ಲೈಂಗಿಕ ದೌರ್ಜನ್ಯ ಯತ್ನದ ಬಳಿಕ ಮಹಿಳೆಯ ಹತ್ಯೆ ಪ್ರಕರಣ ; ಆರೋಪಿಗೆ ಜೀವಾವಧಿ ಶಿಕ್ಷೆ

ಲೈಂಗಿಕ ದೌರ್ಜನ್ಯ ಯತ್ನದ ಬಳಿಕ ಮಹಿಳೆಯ ಹತ್ಯೆ ಪ್ರಕರಣ ; ಆರೋಪಿಗೆ ಜೀವಾವಧಿ ಶಿಕ್ಷೆ Shivamogga court sentences a man to life imprisonment for murdering a woman after attempting sexual assault and dumping her body into a well in Agumbe police station limits. ಶಿವಮೊಗ್ಗ: ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿ, ಬಳಿಕ ಗುದ್ದಲಿಯಿಂದ ಹಲ್ಲೆ ನಡೆಸಿ ಕೊಲೆ ಮಾಡಿ ಮೃತದೇಹವನ್ನು ಬಾವಿಗೆ ಎಸೆದಿದ್ದ…

Read More

ರಿಪ್ಪನ್‌ಪೇಟೆ ಶ್ರೀಸಿದ್ದಿವಿನಾಯಕ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಡಿ.ಈ. ಮಧುಸೂದನ್ ಆಯ್ಕೆ

ರಿಪ್ಪನ್‌ಪೇಟೆ ಶ್ರೀಸಿದ್ದಿವಿನಾಯಕ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಡಿ.ಈ. ಮಧುಸೂದನ್ ಆಯ್ಕೆ D.E. Madhusudan has been appointed as the new President of the historic Sri Siddhivinayaka Temple Management Committee in Ripponpet. The new 9-member committee will serve for the next three years. ರಿಪ್ಪನ್‌ಪೇಟೆ: ಪಟ್ಟಣದ ಇತಿಹಾಸ ಪ್ರಸಿದ್ಧ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷರಾಗಿ ಡಿ.ಈ. ಮಧುಸೂದನ್ ಆಯ್ಕೆಯಾಗಿದ್ದಾರೆ. ಧಾರ್ಮಿಕ ದತ್ತಿ…

Read More

ಕೋಡೂರಿನ ಸುಮಾ ಚಿಕಿತ್ಸೆ ಫಲಿಸದೆ ಮಣಿಪಾಲ್ ಆಸ್ಪತ್ರೆಯಲ್ಲಿ ಸಾವು; ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ ಆರೋಪ ಪ್ರಕರಣ

ಕೋಡೂರಿನ ಸುಮಾ ಚಿಕಿತ್ಸೆ ಫಲಿಸದೆ ಮಣಿಪಾಲ್ ಆಸ್ಪತ್ರೆಯಲ್ಲಿ ಸಾವು; ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ ಆರೋಪ ಪ್ರಕರಣ Woman who was undergoing treatment at Manipal Hospital after alleged medical negligence during surgery at Thirthahalli Jayachamarajendra Government Hospital has died. Investigation demand intensifies. ತೀರ್ಥಹಳ್ಳಿ: ತೀರ್ಥಹಳ್ಳಿಯ ಜಯಚಾಮರಾಜೇಂದ್ರ ಸರ್ಕಾರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ವೇಳೆ ವೈದ್ಯರ ನಿರ್ಲಕ್ಷ್ಯ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ…

Read More

ಮದುವೆಯ ಆಮಿಷ ಒಡ್ಡಿ ಯುವತಿಗೆ ವಂಚನೆ: ಹೊರ ರಾಜ್ಯದ ಯುವತಿ ಮೇಲೆ ಅತ್ಯಾಚಾರ ಆರೋಪ, ಆರೋಪಿ ಪರಾರಿ

ಮದುವೆಯ ಆಮಿಷ ಒಡ್ಡಿ ಯುವತಿಗೆ ವಂಚನೆ: ಹೊರ ರಾಜ್ಯದ ಯುವತಿ ಮೇಲೆ ಅತ್ಯಾಚಾರ ಆರೋಪ, ಆರೋಪಿ ಪರಾರಿ A rape and cheating case has been registered in Shivamogga after a man allegedly promised marriage to an interstate woman, sexually exploited her, and later refused to marry her after she became pregnant. The accused is absconding. ಶಿವಮೊಗ್ಗ: ಮದುವೆಯಾಗುವುದಾಗಿ ನಂಬಿಸಿ ಹೊರರಾಜ್ಯದ ಯುವತಿಯನ್ನು…

Read More

ಕೋಣಂದೂರಿನಲ್ಲಿ ದ್ವಿತೀಯ ಬಿಕಾಂ ವಿದ್ಯಾರ್ಥಿನಿ ಮೇಲೆ ಅತ್ಯಾ*ಚಾರ ಆರೋಪ: ಇಬ್ಬರ ಬಂಧನ

ಕೋಣಂದೂರಿನಲ್ಲಿ ದ್ವಿತೀಯ ಬಿಕಾಂ ವಿದ್ಯಾರ್ಥಿನಿ ಮೇಲೆ ಅತ್ಯಾ*ಚಾರ ಆರೋಪ: ಇಬ್ಬರ ಬಂಧನ Two accused have been arrested in connection with the alleged rape of a second-year B.Com student in Konandur, Thirthahalli. Police have also registered a case against another accused for harassment and criminal intimidatio ತೀರ್ಥಹಳ್ಳಿ: ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರಿನಲ್ಲಿ ದ್ವಿತೀಯ ಬಿಕಾಂ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ…

Read More

ವರ್ಷದ ಬಳಿಕ ಬಯಲಾಯ್ತು ‘ಸೂಟ್‌ಕೇಸ್ ಮಿಸ್ಟರಿ’: ಪ್ರಪಾತದಲ್ಲಿತ್ತು ಅಸ್ಥಿಪಂಜರ! ಕಣ್ಣೀರು ತರಿಸುತ್ತೆ ಬಾಲಕಿ ಸಂಗೀತಳ ಕರಾಳ ಕಥೆ

ವರ್ಷದ ಬಳಿಕ ಬಯಲಾಯ್ತು ‘ಸೂಟ್‌ಕೇಸ್ ಮಿಸ್ಟರಿ’: ಪ್ರಪಾತದಲ್ಲಿತ್ತು ಅಸ್ಥಿಪಂಜರ! ಕಣ್ಣೀರು ತರಿಸುತ್ತೆ ಬಾಲಕಿ ಸಂಗೀತಳ ಕರಾಳ ಕಥೆ ಹೆತ್ತ ತಾಯಿಯ ಮಡಿಲಿಲ್ಲ, ಕುಡುಕ ತಂದೆಯ ಪ್ರೀತಿಯೂ ಇಲ್ಲ. ಇಂತಹ ನರಕಸದೃಶ ಬದುಕಿನಿಂದ ಪಾರಾಗಿ, ತನ್ನ ಬದುಕನ್ನು ತಾನೇ ಕಟ್ಟಿಕೊಳ್ಳಬೇಕೆಂಬ ಛಲದಿಂದ 8ನೇ ತರಗತಿಗೆ ಶಾಲೆ ಬಿಟ್ಟು ಶಿಕಾರಿಪುರಕ್ಕೆ ಬಂದಿದ್ದಳು 14 ವರ್ಷದ ಮುಗ್ಧ ಬಾಲಕಿ ಸಂಗೀತಾ. ಅವಳ ಕಣ್ಣಲ್ಲಿ ಭವಿಷ್ಯದ ನೂರಾರು ಬಣ್ಣದ ಕನಸುಗಳಿದ್ದವು. ಅಲ್ಲಿ ಸೌಭಾಗ್ಯ ಎಂಬಾಕೆಯ ಪರಿಚಯವಾಗಿ, ಆಕೆಯ ಪಿಜಿಯಲ್ಲಿ ಆಶ್ರಯವೂ ದೊರಕಿತ್ತು. ಬದುಕು…

Read More

ಹುಲ್ಲಿನ ಬಣವೆಯಲ್ಲಿ ಅಡಗಿದ್ದ 10 ಅಡಿ ಉದ್ದದ ಹೆಬ್ಬಾವು ರಕ್ಷಣೆ

ಹುಲ್ಲಿನ ಬಣವೆಯಲ್ಲಿ ಅಡಗಿದ್ದ 10 ಅಡಿ ಉದ್ದದ ಹೆಬ್ಬಾವು ರಕ್ಷಣೆ A 10-foot-long python was rescued from a haystack at a house in Kudligere village of Bhadravati taluk. Snake rescuer Benson safely captured and released the reptile into a forest as per Forest Department guidelines ಭದ್ರಾವತಿ: ತಾಲೂಕಿನ ಕೂಡ್ಲಿಗೆರೆ ಗ್ರಾಮದ ರಾಜಣ್ಣ ಅವರ ಮನೆಯ ಆವರಣದಲ್ಲಿದ್ದ ಹುಲ್ಲಿನ ಬಣವೆಯಲ್ಲಿ ಬೃಹತ್ ಗಾತ್ರದ ಹೆಬ್ಬಾವು…

Read More

ಮೈದುಂಬಿದ ಬಾಳೆಬರೆ ಫಾಲ್ಸ್‌ಗೆ ಪ್ರವಾಸಿಗರ ದಂಡು; ಹುಲಿಕಲ್ ಘಾಟಿಯಲ್ಲಿ ಪ್ರಕೃತಿ ಸೌಂದರ್ಯ ಅನಾವರಣ

ಮೈದುಂಬಿದ ಬಾಳೆಬರೆ ಫಾಲ್ಸ್‌ಗೆ ಪ್ರವಾಸಿಗರ ದಂಡು; ಹುಲಿಕಲ್ ಘಾಟಿಯಲ್ಲಿ ಪ್ರಕೃತಿ ಸೌಂದರ್ಯ ಅನಾವರಣ Balebare Falls near Hulikal Ghat in Hosanagara, Shivamogga is flowing in full glory following heavy monsoon rains, attracting nature lovers and tourists from across Karnataka. ಶಿವಮೊಗ್ಗ, ಜು.08: ಮಲೆನಾಡಿನಲ್ಲಿ ಮುಂಗಾರು ಮಳೆಯ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಅದರ ಪರಿಣಾಮವಾಗಿ ಜಿಲ್ಲೆಯ ಜಲಪಾತಗಳು ಜೀವಕಳೆ ಪಡೆದುಕೊಂಡಿವೆ. ಅದರಲ್ಲೂ ಹೊಸನಗರ ತಾಲೂಕಿನ ಹುಲಿಕಲ್ ಘಾಟಿ…

Read More

ಹೊಸನಗರ: ಭಾರಿ ಮಳೆ ಹಾಗೂ ಬಿರುಗಾಳಿಗೆ ಹಾರಿಹೋದ ಮನೆ ಮೇಲ್ಚಾವಣಿ

ಹೊಸನಗರ: ಭಾರಿ ಮಳೆ ಹಾಗೂ ಬಿರುಗಾಳಿಗೆ ಹಾರಿಹೋದ ಮನೆ ಮೇಲ್ಚಾವಣಿ ಕತ್ತಲಲ್ಲಿ ಜನರ ಪರದಾಟ! – ಮೆಸ್ಕಾಂ ವಿರುದ್ಧ ಜನರ ತೀವ್ರ ಆಕ್ರೋಶ Heavy rain and severe winds in Hosanagara taluk have blown off a house roof in Aramanekoppa village. Local residents are struggling with prolonged power outages and expressing outrage against MESCOM officials. ​ಹೊಸನಗರ: ಮಲೆನಾಡು ಭಾಗದಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು,…

Read More

ಭಾರಿ ಮಳೆಗೆ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಭಾರಿ ಮಳೆಗೆ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು A car overturned near Gabadi in Thirthahalli after the driver lost control due to heavy rain, muddy roads, and waterlogging. Three passengers, including two women, escaped without injuries. ​ತೀರ್ಥಹಳ್ಳಿ: ತಾಲೂಕಿನ ಗಬಡಿ ಬಳಿ ಇಂದು ಭಾರಿ ಮಳೆಯಿಂದಾಗಿ ರಸ್ತೆಯಲ್ಲಿ ನೀರು ಹಾಗೂ ಮಣ್ಣು ತುಂಬಿದ್ದ ಪರಿಣಾಮ, ಸ್ವಿಫ್ಟ್ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ…

Read More