Headlines

ಕ್ಯಾನ್ಸರ್ ಮಹಾಮಾರಿಗೆ ಬಲಿಯಾದ ದಕ್ಷ ಅಧಿಕಾರಿ: ಬೆಸ್ಕಾಂ ವಿಜಿಲೆನ್ಸ್ ಎಸ್ಪಿ ಲಾವಣ್ಯ ನಿಧನ

ಕ್ಯಾನ್ಸರ್ ಮಹಾಮಾರಿಗೆ ಬಲಿಯಾದ ದಕ್ಷ ಅಧಿಕಾರಿ: ಬೆಸ್ಕಾಂ ವಿಜಿಲೆನ್ಸ್ ಎಸ್ಪಿ ಲಾವಣ್ಯ ನಿಧನ BESCOM Vigilance SP Lavanya passed away in a private hospital in Bengaluru after a prolonged battle with cancer. ​ಬೆಂಗಳೂರು: ಕಳೆದ ಕೆಲವು ಸಮಯದಿಂದ ಕ್ಯಾನ್ಸರ್ ಮಹಾಮಾರಿಯ ವಿರುದ್ಧ ತೀವ್ರವಾಗಿ ಹೋರಾಡುತ್ತಿದ್ದ ರಾಜ್ಯದ ದಕ್ಷ ಪೊಲೀಸ್ ಅಧಿಕಾರಿ ಹಾಗೂ ಬೆಸ್ಕಾಂ ವಿಜಿಲೆನ್ಸ್ ವಿಭಾಗದ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಲಾವಣ್ಯ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ವಿಧಿವಶರಾಗಿದ್ದಾರೆ. ಬೆಂಗಳೂರಿನ…

Read More