ಕೈಗೆ ಕೋಳ ತೊಡಿಸಿರುವಂತೆ ಪ್ರಧಾನಿ ಮೋದಿಯ ಎಡಿಟೆಡ್ ಫೋಟೋ ಜಾಲತಾಣದಲ್ಲಿ ಹರಿಬಿಟ್ಟ ಕಿರಾತಕ – ದೂರು ದಾಖಲು

ಕೈಗೆ ಕೋಳ ತೊಡಿಸಿರುವಂತೆ ಪ್ರಧಾನಿ ಮೋದಿಯ ಎಡಿಟೆಡ್ ಫೋಟೋ ಜಾಲತಾಣದಲ್ಲಿ ಹರಿಬಿಟ್ಟ ಕಿರಾತಕ – ದೂರು ದಾಖಲು ಕೈಗೆ ಕೋಳ ತೊಡಿಸಿರುವಂತೆ ಪ್ರಧಾನಿ ಮೋದಿಯ ಎಡಿಟೆಡ್ ಫೋಟೋ ಜಾಲತಾಣದಲ್ಲಿ ಹರಿಬಿಟ್ಟ ಕಿರಾತಕ – ದೂರು ದಾಖಲು ಕೈಗೆ ಕೋಳ ತೊಡಿಸಿರುವಂತೆ ಪ್ರಧಾನಿ ಮೋದಿಯ ಎಡಿಟೆಡ್ ಫೋಟೋ ಜಾಲತಾಣದಲ್ಲಿ ಹರಿಬಿಟ್ಟ ಕಿರಾತಕ – ದೂರು ದಾಖಲು ಪಾಕಿಸ್ತಾನ ರಾವಲ್ಪಿಂಡಿಯಲ್ಲಿರುವ ಸೆಂಟ್ರಲ್ ಜೈಲ್ ಆಗಿರುವ ಅಡಿಯಾಲ ಜೈಲಿನ ಮುಂದೆ ಭಾರತದ ಪ್ರಧಾನಿ ನರೇಂದ್ರ ಮೋದಿಯ ಕೈಗೆ ಕೋಳ ತೊಡಿಸಿರುವ ಫೊಟೊವನ್ನ‌…

Read More

ಪ್ರಧಾನಿ‌ ಮೋದಿ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ – ವ್ಯಕ್ತಿ ವಶಕ್ಕೆ..!

ಪ್ರಧಾನಿ‌ ಮೋದಿ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ – ವ್ಯಕ್ತಿ ವಶಕ್ಕೆ..! ಭಾರತ ದೇಶದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕಾರ್ಗಲ್ ಪಟ್ಟಣದ ನಿವಾಸಿಯೊಬ್ಬ ಅವಹೇಳನಕಾರಿ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವ ಹಿನ್ನೆಲೆಯಲ್ಲಿ ಆತನನ್ನು ಸಾಗರದ ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸುತ್ತಿದ್ದಾರೆ. ಇತ್ತೀಚಿಗೆ ಭಾರತ ಪಾಕ್ ಯುದ್ಧ ಶುರುವಾಗಿ ಕದನ ವಿರಾಮದ ಬೆನ್ನಲ್ಲೇ ಮೋದಿ ವಿರುದ್ಧ ಸಾಕಷ್ಟು ಟೀಕೆ ಟಿಪ್ಪಣಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿವೆ. ಸಾಧ್ಯವಾದಷ್ಟನ್ನ ಪೊಲೀಸ್ ಇಲಾಖೆ ತೀವ್ರ…

Read More

Ripponpete | ದೇಶಕ್ಕೆ ಒಳಿತಾಗಲಿ , ಸಿದ್ದರಾಮಯ್ಯ ಸಂಕಷ್ಟದಿಂದ ಪಾರಾಗಲಿ ಎಂದು ಪ್ರಾರ್ಥಿಸಿ ವಿಶೇಷ ಪೂಜೆ

Ripponpete | ದೇಶಕ್ಕೆ ಒಳಿತಾಗಲಿ , ಸಿದ್ದರಾಮಯ್ಯ ಸಂಕಷ್ಟದಿಂದ ಪಾರಾಗಲಿ ಎಂದು ಪ್ರಾರ್ಥಿಸಿ ವಿಶೇಷ ಪೂಜೆ ರಿಪ್ಪನ್‌ಪೇಟೆ : ಪ್ರಧಾನಿ ನರೇಂದ್ರ ಮೋದಿಗೆ ಒಳಿತಾಗಲಿ ಹಾಗೂ ಮುಡಾ ಹಗರಣದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ ಪ್ರಕರಣದಿಂದ ಹೊರಬರಬೇಕು, ಅವರು ಮತ್ತು ಅವರ ಕುಟುಂಬಕ್ಕೆ ಒಳಿತಾಗಬೇಕು ಎಂದು ಪ್ರಾರ್ಥಿಸಿ ಶ್ರೀ ಕ್ಷೇತ್ರ ಕರಿಬಸವೇಶ್ವರ ಬಾಲಸುಬ್ರಹ್ಮಣ್ಯ ಮತ್ತು ಶ್ರೀ ನಾಗದೇವರ ಸನ್ನಿದಿಯಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ತಮ್ಮಡಿಕೊಪ್ಪ ಗ್ರಾಮದ ಶ್ರೀ ಕ್ಷೇತ್ರ ಕರಿಬಸವೇಶ್ವರ ಬಾಲಸುಬ್ರಹ್ಮಣ್ಯ ಮತ್ತು ಶ್ರೀ ನಾಗದೇವರ ಸನ್ನಿದಿಯಲ್ಲಿ ದೇಶದ…

Read More