Headlines

ತೀರ್ಥಹಳ್ಳಿ : ದಸರಾ ಹುಲಿವೇಷ ಕಲಾವಿದ ನೇಣಿಗೆ ಶರಣು

ತೀರ್ಥಹಳ್ಳಿ : ದಸರಾ ಹುಲಿವೇಷ ಕಲಾವಿದ ನೇಣಿಗೆ ಶರಣು Tiger dance artist and dance master Rakesh (29) from Seebinakere in Thirthahalli died by. Police have registered a case and are investigating the incident. ಶಿವಮೊಗ್ಗ: ದಸರಾ ಮಹೋತ್ಸವದಲ್ಲಿ ಹುಲಿವೇಷ ಧರಿಸಿ ಕಲಾಭಿಮಾನಿಗಳನ್ನು ರಂಜಿಸುತ್ತಿದ್ದ ಯುವ ಕಲಾವಿದನೊಬ್ಬ ಆತ್ಮ*ಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಸೀಬಿನಕೆರೆಯಲ್ಲಿ ನಡೆದಿದೆ. ತೀರ್ಥಹಳ್ಳಿ ತಾಲೂಕಿನ ಸೀಬಿನಕೆರೆ ನಿವಾಸಿ ರಾಕೇಶ್ (29)…

Read More

ಸೊನಲೆಯಲ್ಲಿ ಕಾರ್ಮಿಕನ ಹತ್ಯೆ ಪ್ರಕರಣ : ಇಬ್ಬರ ಬಂಧ‌ನ , ಘಟನೆ ಬಗ್ಗೆ ಎಸ್ ಪಿ ನಿಖಿಲ್ ಹೇಳಿದ್ದೇನು.!?

ಸೊನಲೆಯಲ್ಲಿ ಕಾರ್ಮಿಕನ ಹತ್ಯೆ ಪ್ರಕರಣ : ಇಬ್ಬರ ಬಂಧ‌ನ , ಘಟನೆ ಬಗ್ಗೆ ಎಸ್ ಪಿ ನಿಖಿಲ್ ಹೇಳಿದ್ದೇನು!? Two accused have been arrested in connection with the murder of a labourer in Sonale, Shivamogga district. SP Nikhil briefed the media on the investigation, motive, and the arrests made by the police. ​ಶಿವಮೊಗ್ಗ: ಹೆಂಡತಿಯೊಂದಿಗೆ ಸೇರಿ ಬಾಳುವಂತೆ ಬುದ್ಧಿವಾದ ಹೇಳಿದ ಸಹೋದ್ಯೋಗಿಯನ್ನೇ ಚಾಕುವಿನಿಂದ…

Read More

ರಿಪ್ಪನ್ ಪೇಟೆ ಕೆನರಾ ಬ್ಯಾಂಕ್: ‘ಕನ್ನಡ್ ಗೊತ್ತಿಲ್ಲ’ ಎನ್ನುವ ಸಿಬ್ಬಂದಿಗಳಿಂದ ಅನ್ನದಾತನಿಗೆ ಅವಮಾನ – ಹಿಂದಿ ದಬ್ಬಾಳಿಕೆಗೆ ಭುಗಿಲೆದ್ದ ಜನಾಕ್ರೋಶ!

ರಿಪ್ಪನ್ ಪೇಟೆ ಕೆನರಾ ಬ್ಯಾಂಕ್: ‘ಕನ್ನಡ್ ಗೊತ್ತಿಲ್ಲ’ ಎನ್ನುವ ಸಿಬ್ಬಂದಿಗಳಿಂದ ಅನ್ನದಾತನಿಗೆ ಅವಮಾನ – ಹಿಂದಿ ದಬ್ಬಾಳಿಕೆಗೆ ಭುಗಿಲೆದ್ದ ಜನಾಕ್ರೋಶ! Public outrage erupts at Canara Bank in Ripponpet over alleged discrimination against Kannada-speaking farmers. Customers claim language barriers, loan delays, and demand immediate action from higher authorities. ರಿಪ್ಪನ್ ಪೇಟೆ: ಬಾನಿನ ಮಳೆಯೂ ಕೈಕೊಟ್ಟು, ಬೆಳೆಯೂ ಇಲ್ಲದೆ ತುತ್ತು ಅನ್ನಕ್ಕೂ ಪರದಾಡುತ್ತಿರುವ ನಮ್ಮ ರೈತರಿಗೆ, ಕಷ್ಟಕಾಲದಲ್ಲಿ…

Read More

ಆಟವಾಡುತ್ತಾ ರಸ್ತೆಗೆ ಬಂದ ಪುಟ್ಟ 6 ವರ್ಷದ ಬಾಲಕ – ಕ್ಷಣಾರ್ಧದಲ್ಲೇ ಕಾರು ಡಿಕ್ಕಿ, ದಾರುಣ ಸಾವು

ಆಟವಾಡುತ್ತಾ ರಸ್ತೆಗೆ ಬಂದ ಪುಟ್ಟ 6 ವರ್ಷದ ಬಾಲಕ – ಕ್ಷಣಾರ್ಧದಲ್ಲೇ ಕಾರು ಡಿಕ್ಕಿ, ದಾರುಣ ಸಾವು A six-year-old boy was killed after being hit by a car while playing near the roadside at Gundugadde in Thirthahalli taluk, Shivamogga district. Police have registered a case and are investigating the tragic accident. ತೀರ್ಥಹಳ್ಳಿ: ಆಟವಾಡುತ್ತಾ ಏಕಾಏಕಿ ರಸ್ತೆಗೆ ಬಂದಿದ್ದ 6 ವರ್ಷದ ಬಾಲಕನಿಗೆ…

Read More

ಉಕ್ಕಿ ಹರಿದ ಹೊಳೆಯಲ್ಲಿ ಕೊಚ್ಚಿಕೊಂಡು ಹೋದ ವ್ಯಕ್ತಿ; 15 ದಿನಗಳ ಬಳಿಕ ಸಿಕ್ಕ ಮೃತದೇಹ

ಉಕ್ಕಿ ಹರಿದ ಹೊಳೆಯಲ್ಲಿ ಕೊಚ್ಚಿಕೊಂಡು ಹೋದ ವ್ಯಕ್ತಿ; 15 ದಿನಗಳ ಬಳಿಕ ಸಿಕ್ಕ ಮೃತದೇಹ Body of a 62-year-old man who was swept away in a stream during heavy rains in Shivamogga’s Thirthahalli taluk has been recovered after 15 days of search operations. ಶಿವಮೊಗ್ಗ: ಭಾರೀ ಮಳೆಯ ನಡುವೆ ತೋಟದ ಕೆಲಸಕ್ಕೆ ತೆರಳಿದ್ದ ವೇಳೆ ಹೊಳೆಯಲ್ಲಿ ಕೊಚ್ಚಿಕೊಂಡು ಹೋಗಿದ್ದ ವ್ಯಕ್ತಿಯ ಮೃತದೇಹ ಸುಮಾರು 15 ದಿನಗಳ…

Read More

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಪತ್ನಿ ಚನ್ನಮ್ಮ ನಿಧನ Former Prime Minister H.D. Deve Gowda’s wife Chennamma passes away at 85 in Bengaluru after prolonged illness. JDS leaders and family mourn her demise. ಬೆಂಗಳೂರು: ಭಾರತದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಧರ್ಮಪತ್ನಿ ಚನ್ನಮ್ಮ (85) ಅವರು ಶನಿವಾರ ನಿಧನರಾಗಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಆರೋಗ್ಯದಲ್ಲಿ ಏರುಪೇರು ಕಂಡುಬಂದ…

Read More

ಐಷರಾಮಿ ವಾಹನದಲ್ಲಿ ದನ ಕಳ್ಳತನ: ಕಾರು ಸಮೇತ ಆರೋಪಿಗಳ ಹೆಡೆಮುರಿ ಕಟ್ಟಿದ ರಿಪ್ಪನ್‌ಪೇಟೆ ಪೊಲೀಸರು

ಐಷರಾಮಿ ವಾಹನದಲ್ಲಿ ದನ ಕಳ್ಳತನ: ವಾಹನ ಸಮೇತ ಆರೋಪಿಗಳ ಹೆಡೆಮುರಿ ಕಟ್ಟಿದ ರಿಪ್ಪನ್‌ಪೇಟೆ ಪೊಲೀಸರು Ripponpet police have cracked a cattle theft case involving a luxury vehicle, arresting two accused within 15 days. The swift operation was led by PSI Raju Reddy. Read the full crime report on Postman News. ರಿಪ್ಪನ್‌ಪೇಟೆ: ಯಾರಿಗೂ ಅನುಮಾನ ಬಾರದಂತೆ ಐಷರಾಮಿ ವಾಹನವನ್ನು ಬಳಸಿಕೊಂಡು ಜಾನುವಾರುಗಳನ್ನು ಕಳವು…

Read More

ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಯುವಕ ಹೃದಯಾಘಾತದಿಂದ ಸಾವು

ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಯುವಕ ಹೃದಯಾಘಾತದಿಂದ ಸಾವು A 28-year-old tourist from Bengaluru died of a suspected heart attack near Kodachadri in Shivamogga district before beginning his trek. The incident marks the second such death in the area within a month. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣವಾದ ಕೊಡಚಾದ್ರಿ ಸಮೀಪ ಪ್ರವಾಸಿಗನೊಬ್ಬ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು…

Read More

ರಿಪ್ಪನ್‌ಪೇಟೆ ಪೊಲೀಸ್ ಠಾಣೆಗೆ ಎಸ್‌ಪಿ ನಿಖಿಲ್ ಭೇಟಿ : ಕಾರ್ಯವೈಖರಿ ಪರಿಶೀಲನೆ

ರಿಪ್ಪನ್‌ಪೇಟೆ ಪೊಲೀಸ್ ಠಾಣೆಗೆ ಎಸ್‌ಪಿ ನಿಖಿಲ್ ಭೇಟಿ : ಕಾರ್ಯವೈಖರಿ ಪರಿಶೀಲನೆ Shivamogga SP B. Nikhil visited Ripponpet Police Station on Friday to inspect police functioning, review pending cases, assess public grievance handling, and issue key instructions to officers for effective law enforcement. ರಿಪ್ಪನ್‌ಪೇಟೆ: ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಬಿ. ನಿಖಿಲ್ ಅವರು ಶುಕ್ರವಾರ ರಿಪ್ಪನ್‌ಪೇಟೆ ಪೊಲೀಸ್ ಠಾಣೆಗೆ ಭೇಟಿ ನೀಡಿ…

Read More

ಹೊಂಬುಜ ಮಠಕ್ಕೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಭೇಟಿ: ಶ್ರೀಗಳ ಆಶೀರ್ವಾದ ಪಡೆದು ಅಭಿವೃದ್ಧಿ ವಿಚಾರಗಳ ಕುರಿತು ಚರ್ಚೆ

ಹೊಂಬುಜ ಮಠಕ್ಕೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಭೇಟಿ: ಶ್ರೀಗಳ ಆಶೀರ್ವಾದ ಪಡೆದು ಅಭಿವೃದ್ಧಿ ವಿಚಾರಗಳ ಕುರಿತು ಚರ್ಚೆ ಹೊಸನಗರ, ಜುಲೈ 15: ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಹೊಸನಗರ ತಾಲೂಕಿನ ಹುಂಚದಲ್ಲಿರುವ ಐತಿಹಾಸಿಕ ಹೊಂಬುಜ ಜೈನ ಮಠಕ್ಕೆ ಭೇಟಿ ನೀಡಿ, ಮಠದ ಪೀಠಾಧಿಪತಿಗಳಾದ ದೇವೇಂದ್ರ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಸ್ವಾಮೀಜಿಗಳ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಸಚಿವರು ಶ್ರೀಗಳಿಗೆ ಗೌರವ ಸಮರ್ಪಣೆ ಸಲ್ಲಿಸಿ, ಕೆಲಕಾಲ ವಿವಿಧ ಸಾಮಾಜಿಕ ಹಾಗೂ ಅಭಿವೃದ್ಧಿ ಸಂಬಂಧಿತ ವಿಷಯಗಳ…

Read More
Exit mobile version