Headlines

HOSANAGARA | ಮಾಣಿ ಡ್ಯಾಂ – ನದಿಪಾತ್ರದ ವಾಸಿಗಳಿಗೆ ಅಂತಿಮ ಮುನ್ನೆಚ್ಚರಿಕೆ

HOSANAGARA | ಮಾಣಿ ಡ್ಯಾಂ – ನದಿಪಾತ್ರದ ವಾಸಿಗಳಿಗೆ ಅಂತಿಮ ಮುನ್ನೆಚ್ಚರಿಕೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಯಡೂರಿನ ಮಾಣಿ ಜಲಾಶಯದ ನೀರಿನ ಮಟ್ಟ ಏರುತ್ತಿದ್ದು ಯಾವುದೇ ಕ್ಷಣದಲ್ಲಿ ನೀರನ್ನು ಹೊರಬಿಡುವ ಸಾಧ್ಯತೆ ಇದ್ದು ಸುರಕ್ಷತೆ ದೃಷ್ಟಿಯಿಂದ ಅಂತಿಮ ಮುನ್ನೆಚ್ಚರಿಕೆ ನೀಡಲಾಗಿದೆ. ಯಡೂರಿನ ಮಾಣಿಯಲ್ಲಿರುವ 594.36 ಮೀ ಗರಿಷ್ಠ ಮಟ್ಟದ ಜಲಾಶಯದಲ್ಲಿ ನೀರಿನ ಮಟ್ಟ ಗುರುವಾರ(ಸೆ 12) ಬೆಳಗ್ಗೆ ತನಕ 591.90 ಮೀ ತಲುಪಿದೆ.2642 ಕ್ಯೂಸೆಕ್ಸ್ ಒಳಹರಿವು ಇದೆ. ಮಳೆ ಮುಂದುರೆದಿದ್ದು ನೀರಿನ ಹರಿವು ಕೂಡ ಇದೇ…

Read More
Exit mobile version