Headlines

ಮೈಕ್ರೋ ಫೈನಾನ್ಸ್ ನವರು ಮನೆ ಬಾಗಿಲಿಗೆ ಬಂದು ಕಿರಿಕಿರಿ ಮಾಡಿದರೆ ತಕ್ಷಣ ಈ ನಂಬರ್ ಗೆ ಕರೆ ಮಾಡಿ

ಮೈಕ್ರೋ ಫೈನಾನ್ಸ್ ನವರು ಮನೆ ಬಾಗಿಲಿಗೆ ಬಂದು ಕಿರಿಕಿರಿ ಮಾಡಿದರೆ ತಕ್ಷಣ ಈ ನಂಬರ್ ಗೆ ಕರೆ ಮಾಡಿ ಸರ್ಕಾರ ಮೈಕ್ರೋ ಫೈನಾನ್ಸ್‌ ಕಿರುಕುಳಕ್ಕೆ ಬ್ರೇಕ್‌ ಹಾಕುವು ಸಲುವಾಗಿಯೇ ಕಾನೂನು ಜಾರಿ ಮಾಡಿದೆ. ಆದಾಗ್ಯು ಕೊಟ್ಟ ದುಡ್ಡು ವಾಪಸ್‌ ಕೊಡುವಾಗ, ಇಸ್ಕೊಂಡಾಗ  ಇದ್ದ ನಿಯತ್ತು ಇರಬೇಕಲ್ವಾ ಎನ್ನುತ್ತಲೇ ಸಾಲಗಾರರು ಮತ್ತಷ್ಟು ಕಿರುಕುಳ ನೀಡುತ್ತಿರುವ ಬಗ್ಗೆ ವರದಿಗಳು ಕೇಳಿಬಂದಿದೆ. ಶಿವಮೊಗ್ಗದಲ್ಲಿಯು ಇಂತಹ ಸಾಲದ ಕಿರುಕುಳ ಸಾಮಾನ್ಯವಾಗಿದೆ. ಹಣ ಪಡೆದವರು ಸ್ವಲ್ಪ ವೀಕ್‌ ಎಂದು ಗೊತ್ತಾಗುತ್ತಲೇ ಬಾಯಿಗೆ ಬಂದ ಹಾಗೆ…

Read More

ಬಡ್ಡಿ ಕಿರುಕುಳ – ಮಹಿಳೆಯನ್ನು ವಶಕ್ಕೆ ಪಡೆದ ರಿಪ್ಪನ್‌ಪೇಟೆ ಪೊಲೀಸರು

ಬಡ್ಡಿ ಕಿರುಕುಳ – ಮಹಿಳೆಯನ್ನು ವಶಕ್ಕೆ ಪಡೆದ ರಿಪ್ಪನ್‌ಪೇಟೆ ಪೊಲೀಸರು ರಿಪ್ಪನ್‌ಪೇಟೆ : ಸಾಲಕ್ಕೆ ಬಡ್ಡಿ ಕಟ್ಟುವಂತೆ ಕಿರುಕುಳ ನೀಡುತ್ತಿದ್ದ ಹಾಗೂ ಜೀವ ಬೆದರಿಕೆ ಒಡ್ಡುತಿದ್ದ ಮಹಿಳೆಯೊಬ್ಬಳನ್ನು ರಿಪ್ಪನ್‌ಪೇಟೆ ಠಾಣೆ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಜೇನಿ ಗ್ರಾಮದ ಶ್ರುತಿ ಬಂಧಿತ ಆರೋಪಿಯಾಗಿದ್ದಾರೆ. ಚಿಕ್ಕಜೇನಿ ನಿವಾಸಿ ಪೂಜಾಶ್ರೀ ಎಂಬುವವರು ಶ್ರುತಿ ಎಂಬುವರಿಂದ ₹50 ಸಾವಿರ ಕೈ ಸಾಲ ಮಾಡಿದ್ದರು. ಇದಕ್ಕೆ ಪ್ರತಿ ತಿಂಗಳು ಬಡ್ಡಿ ಕಟ್ಟುತ್ತಿದ್ದರು.ಹಾಗೇಯೆ ಇತ್ತೀಚೆಗೆ ಅಸಲು ಹಣವನ್ನು ಸಹ ತೀರಿಸಿದ್ದರು.ಆದರೆ…

Read More

ಮೈಕ್ರೋ ಫೈನಾನ್ಸ್ ಕಿರುಕುಳ: ಜೈಲುಶಿಕ್ಷೆ 3 ವರ್ಷದಿಂದ 10 ವರ್ಷಕ್ಕೆ ಏರಿಕೆ- ಗೃಹ ಸಚಿವ ಪರಮೇಶ್ವರ್

ಮೈಕ್ರೋ ಫೈನಾನ್ಸ್ ಕಿರುಕುಳ: ಜೈಲುಶಿಕ್ಷೆ 3 ವರ್ಷದಿಂದ 10 ವರ್ಷಕ್ಕೆ ಏರಿಕೆ- ಗೃಹ ಸಚಿವ ಪರಮೇಶ್ವರ್ ಬೆಂಗಳೂರು: ಮೈಕ್ರೋ ಫೈನಾಸ್ಸ್‌ನವರ ಹಾವಳಿ ತಡೆಗೆ ರಾಜ್ಯ ಸರ್ಕಾರ ಸುಗ್ರೀವಾಜ್ಞೆಗೆ ಮುಂದಾಗಿದ್ದು,  ಇದಕ್ಕೆ ಸಂಬಂಧಿಸಿದ ಕರಡು ಪ್ರತಿಯನ್ನು ರಾಜ್ಯಪಾಲರಿಗೆ ರವಾನಿಸಲಾಗಿದೆ. ಈ ಕುರಿತು ಮಾತನಾಡಿರುವ ಗೃಹಸಚಿವ ಡಾ.ಜಿ. ಪರಮೇಶ್ವರ್,  ರಾಜ್ಯದಲ್ಲಿ ಮೈಕ್ರೋಫೈನಾನ್ಸ್ ದೌರ್ಜನ್ಯಕ್ಕೆ ಸರಣಿ ಆತ್ಮಹತ್ಯೆ ಪ್ರಕರಣಗಳು ನಡೆಯುತ್ತಿವೆ. ಇದರ ಮಧ್ಯ ನೆನ್ನೆ ರಾಜ್ಯಪಾಲರಿಗೆ ಮೈಕ್ರೋ ಫೈನಾನ್ಸ್ ದೌರ್ಜನ್ಯ ತಡೆ ಕುರಿತು ಕರಡು ಪ್ರತಿಯನ್ನು ಕಳುಹಿಸಲಾಗಿದ್ದು, ಇಂದು ರಾಜ್ಯಪಾಲರು ಕರಡು…

Read More