ಯಾಚರಣೆ

Bhadra Left Bank Canal Tragedy: One Body Recovered, Three Family Members Still Missing One body recovered after four members of a family were swept away in the Bhadra Left Bank Canal near Bhadravati. Search for three others continues. ಹೊಳೆಹೊನ್ನೂರು: ಬಟ್ಟೆ ತೊಳೆಯಲು ತೆರಳಿದ್ದ ಒಂದೇ ಕುಟುಂಬದ ನಾಲ್ವರು ಸದಸ್ಯರು ಭದ್ರಾ ಎಡದಂಡೆ ನಾಲೆಗೆ ಬಿದ್ದು ನೀರುಪಾಲಾದ ಪೈಕಿ ಶೋಧ ಕಾರ್ಯದ ವೇಳೆ…

Read More

ಬಸ್ ಸಮಯದ ವಿವಾದ – ಖಾಸಗಿ ಬಸ್ ಮಾಲೀಕನ ಮೇಲೆ ದೊಣ್ಣೆ,ರಾಡ್ ನಿಂದ ಹಲ್ಲೆ

A private bus timing dispute in Shivamogga’s Ravindra Nagar turned violent as a bus owner was attacked with rods and sticks. Police register case. ಶಿವಮೊಗ್ಗ: ಖಾಸಗಿ ಬಸ್‌ಗಳ ಸಮಯ ನಿಗದಿ ವಿಚಾರವಾಗಿ ಶಿವಮೊಗ್ಗದ ರವೀಂದ್ರ ನಗರದಲ್ಲಿ ಗಲಾಟೆ ನಡೆದಿದ್ದು, ಬಸ್ ಮಾಲೀಕರೊಬ್ಬರ ಮೇಲೆ ಮತ್ತೊಂದು ಸಂಸ್ಥೆಯ ಬಸ್ಸಿನ ಚಾಲಕ ಹಾಗೂ ಕಂಡಕ್ಟರ್ ಸೇರಿ ಹಲ್ಲೆ ನಡೆಸಿದ ಘಟನೆ ವರದಿಯಾಗಿದೆ. ಮೋಟಾರ್ ಸರ್ವಿಸ್ ಬಸ್‌ನ ಮಾಲೀಕ ವಿಜಯಕುಮಾರ್ ಅವರು…

Read More

ರಿಪ್ಪನ್‌ಪೇಟೆಯಲ್ಲಿ ಅಕ್ರಮ ಮರಳು ಸಾಗಣೆ: ಟಿಪ್ಪರ್ ಲಾರಿ ವಶಕ್ಕೆ

Ripponpete police seized a tipper lorry involved in illegal sand transportation during a late-night raid near Gavaturu on the Hosanagara–Shivamogga road ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟಿಪ್ಪರ್ ಲಾರಿಯನ್ನು ವಶಪಡಿಸಿಕೊಂಡಿದ್ದಾರೆ. ಪಟ್ಟಣದ ಪಿಎಸ್‌ಐ ರಾಜುರೆಡ್ಡಿ ಅವರ ನೇತೃತ್ವದಲ್ಲಿ ಭಾನುವಾರ ರಾತ್ರಿ ಖಚಿತ ಮಾಹಿತಿಯ ಆಧಾರದಲ್ಲಿ ಹೊಸನಗರ ರಸ್ತೆಯ ಗವಟೂರು ಸಮೀಪ ದಾಳಿ ನಡೆಸಲಾಗಿದ್ದು, ಹೊಸನಗರದಿಂದ ಶಿವಮೊಗ್ಗಕ್ಕೆ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ…

Read More

ಶಿವಮೊಗ್ಗ | ಭಾರೀ ಅಗ್ನಿ ಅವಘಡ: ಜ್ಯೂಸ್ ಸೆಂಟರ್‌, ಬಟ್ಟೆ ಅಂಗಡಿಗೆ ಬೆಂಕಿ – ಲಕ್ಷಾಂತರ ರೂ. ನಷ್ಟ

A massive fire on BH Road in Shivamogga gutted a juice center and cloth shop, causing losses worth lakhs. Firefighters averted a major disaster. ಶಿವಮೊಗ್ಗ: ನಗರದ ಪ್ರಮುಖ ವ್ಯಾಪಾರಿಕ ಕೇಂದ್ರವಾಗಿರುವ BH ರಸ್ತೆಯಲ್ಲಿ ಇಂದು ಸಂಜೆ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಡೈಮೆಂಡ್ ಜ್ಯೂಸ್ ಸೆಂಟರ್‌ ಹಾಗೂ ಬಾಂಬೆ ಸೇಲ್‌ ಬಟ್ಟೆ ಅಂಗಡಿಯಲ್ಲಿ ಬೆಂಕಿ ಹೊತ್ತುಕೊಂಡ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿವೆ. ಕರ್ನಾಟಕ…

Read More

ಏಕಾಏಕಿ ಜಾರಿಬಿದ್ದ ಬೈಕ್ ಸವಾರರು – ಒಂದೇ ಸ್ಥಳದಲ್ಲಿ ನಡೆದ ಅವಘಡ | ಕಾರಣವೇನು ಗೊತ್ತಾ..!!?

Several two-wheeler riders were injured after losing control on a hazardous stretch of Kuvempu Road near a private hospital in Shivamogga. Traffic police intervened and restored smooth traffic movement. ಏಕಾಏಕಿ ಜಾರಿಬಿದ್ದ ಬೈಕ್ ಸವಾರರು – ಒಂದೇ ಸ್ಥಳದಲ್ಲಿ ನಡೆದ ಅವಘಡ | ಕಾರಣವೇನು ಗೊತ್ತಾ..!!? ಶಿವಮೊಗ್ಗ: ನಗರದ ಪ್ರಮುಖ ಮಾರ್ಗವಾದ ಕುವೆಂಪು ರಸ್ತೆಯಲ್ಲಿ ಅಚ್ಚರಿಯೊಂದು ವಾಹನ ಸವಾರರನ್ನು ಬೆಚ್ಚಿಬೀಳುವಂತೆ ಮಾಡಿದೆ. ನಂಜಪ್ಪ ಆಸ್ಪತ್ರೆ ಎದುರಿನ…

Read More