Headlines

ಹುಲ್ಲಿನ ಬಣವೆಯಲ್ಲಿ ಅಡಗಿದ್ದ 10 ಅಡಿ ಉದ್ದದ ಹೆಬ್ಬಾವು ರಕ್ಷಣೆ

ಹುಲ್ಲಿನ ಬಣವೆಯಲ್ಲಿ ಅಡಗಿದ್ದ 10 ಅಡಿ ಉದ್ದದ ಹೆಬ್ಬಾವು ರಕ್ಷಣೆ A 10-foot-long python was rescued from a haystack at a house in Kudligere village of Bhadravati taluk. Snake rescuer Benson safely captured and released the reptile into a forest as per Forest Department guidelines ಭದ್ರಾವತಿ: ತಾಲೂಕಿನ ಕೂಡ್ಲಿಗೆರೆ ಗ್ರಾಮದ ರಾಜಣ್ಣ ಅವರ ಮನೆಯ ಆವರಣದಲ್ಲಿದ್ದ ಹುಲ್ಲಿನ ಬಣವೆಯಲ್ಲಿ ಬೃಹತ್ ಗಾತ್ರದ ಹೆಬ್ಬಾವು…

Read More

ಮೈದುಂಬಿದ ಬಾಳೆಬರೆ ಫಾಲ್ಸ್‌ಗೆ ಪ್ರವಾಸಿಗರ ದಂಡು; ಹುಲಿಕಲ್ ಘಾಟಿಯಲ್ಲಿ ಪ್ರಕೃತಿ ಸೌಂದರ್ಯ ಅನಾವರಣ

ಮೈದುಂಬಿದ ಬಾಳೆಬರೆ ಫಾಲ್ಸ್‌ಗೆ ಪ್ರವಾಸಿಗರ ದಂಡು; ಹುಲಿಕಲ್ ಘಾಟಿಯಲ್ಲಿ ಪ್ರಕೃತಿ ಸೌಂದರ್ಯ ಅನಾವರಣ Balebare Falls near Hulikal Ghat in Hosanagara, Shivamogga is flowing in full glory following heavy monsoon rains, attracting nature lovers and tourists from across Karnataka. ಶಿವಮೊಗ್ಗ, ಜು.08: ಮಲೆನಾಡಿನಲ್ಲಿ ಮುಂಗಾರು ಮಳೆಯ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಅದರ ಪರಿಣಾಮವಾಗಿ ಜಿಲ್ಲೆಯ ಜಲಪಾತಗಳು ಜೀವಕಳೆ ಪಡೆದುಕೊಂಡಿವೆ. ಅದರಲ್ಲೂ ಹೊಸನಗರ ತಾಲೂಕಿನ ಹುಲಿಕಲ್ ಘಾಟಿ…

Read More

ಹೊಸನಗರ: ಭಾರಿ ಮಳೆ ಹಾಗೂ ಬಿರುಗಾಳಿಗೆ ಹಾರಿಹೋದ ಮನೆ ಮೇಲ್ಚಾವಣಿ

ಹೊಸನಗರ: ಭಾರಿ ಮಳೆ ಹಾಗೂ ಬಿರುಗಾಳಿಗೆ ಹಾರಿಹೋದ ಮನೆ ಮೇಲ್ಚಾವಣಿ ಕತ್ತಲಲ್ಲಿ ಜನರ ಪರದಾಟ! – ಮೆಸ್ಕಾಂ ವಿರುದ್ಧ ಜನರ ತೀವ್ರ ಆಕ್ರೋಶ Heavy rain and severe winds in Hosanagara taluk have blown off a house roof in Aramanekoppa village. Local residents are struggling with prolonged power outages and expressing outrage against MESCOM officials. ​ಹೊಸನಗರ: ಮಲೆನಾಡು ಭಾಗದಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು,…

Read More

ಭಾರಿ ಮಳೆಗೆ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಭಾರಿ ಮಳೆಗೆ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು A car overturned near Gabadi in Thirthahalli after the driver lost control due to heavy rain, muddy roads, and waterlogging. Three passengers, including two women, escaped without injuries. ​ತೀರ್ಥಹಳ್ಳಿ: ತಾಲೂಕಿನ ಗಬಡಿ ಬಳಿ ಇಂದು ಭಾರಿ ಮಳೆಯಿಂದಾಗಿ ರಸ್ತೆಯಲ್ಲಿ ನೀರು ಹಾಗೂ ಮಣ್ಣು ತುಂಬಿದ್ದ ಪರಿಣಾಮ, ಸ್ವಿಫ್ಟ್ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ…

Read More

ಭಾರಿ ಮಳೆ : ಹೊಸನಗರ ತಾಲೂಕಿನ ಎಲ್ಲಾ ಶಾಲೆ-ಕಾಲೇಜುಗಳಿಗೆ ನಾಳೆ (08-07-2026) ರಜೆ ಘೋಷಣೆ

ಭಾರಿ ಮಳೆ : ಹೊಸನಗರ ತಾಲೂಕಿನ ಎಲ್ಲಾ ಶಾಲೆ-ಕಾಲೇಜುಗಳಿಗೆ ನಾಳೆ (08-07-2026) ರಜೆ ಘೋಷಣೆ Heavy rainfall continues in Hosanagara Taluk. The Tahsildar has declared a holiday for all schools and colleges on July 8, 2026, as a precautionary measure due to adverse weather conditions. ಹೊಸನಗರ ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಬಿರುಗಾಳಿಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಾಳೆ (ಜುಲೈ 8, ಬುಧವಾರ)…

Read More

ಶಿವಮೊಗ್ಗದಲ್ಲಿ ಬ್ಯೂಟಿ ಸಲೂನ್ ಮೇಲೆ ಪೊಲೀಸ್ ದಾಳಿ: ಮೂವರು ಮಹಿಳೆಯರು, ಒಬ್ಬ ಪುರುಷ ವಶಕ್ಕೆ

ಶಿವಮೊಗ್ಗದಲ್ಲಿ ಬ್ಯೂಟಿ ಸಲೂನ್ ಮೇಲೆ ಪೊಲೀಸ್ ದಾಳಿ: ಮೂವರು ಮಹಿಳೆಯರು, ಒಬ್ಬ ಪುರುಷ ವಶಕ್ಕೆ Shivamogga Police conducted a raid on a beauty salon and detained three women and one man for questioning. Investigation into the case is underway. ಶಿವಮೊಗ್ಗ, ಜುಲೈ 7: ಶಿವಮೊಗ್ಗ ನಗರದ ಖಾಸಗಿ ಬ್ಯೂಟಿ ಸಲೂನ್‌ವೊಂದರ ಮೇಲೆ ಪೊಲೀಸರು ದಾಳಿ ನಡೆಸಿ ಮೂವರು ಮಹಿಳೆಯರು ಹಾಗೂ ಒಬ್ಬ ಪುರುಷನನ್ನು ವಶಕ್ಕೆ ಪಡೆದಿರುವ ಘಟನೆ…

Read More

ಮಲೆನಾಡಿನ ಮಳೆಯಿಂದ ಮೈದುಂಬಿದ ಜೋಗ ಜಲಪಾತ; ವಿಶ್ವವಿಖ್ಯಾತ ತಾಣದಲ್ಲಿ ಪ್ರವಾಸಿಗರ ದಂಡು

ಮಲೆನಾಡಿನ ಮಳೆಯಿಂದ ಮೈದುಂಬಿದ ಜೋಗ ಜಲಪಾತ; ವಿಶ್ವವಿಖ್ಯಾತ ತಾಣದಲ್ಲಿ ಪ್ರವಾಸಿಗರ ದಂಡು Heavy rainfall in Shivamogga’s Malnad region has revived the majestic Jog Falls. Water is gushing through Raja, Rani, Roarer and Rocket streams, attracting large numbers of tourists. ಶಿವಮೊಗ್ಗ, ಜುಲೈ 5: ಮಲೆನಾಡು ಭಾಗದಲ್ಲಿ ಕಳೆದ ಎರಡು-ಮೂರು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯ ಪರಿಣಾಮ ವಿಶ್ವವಿಖ್ಯಾತ ಜೋಗ ಜಲಪಾತ ತನ್ನ ನೈಜ ವೈಭವವನ್ನು ಮರಳಿ…

Read More

ಕುತ್ತಿಗೆಯಲ್ಲಿದ್ದ 30 ಗ್ರಾಂ ಚಿನ್ನದ ಸರ ನಾಪತ್ತೆ , ದೂರು ದಾಖಲು |ಶಾಪಿಂಗ್ ಮಾಡಿದ್ದ ವ್ಯಕ್ತಿಯ ಬ್ಯಾಂಕ್‌ ಖಾತೆಯಿಂದ ಹಣ ಮಾಯ

ಮನೆಗೆ ಬಂದ ಬಳಿಕ ಮಹಿಳೆಗೆ ಆಘಾತ; ಕುತ್ತಿಗೆಯಲ್ಲಿದ್ದ 30 ಗ್ರಾಂ ಚಿನ್ನದ ಸರ ನಾಪತ್ತೆ , ದೂರು ದಾಖಲು ಆನ್ ಲೈನ್ ಶಾಪಿಂಗ್ ಮಾಡಿದ್ದ ವ್ಯಕ್ತಿಯ ಬ್ಯಾಂಕ್‌ ಖಾತೆಯಿಂದ ₹1.45 ಲಕ್ಷ ಮಾಯ A 65-year-old woman lost a 30-gram gold chain worth ₹1.60 lakh while returning home from work in Shivamogga. A case has been registered at Kote Police Station, and an investigation is…

Read More

ಬಸ್ ನಿಲ್ಲಿಸದಿದ್ದಕ್ಕೆ ಅಡ್ಡಗಟ್ಟಿ ಚಾಲಕ-ನಿರ್ವಾಹಕನ ಮೇಲೆ ಹಲ್ಲೆ; ಜೀವ ಬೆದರಿಕೆ ಆರೋಪ

ಬಸ್ ನಿಲ್ಲಿಸದಿದ್ದಕ್ಕೆ ಅಡ್ಡಗಟ್ಟಿ ಚಾಲಕ-ನಿರ್ವಾಹಕನ ಮೇಲೆ ಹಲ್ಲೆ; ಜೀವ ಬೆದರಿಕೆ ಆರೋಪ Private express bus driver and conductor were allegedly assaulted after refusing to stop at a non-designated bus stop near Shivamogga. A case has been registered at Shivamogga Rural Police Station. ಶಿವಮೊಗ್ಗ, ಜುಲೈ 5: ಎಕ್ಸ್‌ಪ್ರೆಸ್ ಬಸ್‌ಗೆ ನಿಗದಿತ ನಿಲುಗಡೆ ಇಲ್ಲದ ಕಾರಣ ಬಸ್ ನಿಲ್ಲಿಸದಿದ್ದಕ್ಕೆ ಸಿಟ್ಟಿಗೆದ್ದ ವ್ಯಕ್ತಿಯೊಬ್ಬ ತನ್ನ ಸಹಚರರೊಂದಿಗೆ ಸೇರಿ…

Read More

ಸಾಗುವಾನಿ ಮರ ಕಡಿದು ವಾಹನಕ್ಕೆ ತುಂಬುತ್ತಿದ್ದಾಗ ಅರಣ್ಯ ಇಲಾಖೆ ದಾಳಿ – ವಾಹನ ಸಮೇತ ಆರೋಪಿ ಸೆರೆ

ಮರ ಕಡಿದು ವಾಹನಕ್ಕೆ ತುಂಬುತ್ತಿದ್ದಾಗ ಅರಣ್ಯ ಇಲಾಖೆ ದಾಳಿ – ವಾಹನ ಸಮೇತ ಆರೋಪಿ ಸೆರೆ Forest officials in Shivamogga arrested a 24-year-old man while he was allegedly loading illegally cut teak wood into an Omni vehicle near Gilalagundi forest. The vehicle, chainsaw, and teak logs were seized. ಶಿವಮೊಗ್ಗ, ಜುಲೈ 5: ಶಿವಮೊಗ್ಗ ತಾಲೂಕಿನ ಕುಂಸಿ ಸಮೀಪದ ಚೋರಡಿ ವಲಯ ಅರಣ್ಯ ವ್ಯಾಪ್ತಿಯ…

Read More
Exit mobile version