Headlines

Ripponpete | ದೇಶಕ್ಕೆ ಒಳಿತಾಗಲಿ , ಸಿದ್ದರಾಮಯ್ಯ ಸಂಕಷ್ಟದಿಂದ ಪಾರಾಗಲಿ ಎಂದು ಪ್ರಾರ್ಥಿಸಿ ವಿಶೇಷ ಪೂಜೆ

Ripponpete | ದೇಶಕ್ಕೆ ಒಳಿತಾಗಲಿ , ಸಿದ್ದರಾಮಯ್ಯ ಸಂಕಷ್ಟದಿಂದ ಪಾರಾಗಲಿ ಎಂದು ಪ್ರಾರ್ಥಿಸಿ ವಿಶೇಷ ಪೂಜೆ ರಿಪ್ಪನ್‌ಪೇಟೆ : ಪ್ರಧಾನಿ ನರೇಂದ್ರ ಮೋದಿಗೆ ಒಳಿತಾಗಲಿ ಹಾಗೂ ಮುಡಾ ಹಗರಣದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ ಪ್ರಕರಣದಿಂದ ಹೊರಬರಬೇಕು, ಅವರು ಮತ್ತು ಅವರ ಕುಟುಂಬಕ್ಕೆ ಒಳಿತಾಗಬೇಕು ಎಂದು ಪ್ರಾರ್ಥಿಸಿ ಶ್ರೀ ಕ್ಷೇತ್ರ ಕರಿಬಸವೇಶ್ವರ ಬಾಲಸುಬ್ರಹ್ಮಣ್ಯ ಮತ್ತು ಶ್ರೀ ನಾಗದೇವರ ಸನ್ನಿದಿಯಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ತಮ್ಮಡಿಕೊಪ್ಪ ಗ್ರಾಮದ ಶ್ರೀ ಕ್ಷೇತ್ರ ಕರಿಬಸವೇಶ್ವರ ಬಾಲಸುಬ್ರಹ್ಮಣ್ಯ ಮತ್ತು ಶ್ರೀ ನಾಗದೇವರ ಸನ್ನಿದಿಯಲ್ಲಿ ದೇಶದ…

Read More