ಸಿಗರೇಟ್ ಇಲ್ಲ ಎಂದಿದ್ದಕ್ಕೆ ವೃದ್ಧೆ ಮೇಲೆ ಹಲ್ಲೆ; ಆರೋಪಿಗಳಿಗಾಗಿ ಪೊಲೀಸರ ಬಲೆ

ಸಿಗರೇಟ್ ಇಲ್ಲ ಎಂದಿದ್ದಕ್ಕೆ ವೃದ್ಧೆ ಮೇಲೆ ಹಲ್ಲೆ; ಆರೋಪಿಗಳಿಗಾಗಿ ಪೊಲೀಸರ ಬಲೆ An elderly woman running a petty shop in Shivamogga was allegedly assaulted and threatened by two youths after she informed them that cigarettes were out of stock. Police have registered a case and launched a search for the accused. ಶಿವಮೊಗ್ಗ: ಸಿಗರೇಟ್ ಕೇಳಿದ ವೇಳೆ ಅಂಗಡಿಯಲ್ಲಿ ಸ್ಟಾಕ್ ಇಲ್ಲ…

Read More

ವಿಶ್ವನಾಥ್ ( ಮುದ್ದೆ ) ಕೊಲೆ ಯತ್ನ ಪ್ರಕರಣ: ಐವರು ಆರೋಪಿಗಳು ನ್ಯಾಯಾಲಯಕ್ಕೆ ಶರಣು

ವಿಶ್ವನಾಥ್ ಕೊಲೆ ಯತ್ನ ಪ್ರಕರಣ: ಐವರು ಆರೋಪಿಗಳು ನ್ಯಾಯಾಲಯಕ್ಕೆ ಶರಣು Five accused in the attempted murder case of Vishwanath alias Mudde in Bhadravathi have surrendered before the 2nd Additional JMFC Court. Police investigation into the brutal assault case continues. ಭದ್ರಾವತಿ: ಹಳೇನಗರದ ಕುರುಬರ ಬೀದಿ ನಿವಾಸಿ ವಿಶ್ವನಾಥ್ ಅಲಿಯಾಸ್ ಮುದ್ದೆ ಮೇಲೆ ನಡೆದಿದ್ದ ಮಾರಣಾಂತಿಕ ಹಲ್ಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಐವರು ಆರೋಪಿಗಳು ಶುಕ್ರವಾರ ನಗರದ…

Read More

ಚಾಲಕನ ನಿಯಂತ್ರಣ ತಪ್ಪಿ ಕಾಡಿಗೆ ನುಗ್ಗಿದ ಬಸ್ – ತಪ್ಪಿದ ಭಾರಿ ದುರಂತ..!

ಚಾಲಕನ ನಿಯಂತ್ರಣ ತಪ್ಪಿ ಕಾಡಿಗೆ ನುಗ್ಗಿದ ಬಸ್ – ತಪ್ಪಿದ ಭಾರಿ ದುರಂತ..! A private bus lost control and veered into a forest area near Heggodu in Thirthahalli taluk. A few passengers sustained minor injuries, while a major tragedy was averted. Police have launched an investigation into the cause of the accident. ತೀರ್ಥಹಳ್ಳಿ, ಜೂನ್ 9: ತಾಲೂಕಿನ ಹೆಗ್ಗೋಡು ಸಮೀಪ…

Read More

KSRTC ಬಸ್‌ನಲ್ಲಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ: ಮಹಿಳೆ ಸೇರಿ ಇಬ್ಬರು ಬಂಧನ

KSRTC ಬಸ್‌ನಲ್ಲಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ: ಮಹಿಳೆ ಸೇರಿ ಇಬ್ಬರು ಬಂಧನ Two accused, including a woman, have been arrested by Shiralakoppa police for stealing gold ornaments worth ₹6.20 lakh from a passenger on a KSRTC bus. Police recovered 62 grams of gold jewellery and remanded the accused to judicial custody. ಶಿಕಾರಿಪುರ, ಜೂನ್ 9: ಕೆ.ಎಸ್.ಆರ್.ಟಿ.ಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ…

Read More

ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ ಮಾಡುತ್ತಿದ್ದ ನಾಲ್ವರು ಚಾಲಕರ ವಿರುದ್ಧ ಕೇಸ್

ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ ಮಾಡುತ್ತಿದ್ದ ನಾಲ್ವರು ಚಾಲಕರ ವಿರುದ್ಧ ಕೇಸ್ A 35-year-old man was brutally attacked by a group of assailants in Bhadravathi over an old rivalry. The victim suffered severe injuries to both hands and is undergoing treatment in hospital. Police have launched an investigation. ಶಿವಮೊಗ್ಗ: ಸಂಚಾರ ಠಾಣೆ ಪೊಲೀಸರು ಇಂದು ಬೆಳಗ್ಗೆ ನಗರದಾದ್ಯಂತ ಶಾಲಾ, ಕಾಲೇಜು…

Read More

ಯುವಕನ ಮಾರಣಾಂತಿಕ ದಾಳಿ : ಎರಡು ಕೈಗಳು ತುಂಡಾಗುವಂತೆ ಹಲ್ಲೆ  , ಸ್ಥಿತಿ ಗಂಭೀರ

ಯುವಕನ ಮಾರಣಾಂತಿಕ ದಾಳಿ : ಎರಡು ಕೈಗಳು ತುಂಡಾಗುವಂತೆ ಹಲ್ಲೆ  , ಸ್ಥಿತಿ ಗಂಭೀರ A 35-year-old man was seriously injured after being attacked by a group of assailants in Bhadravathi’s Anwar Colony. Police suspect old rivalry as the motive and have launched a search for the accused. ಭದ್ರಾವತಿ: ಹಳೇ ದ್ವೇಷದ ಹಿನ್ನೆಲೆಯಲ್ಲಿ ಯುವಕನೊಬ್ಬನ ಮೇಲೆ ದುಷ್ಕರ್ಮಿಗಳ ಗುಂಪೊಂದು ಮಾರಣಾಂತಿಕ ಹಲ್ಲೆ ನಡೆಸಿರುವ…

Read More

ರಿಪ್ಪನ್ ಪೇಟೆ ಸಮೀಪ ಭೀಕರ ರಸ್ತೆ ಅಪಘಾತ: ಹತ್ತಕ್ಕೂ ಹೆಚ್ಚು ಮಂದಿಗೆ ಗಾಯ, ಶಿವಮೊಗ್ಗಕ್ಕೆ ರವಾನೆ

ರಿಪ್ಪನ್ ಪೇಟೆ ಸಮೀಪ ಭೀಕರ ರಸ್ತೆ ಅಪಘಾತ: ಹತ್ತಕ್ಕೂ ಹೆಚ್ಚು ಮಂದಿಗೆ ಗಾಯ, ಶಿವಮೊಗ್ಗಕ್ಕೆ ರವಾನೆ More than ten people were injured in a serious road accident near Baluru, close to Ripponpet, after a collision between a Bolero pickup and a Canter lorry. The injured were shifted to Shivamogga for treatment. ರಿಪ್ಪನ್ ಪೇಟೆ :  ಸಮೀಪದ ಬಾಳೂರು ಬಳಿ ಶನಿವಾರ ಸಂಭವಿಸಿದ…

Read More

ಕೆಲಸಕ್ಕೆ ಹೋಗುವಂತೆ ತಂದೆ ಬುದ್ದಿವಾದ; ಬೇಸತ್ತು ಕೆರೆಗೆ ಹಾರಿ ಯುವಕ ಸಾವು

A 19-year-old youth from Sakleshpur allegedly died by sui *cide after jumping into Purale Lake near Shivamogga. The body was found floating in the lake three days after the incident, and police have launched an investigation. ಶಿವಮೊಗ್ಗ: ಹಾಸನ ಜಿಲ್ಲೆಯ ಸಕಲೇಶಪುರ ಮೂಲದ 19 ವರ್ಷದ ಯುವಕನೊಬ್ಬ ಶಿವಮೊಗ್ಗ ನಗರದ ಹೊರವಲಯದ ಪುರಲೆ ಕೆರೆಗೆ ಹಾರಿ ಆತ್ಮ*ಹತ್ಯೆ ಮಾಡಿಕೊಂಡಿರುವ ದುರ್ಘಟನೆ ಬೆಳಕಿಗೆ ಬಂದಿದೆ….

Read More

ತಲೆಗೆ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ; ಹೊಸನಗರದಲ್ಲಿ ಸಂಚಲನ,  ಸಾವಿನ ಸುತ್ತ ಅನುಮಾನಗಳ ಹುತ್ತ!?

ತಲೆಗೆ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ; ಹೊಸನಗರದಲ್ಲಿ ಸಂಚಲನ,  ಸಾವಿನ ಸುತ್ತ ಅನುಮಾನಗಳ ಹುತ್ತ!? An 85-year-old man was found dead after allegedly shooting himself with a single-barrel gun in Tattekodlu village near Nittur, Hosanagara taluk. Police have launched an investigation into the incident and the circumstances surrounding the death. ಹೊಸನಗರ: ತಾಲೂಕಿನ ನಿಟ್ಟೂರು ಸಮೀಪದ ತಟ್ಟೆಕೊಡ್ಲು ಗ್ರಾಮದಲ್ಲಿ ವೃದ್ಧರೊಬ್ಬರು ಗನ್‌ನಿಂದ ತಲೆಗೆ…

Read More

ಮಾನಸಿಕ ಚಿಕಿತ್ಸೆಗೆ ದಾಖಲಾಗಿದ್ದ ವಿದ್ಯಾರ್ಥಿನಿ ಆತ್ಮ*ಹತ್ಯೆ

ಮಾನಸಿಕ ಚಿಕಿತ್ಸೆಗೆ ದಾಖಲಾಗಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ A 17-year-old girl undergoing treatment at Manasadhara Rehabilitation Centre in Shivamogga allegedly died by suicide. Family members have raised serious allegations against the hospital and rehabilitation centre management. ಶಿವಮೊಗ್ಗ : ನಗರದ ಆಲ್ಕೊಳದ ಮಾನಸಾಧಾರ ಪುನರ್ವಸತಿ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 17 ವರ್ಷದ ಅಪ್ರಾಪ್ತೆಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತಳನ್ನು ನೇಹಾ ಎಂದು ಗುರುತಿಸಲಾಗಿದೆ….

Read More