ಹೊಸನಗರ ತಾಲೂಕಿನಲ್ಲಿ ಶಾಲಾ-ಕಾಲೇಜು ರಜೆ ಬಗ್ಗೆ ಬಿಗ್ ಅಪ್‌ಡೇಟ್

ಹೊಸನಗರ ತಾಲೂಕಿನಲ್ಲಿ ಶಾಲಾ-ಕಾಲೇಜು ರಜೆ ಬಗ್ಗೆ ಬಿಗ್ ಅಪ್‌ಡೇಟ್ Big update on school and college holiday in Hosanagara Taluk. Holiday is likely only for Nagara Hobli due to heavy rainfall, while a final decision will be announced by the Tahsildar and BEO at 7 AM on August 3. ಹೊಸನಗರ: ಹೊಸನಗರ ತಾಲೂಕಿನ ಶಾಲಾ-ಕಾಲೇಜುಗಳ ರಜೆ ಕುರಿತು ಮಹತ್ವದ ಅಪ್‌ಡೇಟ್ ಹೊರಬಿದ್ದಿದೆ….

Read More

ಪ್ರೀತಿಸಿ ಮದುವೆಯಾದ ದಂಪತಿಯ ದಾಂಪತ್ಯಕ್ಕೆ ದುರಂತ ಅಂತ್ಯ; ಪತಿ ವಿರುದ್ಧ ಪ್ರಕರಣ

ಪ್ರೀತಿಸಿ ಮದುವೆಯಾದ ದಂಪತಿಯ ದಾಂಪತ್ಯಕ್ಕೆ ದುರಂತ ಅಂತ್ಯ; ಪತಿ ವಿರುದ್ಧ ಪ್ರಕರಣ A 24-year-old married woman died by suicide in Shivamogga. Based on her family’s complaint alleging mental harassment, police have registered a case against her husband and launched a search to arrest him. ಶಿವಮೊಗ್ಗ, ಆ.1: ನಗರದ ಶರಾವತಿ ನಗರದಲ್ಲಿ 24 ವರ್ಷದ ವಿವಾಹಿತೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ…

Read More

ಆಗುಂಬೆಯಲ್ಲಿ ನೀರಿನಲ್ಲಿ ಸಿಲುಕಿದ್ದ ಪ್ರವಾಸಿಗರ ಕಾರು: ಸ್ಥಳೀಯ ಯುವಕರ ಸಮಯಪ್ರಜ್ಞೆಯಿಂದ ಕುಟುಂಬ ರಕ್ಷಣೆ

ಆಗುಂಬೆಯಲ್ಲಿ ನೀರಿನಲ್ಲಿ ಸಿಲುಕಿದ್ದ ಪ್ರವಾಸಿಗರ ಕಾರು: ಸ್ಥಳೀಯ ಯುವಕರ ಸಮಯಪ್ರಜ್ಞೆಯಿಂದ ಕುಟುಂಬ ರಕ್ಷಣೆ Tourists from Honnavar travelling to Sringeri were rescued after their car got stuck in floodwater near Agumbe. Local youths acted swiftly to save the family and prevent a major mishap. ಆಗುಂಬೆ, ಆ.1: ಆಗುಂಬೆ ಘಟ್ಟ ಪ್ರದೇಶದಲ್ಲಿ ಸುರಿದ ಭಾರೀ ಮಳೆಯಿಂದ ರಸ್ತೆ ಮೇಲೆ ನೀರು ನಿಂತ ಪರಿಣಾಮ ಹೊನ್ನಾವರ ಮೂಲದ…

Read More

ರಿಪ್ಪನ್‌ಪೇಟೆ: 34 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿದ ಕನ್ನಡ ಉಪನ್ಯಾಸಕಿ ಗೋಪಿಕಾ ಮೇಡಂ ಸೇವಾ ನಿವೃತ್ತಿ

ರಿಪ್ಪನ್‌ಪೇಟೆ: 34 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿದ ಕನ್ನಡ ಉಪನ್ಯಾಸಕಿ ಗೋಪಿಕಾ ಮೇಡಂ ಸೇವಾ ನಿವೃತ್ತಿ Ripponpet Government PU College Kannada Lecturer Gopika Madam retires after 34 years of dedicated service. Teachers, students, and staff bid her a heartfelt farewell in a special retirement ceremony. ​ರಿಪ್ಪನ್‌ಪೇಟೆ: ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಳೆದ ಮೂರು ದಶಕಗಳಿಗೂ ಹೆಚ್ಚು ಕಾಲದಿಂದ ಕನ್ನಡ ಉಪನ್ಯಾಸಕಿಯಾಗಿ ಸೇವೆ…

Read More

ಧರ್ಮಸ್ಥಳ 28ನೇ ವರ್ಷದ ಭಜನಾ ಕಮ್ಮಟ ಪೂರ್ವಭಾವಿ ಸಭೆ : ಕಾರ್ಯಕ್ರಮದ ಯಶಸ್ಸಿಗೆ ಎಲ್ಲರ ಸಹಕಾರ ಅಗತ್ಯ – ಸತೀಶ್ ಕೊಡೂರು

ಧರ್ಮಸ್ಥಳ 28ನೇ ವರ್ಷದ ಭಜನಾ ಕಮ್ಮಟ ಪೂರ್ವಭಾವಿ ಸಭೆ – ಕಾರ್ಯಕ್ರಮದ ಯಶಸ್ಸಿಗೆ ಎಲ್ಲರ ಸಹಕಾರ ಅಗತ್ಯ – ಸತೀಶ್ ಕೊಡೂರು A preparatory meeting for the 28th Annual Dharmasthala Bhajana Kammata was held at Hosanagara. Organizers discussed arrangements, and Taluk Bhajana Parishat President Satish Koduru called for collective cooperation to ensure the event’s success. ಹೊಸನಗರ, ಜು. 29: ಧರ್ಮಸ್ಥಳದಲ್ಲಿ ನಡೆಯಲಿರುವ 28ನೇ…

Read More

ಆಗುಂಬೆಯಿಂದ – ರಿಪ್ಪನ್ ಪೇಟೆವರೆಗೆ ಸಿನೀಮೀಯ ಶೈಲಿಯಲ್ಲಿ ಪೊಲೀಸರ ಚೇಸಿಂಗ್ –  ಕಾರು ಬಿಟ್ಟು ಕಾಡಿಗೆ ನುಗ್ಗಿದ ದನಗಳ್ಳರು

ಆಗುಂಬೆಯಿಂದ ಬೆನವಳ್ಳಿವರೆಗೆ ಸಿನೀಮೀಯ ಶೈಲಿಯಲ್ಲಿ ಪೊಲೀಸರ ಚೇಸಿಂಗ್ –  ಕಾರು ಬಿಟ್ಟು ಕಾಡಿಗೆ ನುಗ್ಗಿದ ದನಗಳ್ಳರು ಬೆಳ್ಳಂಬೆಳಗ್ಗೆ ಹೈ-ವೋಲ್ಟೇಜ್ ಚೇಸಿಂಗ್ – ಆರೋಪಿಗಳ ಪತ್ತೆಗೆ ಶೋಧ ಕಾರ್ಯ ಚುರುಕು Police chased suspected cattle thieves from Agumbe to Benavalli in a dramatic early morning operation. The suspects abandoned their car and escaped into the forest as Agumbe and Ripponpete police launched a drone-assisted search….

Read More

ಗಂಭೀರ ಗಾಯಗೊಂಡ ವಿದ್ಯಾರ್ಥಿನಿಯ ಚಿಕಿತ್ಸೆಗೆ ವೈಯಕ್ತಿಕ ನೆರವು ನೀಡಿದ ಶಾಸಕ ಬೇಳೂರು ಗೋಪಾಲಕೃಷ್ಣ

ಗಂಭೀರ ಗಾಯಗೊಂಡ ವಿದ್ಯಾರ್ಥಿನಿಯ ಚಿಕಿತ್ಸೆಗೆ ವೈಯಕ್ತಿಕ ನೆರವು ನೀಡಿದ ಶಾಸಕ ಬೇಳೂರು ಗೋಪಾಲಕೃಷ್ಣ MLA Beluru Gopalakrishna extends financial assistance to the family of a PUC student seriously injured after a tree fell on her during heavy rain near Ripponpet. She is currently undergoing treatment at Wenlock Hospital, Mangaluru. ರಿಪ್ಪನ್‌ಪೇಟೆ: ಭಾರಿ ಗಾಳಿ-ಮಳೆಯ ವೇಳೆ ಮರ ಬಿದ್ದು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ…

Read More

ಗಾಳಿ-ಮಳೆಗೆ ಮರ ಬಿದ್ದು ವಿದ್ಯಾರ್ಥಿನಿಗೆ ಗಂಭೀರ ಗಾಯ: ಮಣಿಪಾಲ್ ಆಸ್ಪತ್ರೆಗೆ ರವಾನೆ

ಗಾಳಿ-ಮಳೆಗೆ ಮರ ಬಿದ್ದು ವಿದ್ಯಾರ್ಥಿನಿಗೆ ಗಂಭೀರ ಗಾಯ: ಮಣಿಪಾಲ್ ಆಸ್ಪತ್ರೆಗೆ ರವಾನೆ A college student was seriously injured after a tree fell on her during heavy rain near Hiresani village in Ripponpete. She was shifted from Meggan Hospital to Manipal for advanced treatment. ರಿಪ್ಪನ್‌ಪೇಟೆ, ಜುಲೈ 25: ರಿಪ್ಪನ್‌ಪೇಟೆ ಸಮೀಪದ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರೆಸಾನಿ ಗ್ರಾಮದ ಬಳಿ ಭಾರಿ ಗಾಳಿ-ಮಳೆಯ ಸಂದರ್ಭ…

Read More

ಕಾಲೇಜಿಗೆ ತೆರಳಿದ್ದ 16 ವರ್ಷದ ವಿದ್ಯಾರ್ಥಿ ನಾಪತ್ತೆ; ಸುಳಿವು ನೀಡುವಂತೆ ಪೊಲೀಸರ ಮನವಿ

ಕಾಲೇಜಿಗೆ ತೆರಳಿದ್ದ 16 ವರ್ಷದ ವಿದ್ಯಾರ್ಥಿ ನಾಪತ್ತೆ; ಸುಳಿವು ನೀಡುವಂತೆ ಪೊಲೀಸರ ಮನವಿ A 16-year-old student from Harudike Bhimanakone village in Sagar taluk, Shivamogga district, has been missing since July 12 after leaving for college. Police have appealed to the public to share any information. ಶಿವಮೊಗ್ಗ, ಜುಲೈ 23: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹರುಡಿಕೆ ಭೀಮನಕೋಣೆ ಗ್ರಾಮದ 16 ವರ್ಷದ ವಿದ್ಯಾರ್ಥಿಯೊಬ್ಬ…

Read More

ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಮಗ್ರಿ ವಿತರಣೆ: ಸಾರ್ಥಕ ಹುಟ್ಟುಹಬ್ಬ ಆಚರಿಸಿಕೊಂಡ ಹರ್ಷಿತಾ ಅನಿಲ್

ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಮಗ್ರಿ ವಿತರಣೆ: ಸಾರ್ಥಕ ಹುಟ್ಟುಹಬ್ಬ ಆಚರಿಸಿಕೊಂಡ ಹರ್ಷಿತಾ ಅನಿಲ್ Harshitha Anil celebrated her birthday by distributing exam pads, pens, and sweets to 93 students of two government schools in Ripponpete, setting an inspiring example of social responsibility. ​ರಿಪ್ಪನ್‌ಪೇಟೆ (ಜುಲೈ 23): ಹುಟ್ಟುಹಬ್ಬವನ್ನು ಕೇವಲ ವೈಯಕ್ತಿಕ ಸಂಭ್ರಮಾಚರಣೆಗೆ ಸೀಮಿತಗೊಳಿಸದೆ, ಸಮಾಜಮುಖಿ ಕಾರ್ಯಗಳ ಮೂಲಕ ಆಚರಿಸುವವರ ಸಂಖ್ಯೆ ವಿರಳ. ಇದಕ್ಕೆ ಅತ್ಯುತ್ತಮ…

Read More