ಬ್ರೋಕರ್ ಮೂಲಕ ಮದುವೆಯಾದ ಯುವಕ | ಒಂದೇ ತಿಂಗಳಿಗೆ ಹೆಂಡತಿ , ಬ್ರೋಕರ್ ಇಬ್ಬರು ಎಸ್ಕೇಪ್ – ಸಿಂಗಲ್ಸ್ ನೋಡಲೇಬೇಕಾದ ಸುದ್ದಿ.!!

ಬ್ರೋಕರ್ ಮೂಲಕ ಮದುವೆಯಾದ ಯುವಕ | ಒಂದೇ ತಿಂಗಳಿಗೆ ಹೆಂಡತಿ , ಬ್ರೋಕರ್ ಇಬ್ಬರು ಎಸ್ಕೇಪ್ – ಸಿಂಗಲ್ಸ್ ನೋಡಲೇಬೇಕಾದ ಸುದ್ದಿ.!! ಶಿವಮೊಗ್ಗ: 30 ದಾಟಿದ ಯುವಕರಿಗೆ ಈಗ ಹುಡುಗಿಯರು ಸಿಗೋದೇ ಕಠಿಣವಾಗಿದೆ. ಹೀಗಾಗಿ ಜನರು ಮ್ಯಾರೆಜ್ ಬ್ರೋಕರ್ ಮೊರೆ ಹೋಗುತ್ತಿದ್ದಾರೆ. ಹೀಗೆ ಮ್ಯಾರೆಜ್ ಬ್ರೋಕರ್ ಬಳಿ ಹೋಗಿ ಅವರಿಗೆ ಲಕ್ಷ ಲಕ್ಷ ಹಣ ನೀಡಿ ಯಾಮಾರಿದ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ್ನಲ್ಲಿ ನಡೆದಿದೆ.ಶಿವಮೊಗ್ಗದ ಮಂಜುಳಾ ಸೇರಿ 7 ಜನರ ಮೇಲೆ ಪ್ರಕರಣ ದಾಖಲು. ಮುಧೋಳ್ ತಾಲೂಕಿನ…

Read More

SORABA | ನರ್ಸ್ ಮಾಂಗಲ್ಯ ಸರ ಕಿತ್ತು ಪರಾರಿಯಾದ ಕಳ್ಳರು

SORABA | ನರ್ಸ್ ಮಾಂಗಲ್ಯ ಸರ ಕಿತ್ತು ಪರಾರಿಯಾದ ಕಳ್ಳರು ಸೊರಬ: ಮಹಿಳೆಯೊಬ್ಬರ ಗಮನವನ್ನು ಬೇರೆಡೆ ಸೆಳೆದು ಮಾಂಗಲ್ಯ ಸರವನ್ನು ಕಳ್ಳರು ಕಿತ್ತು ಪರಾರಿಯಾದ ಘಟನೆ ಶನಿವಾರ ರಾತ್ರಿ 10.30ರ ಸುಮಾರಿಗೆ ಪಟ್ಟಣದ ಚಾಮರಾಜ ಪೇಟೆಯಲ್ಲಿ ನಡೆದಿದೆ. ಸಾರ್ವಜನಿಕ ಆಸ್ಪತ್ರೆಯಲ್ಲಿ ದಾದಿಯಾಗಿ ಆಗಿ ಕಾರ್ಯ ನಿರ್ವಹಿಸುತ್ತಿರುವ ಕಾನುಕೇರಿ ಬಡಾವಣೆ ನಿವಾಸಿ ಲಕ್ಷ್ಮೀ ಬಾಯಿ  ಮಾಂಗಲ್ಯ ಸರ ಕಳೆದುಕೊಂಡವರು. ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮನೆಗೆ ಮರಳುವಾಗ ಬೈಕ್ ನಲ್ಲಿ ಆಗಮಿಸಿದ ಇಬ್ಬರು ಅಪರಿಚಿತರು ಮಹಿಳೆಯ ಗಮನವನ್ನು ಬೇರೆಡೆ…

Read More

ಬೈಕ್ ಸವಾರನ ಮೇಲೆರಗಿದ ಹುಲಿ – ಗಾಯಾಳು ಆಸ್ಪತ್ರೆಗೆ ದಾಖಲು

ಬೈಕ್ ಸವಾರನ ಮೇಲೆರಗಿದ ಹುಲಿ – ಗಾಯಾಳು ಆಸ್ಪತ್ರೆಗೆ ದಾಖಲು ಶಿವಮೊಗ್ಗ: ಭದ್ರಾ ಅಭಯಾರಣ್ಯ ವ್ಯಾಪ್ತಿಯಲ್ಲಿ ರಸ್ತೆಯಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ಹುಲಿ ದಾಳಿ ನಡೆಸಿರುವ ಬಗ್ಗೆ ಮಾಹಿತಿಯೊಂದು ಲಭ್ಯವಾಗಿದೆ. ಈ ಘಟನೆ ಮುತ್ತಿನಕೊಪ್ಪದ ಮುಂದೆ ಸಿಗುವ ತೋಟದ ಕೆರೆ ಬಳಿ ನಿನ್ನೆ ರಾತ್ರಿ ಏಳು ಮೂವತ್ತರ ಹೊತ್ತಿಗೆ ನಡೆದಿದೆ. ಘಟನೆಯಲ್ಲಿ ಶಶಿಧರ್‌ ಎಂಬವರು ಗಾಯಗೊಂಡಿದ್ದು, ಅವರನ್ನ ಸ್ಥಳೀಯ ಹಳ್ಳಿಯವರು ಉಪಚರಿಸಿದ್ದಾರೆ. ಆ ಬಳಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಶಶಿಧರ್‌ ಎಂಬವರು ನಿನ್ನೆ ದಾವಣಗೆರೆಗೆ ಹೋಗಿ ಕೆಲಸ…

Read More

ಪೊಲೀಸ್ ಸಿಬ್ಬಂದಿ ಹಾಲೇಶಪ್ಪ ರವರಿಗೆ ಒಲಿದ “ಪಂಡಿತ್ ಪುಟ್ಟರಾಜ್ ಸನ್ಮಾನ್” – 2024 ಪ್ರಶಸ್ತಿ

ಪೊಲೀಸ್ ಸಿಬ್ಬಂದಿ ಹಾಲೇಶಪ್ಪ ರವರಿಗೆ ಒಲಿದ “ಪಂಡಿತ್ ಪುಟ್ಟರಾಜ್ ಸನ್ಮಾನ್” – 2024 ಪ್ರಶಸ್ತಿ ಪೊಲೀಸ್ ಇಲಾಖೆಯಲ್ಲಿ ಮುಖ್ಯ ಪೇದೆಯಾಗಿ ಸೇವೆ ಸಲ್ಲಿಸುವ ಜೊತೆಗೆ ಸುಮಾರು 3 ಸಾವಿರ ಸಸಿ ನೆಟ್ಟು ಪೋಷಿಸಿ ಹಸಿರು ಸೇನಾನಿ ಎಂದೇ ಖ್ಯಾತರಾಗಿ, 40 ಬಾರಿ ಸ್ವಯಂ ರಕ್ತದಾನ ಮಾಡುವ ಮೂಲಕ ರಕ್ತದಾನದ ಮಹತ್ವ ಸಾರಿ, ಜಿಲ್ಲೆಯ ವಿವಿಧೆಡೆ ರಕ್ತದಾನ ಶಿಬಿರಗಳನ್ನು ಆಯೋಜಿಸುವ ಮೂಲಕ ಸಮಾಜ ಸೇವೆಯಲ್ಲಿ ತೊಡಗಿಕೊಂಡಿರುವ ಭದ್ರಾವತಿ ಸಂಚಾರಿ ಠಾಣೆಯಲ್ಲಿ ಕರ್ತವ್ಯ ನಿರತ ಮುಖ್ಯ ಪೇದೆ ಹಾಲೇಶಪ್ಪ ಅವರ…

Read More