ಬಿಜೆಪಿ ಕಾರ್ಯಕರ್ತರಿಂದ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಯತ್ನ : ಪೊಲೀಸರೊಂದಿಗೆ ವಾಗ್ವಾದ , ಇಬ್ಬರು ವಶಕ್ಕೆ.!

ಬಿಜೆಪಿ ಕಾರ್ಯಕರ್ತರಿಂದ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಯತ್ನ : ಪೊಲೀಸರೊಂದಿಗೆ ವಾಗ್ವಾದ , ಇಬ್ಬರು ವಶಕ್ಕೆ.! Tension erupted in Shivamogga as BJP workers attempted to storm the Congress office during a protest. Police intervened, detained protesters, and tightened security in the area. ಶಿವಮೊಗ್ಗ: ನಗರದಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರತಿಭಟನೆಯನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಕಚೇರಿ ಎದುರು ಪ್ರತಿಭಟನೆ ನಡೆಸಿದ ವೇಳೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು….

Read More

ಬಿಜೆಪಿ ಕಚೇರಿಗೆ ಮುತ್ತಿಗೆ ಯತ್ನ: ಶಿವಮೊಗ್ಗದಲ್ಲಿ ಕಾಂಗ್ರೆಸ್ ಪ್ರತಿಭಟನೆ ವೇಳೆ ಹೈಡ್ರಾಮಾ.!

ಬಿಜೆಪಿ ಕಚೇರಿಗೆ ಮುತ್ತಿಗೆ ಯತ್ನ: ಶಿವಮೊಗ್ಗದಲ್ಲಿ ಕಾಂಗ್ರೆಸ್ ಪ್ರತಿಭಟನೆ ವೇಳೆ ಹೈಡ್ರಾಮಾ Congress workers staged a massive protest in Shivamogga against alleged NEET irregularities and police action on students. Tension escalated as protesters attempted to lay siege to the BJP office before police intervened. ಶಿವಮೊಗ್ಗ: ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿರುವ ನೀಟ್ ಪರೀಕ್ಷೆಯಲ್ಲಿನ ಅಕ್ರಮ ಆರೋಪಗಳು ಹಾಗೂ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ನಡೆದ…

Read More

ಮೈಕ್ರೋ ಫೈನಾನ್ಸ್ ನವರು ಮನೆ ಬಾಗಿಲಿಗೆ ಬಂದು ಕಿರಿಕಿರಿ ಮಾಡಿದರೆ ತಕ್ಷಣ ಈ ನಂಬರ್ ಗೆ ಕರೆ ಮಾಡಿ

ಮೈಕ್ರೋ ಫೈನಾನ್ಸ್ ನವರು ಮನೆ ಬಾಗಿಲಿಗೆ ಬಂದು ಕಿರಿಕಿರಿ ಮಾಡಿದರೆ ತಕ್ಷಣ ಈ ನಂಬರ್ ಗೆ ಕರೆ ಮಾಡಿ ಸರ್ಕಾರ ಮೈಕ್ರೋ ಫೈನಾನ್ಸ್‌ ಕಿರುಕುಳಕ್ಕೆ ಬ್ರೇಕ್‌ ಹಾಕುವು ಸಲುವಾಗಿಯೇ ಕಾನೂನು ಜಾರಿ ಮಾಡಿದೆ. ಆದಾಗ್ಯು ಕೊಟ್ಟ ದುಡ್ಡು ವಾಪಸ್‌ ಕೊಡುವಾಗ, ಇಸ್ಕೊಂಡಾಗ  ಇದ್ದ ನಿಯತ್ತು ಇರಬೇಕಲ್ವಾ ಎನ್ನುತ್ತಲೇ ಸಾಲಗಾರರು ಮತ್ತಷ್ಟು ಕಿರುಕುಳ ನೀಡುತ್ತಿರುವ ಬಗ್ಗೆ ವರದಿಗಳು ಕೇಳಿಬಂದಿದೆ. ಶಿವಮೊಗ್ಗದಲ್ಲಿಯು ಇಂತಹ ಸಾಲದ ಕಿರುಕುಳ ಸಾಮಾನ್ಯವಾಗಿದೆ. ಹಣ ಪಡೆದವರು ಸ್ವಲ್ಪ ವೀಕ್‌ ಎಂದು ಗೊತ್ತಾಗುತ್ತಲೇ ಬಾಯಿಗೆ ಬಂದ ಹಾಗೆ…

Read More
Exit mobile version