ನಿಟ್ಟೂರು ಆಸ್ಪತ್ರೆಗೆ ಶಾಸಕ ಬೇಳೂರು ದಿಢೀರ್ ಭೇಟಿ-ಪರಿಶೀಲನೆ

ನಿಟ್ಟೂರು ಆಸ್ಪತ್ರೆಗೆ ಶಾಸಕ ಬೇಳೂರು ದಿಢೀರ್ ಭೇಟಿ-ಪರಿಶೀಲನೆ ಹೊಸನಗರ : ಅವಧಿ ಮೀರಿದ ಔಷಧಿ ವಿತರಣೆ, ಸುಚಿತ್ವದ ಕೊರತೆ ದೂರಿನ ಬೆನ್ನಲ್ಲೆ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಇಂದು ತಾಲೂಕಿನ ನಿಟ್ಟೂರು ಗ್ರಾಮದ ಸರಕಾರಿ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ವತಹ ಶಾಸಕರೇ ಶೌಚಾಲಯ ಸೇರಿದಂತೆ ವಿವಿಧ ಕೊಠಡಿಗಳ ಶುಚಿತ್ವ ಪರಿಶೀಲನೆ ಮಾಡಿ ಮೆಚ್ಚುಗೆ ವ್ಯಕ್ತ ಪಡಿಸಿದರು.ಅವಧಿ ಮೀರಿದ ಔಷಧಿ ವಿತರಣೆ ಕುರಿತಂತೆ ಆಸ್ಪತ್ರೆಯ ವೈದ್ಯೆ ಡಾ. ಚೈತ್ರ ಅವರಿಂದ ಸೂಕ್ತ…

Read More

Nitturu | ಜುಮ್ಮಾ ಮಸೀದಿಯಲ್ಲಿ 78ನೇ ಸ್ವಾತಂತ್ಯ್ರೋತ್ಸವ ಆಚರಣೆ

Nitturu | ಜುಮ್ಮಾ ಮಸೀದಿಯಲ್ಲಿ 78ನೇ ಸ್ವಾತಂತ್ಯ್ರೋತ್ಸವ ಆಚರಣೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಿಟ್ಟೂರು ಗ್ರಾಮದ ಮೊಹೀಯುದ್ದೀನ್ ಜುಮ್ಮಾ ಮಸೀದಿಯಲ್ಲಿ 78ನೇ ಸ್ವಾತಂತ್ಯ್ರೋತ್ಸವ ದಿನವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಮಸೀದಿ ಅಧ್ಯಕ್ಷರಾದ ಅಬ್ದುಲ್ ಸತ್ತಾರ್ ರವರು ಧ್ವಜಾರೋಹಣವನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಜುಮ್ಮಾ ಮಸೀದಿ ಸಖಾಫಿ ಉಬೇದುಲ್ಲಾ , ಹಾಗೂ ಅಬ್ದುಲ್ಲಾ , ಮಹಮ್ಮದ್ ರಫಿ, ರೆಹಮಾನ್, ಜಯರಾಮ್ ಶೆಟ್ಟಿ, ಭಾಸ್ಕರ್ ಗುಂಡಿ, ಕೈ ಮೊಮ್ಮದ್ , ಅಸ್ಲಾಂ ಹಾಗೂ ಇನ್ನಿತರರು ಹಾಜರಿದ್ದರು

Read More