Headlines
Home » NEET coaching

ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಉನ್ನತ ಹುದ್ದೆಗೇರಬೇಕು – ಶಾಸಕ ಬೇಳೂರು

ರಿಪ್ಪನ್‌ಪೇಟೆ ಸರ್ಕಾರಿ ಪಿಯು ಕಾಲೇಜಿನಲ್ಲಿ ನೀಟ್ ಹಾಗೂ ಸಿಇಟಿ ತರಬೇತಿ ಕೇಂದ್ರ ಉದ್ಘಾಟನೆ ರಿಪ್ಪನ್‌ಪೇಟೆ : ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸರ್ಕಾರದ ಸವಲತ್ತನ್ನು ಬಳಸಿಕೊಂಡು ಶೈಕ್ಷಣಿಕ ಜೀವನದಲ್ಲಿ ಉತ್ತಮ ಸಾಧನೆಗೈದು ದೇಶ ಉನ್ನತ ಹುದ್ದೆಗಳಿಗೆ ಹೋಗಬೇಕು ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರಾದ ಬೇಳೂರು ಗೋಪಾಲಕೃಷ್ಣ ಹೇಳಿದರು. ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ KCET NEET JEE ಹಾಗೂ ವೃತ್ತಿಪರ ಕೋರ್ಸ್ ಗಳ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿ ಗ್ರಾಮೀಣ ಪ್ರದೇಶದ…

Read Full News