Headlines

NSUI ಹೊಸನಗರ ಬ್ಲಾಕ್ ಅಧ್ಯಕ್ಷರಾಗಿ ಕಿರಣ್ ಕುಮಾರ್ ನೇಮಕ

NSUI ಹೊಸನಗರ ಬ್ಲಾಕ್ ಅಧ್ಯಕ್ಷರಾಗಿ ಕಿರಣ್ ಕುಮಾರ್ ನೇಮಕ ಸಾಗರ ವಿಧಾನಸಭಾ ಕ್ಷೇತ್ರದ ಹೊಸನಗರ ತಾಲೂಕಿನ ಎನ್ ಎಸ್ ಯುಐ ಸಂಘಟನೆಯ ತಾಲೂಕ್ ಅಧ್ಯಕ್ಷರಾಗಿ ಕಿರಣ್ ಕುಮಾರ್ ಎಸ್ ರವರನ್ನು ನೇಮಕಗೊಳಿಸಿ ಶಿವಮೊಗ್ಗ ಜಿಲ್ಲಾಧ್ಯಕ್ಷ ವಿಜಯ್ ಕುಮಾರ್ ಎಸ್ ಎನ್ ಆದೇಶಿಸಿದ್ದಾರೆ. ಸಾಗರ ಕ್ಷೇತ್ರದ ಶಾಸಕರಾದ ಬೇಳೂರು ಗೋಪಾಲಕೃಷ್ಣ ಹಾಗೂ ಯುವಮುಖಂಡ ಅಶೋಕ್‌ ಬೇಳೂರು ಸೂಚನೆಯ ಮೇರೆಗೆ ಈ ಕೂಡಲೇ ಜಾರಿಗೆ ಬರುವಂತೆ ಕಿರಣ್ ಕುಮಾರ್ ರವರನ್ನು ಹೊಸನಗರ ಬ್ಲಾಕ್ ಅಧ್ಯಕ್ಷರನ್ನಾಗಿ ನೇಮಕಗೊಳಿಸಲಾಗಿದೆ.

Read More

NSUI ವತಿಯಿಂದ ಅಮಿತ್‌ಶಾರನ್ನು ಸಂಪುಟದಿಂದ ವಜಾ ಗೊಳಿಸಲು ಆಗ್ರಹಿಸಿ ಪ್ರತಿಭಟನೆ

NSUI ವತಿಯಿಂದ ಅಮಿತ್‌ಶಾರನ್ನು ಸಂಪುಟದಿಂದ ವಜಾ ಗೊಳಿಸಲು ಆಗ್ರಹಿಸಿ ಪ್ರತಿಭಟನೆ ಶಿವಮೊಗ್ಗ:  ಬಿ.ಆರ್.ಅಂಬೇಡ್ಕರ್  ಜಗತ್ತು ಕಂಡ ಅಪ್ರತಿಮ ಹೋರಾಟಗಾರರು, ಅವರು ಸಂವಿಧಾನ ರಚಿಸದೇ ಇದ್ದಿದ್ದರೆ ಇಂದು ನಾವೆಲ್ಲಾ ದಾಸ್ಯದ ಸಂಕೋಲೆಯಲ್ಲೇ ಇರಬೇಕಿತ್ತು. ಇದನ್ನು ಅರಿತುಕೊಳ್ಳದ ಅಮಿತ್‌ ಶಾ  ಈ ದೇಶದ ಕೇಂದ್ರ ಗೃಹ ಸಚಿವರಾಗಿರುವುದು ನಮ್ಮೆಲ್ಲರ ದುರ್ದೈವ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ  ಆರ್ ಪ್ರಸನ್ನಕುಮಾರ್ ಹೇಳಿದರು. ಒಬ್ಬ ಜನಪ್ರತಿನಿಧಿಯಾಗಿ ಅಂಬೇಡ್ಕರ್‌ರವರಂತಹವರ ಮಹಾನ್ ನಾಯಕರ ಹೋರಾಟದ ಫಲವಾಗಿ ಸೃಷ್ಟಿಯಾಗಿರುವ ಸಂಸತ್ತಿನಲ್ಲೇ ‘ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್,…

Read More