Headlines

RIPPONPETE | ಕೊಟ್ಟಿಗೆಯಲ್ಲಿ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

A 45-year-old man died by suicide by hanging in a cattle shed at Devikoppa village near Harathalu. Ripponpet police visited the spot and initiated legal proceedings. RIPPONPETE |  ಕೊಟ್ಟಿಗೆಯಲ್ಲಿ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ ಹರತಾಳು ಸಮೀಪದ ದೇವಿಕೊಪ್ಪ ಗ್ರಾಮದಲ್ಲಿ ಮನೆ ಪಕ್ಕದ ಕೊಟ್ಟಿಗೆಯಲ್ಲಿ ನೇಣು ಬಿಗಿದುಕೊಂಡು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಗುರುರಾಜ್ ಬಿನ್ ನಾರಾಯಣ್ ಆಚಾರ್ (45) ಎಂದು ಗುರುತಿಸಲಾಗಿದೆ. ಕುಟುಂಬಸ್ಥರ ಮಾಹಿತಿ…

Read More

ಶರಾವತಿ ಹಿನ್ನೀರಿನಲ್ಲಿ ಈಜಲು ತೆರಳಿದ ಪಶುವೈದ್ಯಾಧಿಕಾರಿ ನೀರುಪಾಲು

A senior veterinary officer, Dr. Sunil (38), drowned while swimming in the Sharavathi backwaters near Sagara in Shivamogga district on January 11. ಸಾಗರ | ಜನವರಿ 11: ಶರಾವತಿ ಹಿನ್ನೀರಿನಲ್ಲಿ ಈಜಲು ತೆರಳಿದ್ದ ಪಶುವೈದ್ಯಾಧಿಕಾರಿಯೊಬ್ಬರು ಆಕಸ್ಮಿಕವಾಗಿ ನೀರುಪಾಲಾಗಿ ಮೃತಪಟ್ಟ ದಾರುಣ ಘಟನೆ ಸಾಗರ ತಾಲೂಕಿನ ಹಕ್ರೆಯ ಬಾಳೇಗೆರೆ ಗ್ರಾಮದ ಸಮೀಪ ಭಾನುವಾರ (ಜನವರಿ 11) ನಡೆದಿದೆ. ಮೃತರನ್ನು ಡಾ. ಸುನೀಲ್ (38) ಎಂದು ಗುರುತಿಸಲಾಗಿದ್ದು, ಇವರು ಮಾಸೂರಿನಲ್ಲಿ ಹಿರಿಯ…

Read More