Headlines

ಹುಲಿಕಲ್ ಘಾಟಿ ದುರಂತ: ಮೃತರ ಕುಟುಂಬಕ್ಕೆ ತಲಾ ₹5 ಲಕ್ಷ ಪರಿಹಾರ ಘೋಷಣೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ

ಹುಲಿಕಲ್ ಘಾಟಿ ದುರಂತ: ಮೃತರ ಕುಟುಂಬಕ್ಕೆ ತಲಾ ₹5 ಲಕ್ಷ ಪರಿಹಾರ ಘೋಷಣೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ Karnataka CM Siddaramaiah announces ₹5 lakh compensation for families of three workers killed in Hulikal Ghat landslide in Shivamogga. Four others are critically injured. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಹುಲಿಕಲ್ ಘಾಟಿ ತಿರುವಿನಲ್ಲಿ ರಸ್ತೆ ತಡೆಗೋಡೆ ನಿರ್ಮಾಣ ಕಾಮಗಾರಿಯ ವೇಳೆ ಸಂಭವಿಸಿದ ಭಾರೀ ಮಣ್ಣು ಕುಸಿತದಲ್ಲಿ ಮೂವರು ಕಾರ್ಮಿಕರು…

Read More

ಹೊಸನಗರ ವಿಧಾನಸಭಾ ಕ್ಷೇತ್ರದ ಸ್ಥಾನಮಾನ ಮರುಸ್ಥಾಪನೆಗೆ ಸಂಪೂರ್ಣ ಬೆಂಬಲ: ಸಂಸದ  ಬಿ. ವೈ. ರಾಘವೇಂದ್ರ

ಹೊಸನಗರ ವಿಧಾನಸಭಾ ಕ್ಷೇತ್ರದ ಸ್ಥಾನಮಾನ ಮರುಸ್ಥಾಪನೆಗೆ ಸಂಪೂರ್ಣ ಬೆಂಬಲ: ಸಂಸದ  ಬಿ. ವೈ. ರಾಘವೇಂದ್ರ Political and religious leaders unite in support of restoring the Hosanagara constituency, with MP B.Y. Raghavendra assuring full backing during the padyatra concluding event at Ripponpete. ರಿಪ್ಪನ್‌ಪೇಟೆ: ಹೊಸನಗರ ವಿಧಾನಸಭಾ ಕ್ಷೇತ್ರದ ಮರುಸ್ಥಾಪನೆಗೆ ರಾಜಕೀಯ ಮತ್ತು ಧಾರ್ಮಿಕ ನಾಯಕರಿಂದ ಒಗ್ಗಟ್ಟಿನ ಬೆಂಬಲ ವ್ಯಕ್ತವಾಗಿದ್ದು, ಹೋರಾಟಕ್ಕೆ ಹೊಸ ಚೈತನ್ಯ ಸಿಕ್ಕಿದೆ. ಸಂಸದ ಬಿ.ವೈ….

Read More

ಒಕ್ಕಲೆಬ್ಬಿಸುವ ಪ್ರಶ್ನೆಯೇ ಇಲ್ಲ; ಯಡಮನೆ ರೈತರಿಗೆ ಸಚಿವ ಮಧು ಬಂಗಾರಪ್ಪ ಭರವಸೆ

ಒಕ್ಕಲೆಬ್ಬಿಸುವ ಪ್ರಶ್ನೆಯೇ ಇಲ್ಲ; ಯಡಮನೆ ರೈತರಿಗೆ ಸಚಿವ ಮಧು ಬಂಗಾರಪ್ಪ ಭರವಸೆ ಯಡಮನೆ ಗ್ರಾಮದ ರೈತರಿಗೆ ಅರಣ್ಯ ಇಲಾಖೆ ನೋಟಿಸ್ ವಿಚಾರದಲ್ಲಿ ಆತಂಕ ಬೇಡ, ಒಕ್ಕಲೆಬ್ಬಿಸುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದ್ದಾರೆ. ರೈತರ ಹಿತ ಕಾಯಲು ಸರ್ಕಾರ ಬದ್ಧ. ಶಿವಮೊಗ್ಗ: ಸಾಗರ ತಾಲ್ಲೂಕಿನ ಕರೂರು ಹೋಬಳಿಯ ಯಡಮನೆ ಗ್ರಾಮದ ರೈತಾಪಿ ಕುಟುಂಬಗಳಿಗೆ ಅರಣ್ಯ ಇಲಾಖೆ ನೋಟಿಸ್ ನೀಡಿರುವ ವಿಚಾರ ನನ್ನ ಗಮನಕ್ಕೆ ಬಂದ ತಕ್ಷಣವೇ ಅಗತ್ಯ ಕ್ರಮಕ್ಕೆ ಸೂಚನೆ ನೀಡಲಾಗಿದೆ. ಈ…

Read More