ಹಾಲಿನ ಬಾಟಲ್ ಇಟ್ಟು, ನವಜಾತ ಶಿಶುವನ್ನು ಚೀಲದಲ್ಲಿ ಬಸ್ ನಿಲ್ದಾಣದಲ್ಲಿ ಬಿಟ್ಟ ಹೆತ್ತವರು: ರಿಪ್ಪನ್‌ಪೇಟೆಯಲ್ಲಿ ಕರುಳು ಹಿಂಡುವ ಘಟನೆ

ಹಾಲಿನ ಬಾಟಲ್ ಇಟ್ಟು, ನವಜಾತ ಶಿಶುವನ್ನು ಚೀಲದಲ್ಲಿ ಬಸ್ ನಿಲ್ದಾಣದಲ್ಲಿ ಬಿಟ್ಟ ಹೆತ್ತವರು: ರಿಪ್ಪನ್‌ಪೇಟೆಯಲ್ಲಿ ಕರುಳು ಹಿಂಡುವ ಘಟನೆ ಅನಾಥವಾಗಿದ್ದ ನವಜಾತ ಶಿಶುವಿನ ರಕ್ಷಣೆ ಮಾಡಿದ ರಿಪ್ಪನ್ ಪೇಟೆ ಪೊಲೀಸರು A 10–15-day-old newborn baby girl was found abandoned in a bag with a milk bottle at a bus stop near Gavaturu Hole, Ripponpet. Police rescued the infant and shifted her to Meggan Hospital…

Read More

ಖಾಸಗಿ ಬಸ್ ಮಾಫಿಯಾಗೆ ಶರಣಾದ KSRTC : ಹೊಸನಗರ, ರಿಪ್ಪನ್‌ಪೇಟೆ ಜನರ ಪರದಾಟ!

ಖಾಸಗಿ ಬಸ್ ಮಾಫಿಯಾಗೆ ಶರಣಾದ KSRTC : ಹೊಸನಗರ, ರಿಪ್ಪನ್‌ಪೇಟೆ ಜನರ ಪರದಾಟ! ಈ ಭಾಗದ ಮಹಿಳೆಯರಿಗೆ ‘ಶಕ್ತಿ’ ಯೋಜನೆ ಇಲ್ವಾ?ಖಾಸಗಿಯವರಿಗೆ ಆಗುವ ಲಾಭ ಸರ್ಕಾರಿ ಬಸ್‌ಗೆ ಯಾಕಾಗಲ್ಲ? ಅಧಿಕಾರಿಗಳೇ ಉತ್ತರಿಸಿ!?? ರಾಜ್ಯದ ನಂ 1 ಹೆದ್ದಾರಿಯಲ್ಲಿ ಸರ್ಕಾರಿ ಬಸ್ಸೇ ಇಲ್ಲ: ಖಾಸಗಿ ಲಾಭಿಗೆ ತಲೆಬಾಗಿದ ಸಾರಿಗೆ ಇಲಾಖೆ! Residents of Hosanagara, Ripponpet and surrounding areas have demanded more KSRTC buses, alleging inadequate public transport has deprived women and…

Read More

ಸರ್ಕಾರಿ ಉದ್ಯೋಗದ ಹೆಸರಲ್ಲಿ ಕೋಟಿ ಕೋಟಿ ವಂಚನೆ: ನಕಲಿ ನೇಮಕಾತಿ ಪತ್ರ ನೀಡಿ ಹಣ ದೋಚಿದ ದಂಪತಿ ಬಂಧನ

ಸರ್ಕಾರಿ ಉದ್ಯೋಗದ ಹೆಸರಲ್ಲಿ ಕೋಟಿ ಕೋಟಿ ವಂಚನೆ: ನಕಲಿ ನೇಮಕಾತಿ ಪತ್ರ ನೀಡಿ ಹಣ ದೋಚಿದ ದಂಪತಿ ಬಂಧನ Shivamogga police arrested a couple for allegedly cheating job aspirants of over ₹2 crore by promising government jobs and issuing fake appointment letters using forged government documents. ಶಿವಮೊಗ್ಗ, ಜುಲೈ 3: ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ಭರವಸೆ ನೀಡಿ ನಿರುದ್ಯೋಗಿ ಯುವಕ-ಯುವತಿಯರಿಂದ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ್ದ…

Read More

ಮಣ್ಣಿನ ಮಡಿಕೆಯಲ್ಲಿ ಚಿನ್ನ ಸಿಕ್ಕಿದೆ ಎಂದು ನಂಬಿಸಿ ಲಕ್ಷಾಂತರ ರೂ. ವಂಚನೆ – ಪ್ರಕರಣ ದಾಖಲು

ಮಣ್ಣಿನ ಮಡಿಕೆಯಲ್ಲಿ ಚಿನ್ನ ಸಿಕ್ಕಿದೆ ಎಂದು ನಂಬಿಸಿ ಲಕ್ಷಾಂತರ ರೂ. ವಂಚನೆ – ಪ್ರಕರಣ ದಾಖಲು A private travels manager in Shivamogga was allegedly cheated of ₹10 lakh after fraudsters lured him with fake gold chains, claiming they had discovered 3 kg of gold during trench work in Vijayawada. ಶಿವಮೊಗ್ಗ, ಜುಲೈ 3: ವಿಜಯವಾಡದಲ್ಲಿ ಟೆಲಿಫೋನ್ ಕೇಬಲ್ ಅಳವಡಿಸುವ ವೇಳೆ ಮಣ್ಣಿನ ಮಡಿಕೆಯಲ್ಲಿ…

Read More

ಮಾದಕ ವಸ್ತು ಮಾರಾಟಕ್ಕೆ ಕಡಿವಾಣ: 113 ಗ್ರಾಂ ಗಾಂಜಾ ವಶ , ಆರೋಪಿ ವಶಕ್ಕೆ !

ಮಾದಕ ವಸ್ತು ಮಾರಾಟಕ್ಕೆ ಕಡಿವಾಣ: 113 ಗ್ರಾಂ ಗಾಂಜಾ ವಶ , ಆರೋಪಿ ವಶಕ್ಕೆ ! Shikaripura Town Police arrested a 36-year-old man for allegedly selling ganja and seized 113 grams of cannabis worth around ₹3,000 near Bhadrapura village in Shivamogga district. ಶಿವಮೊಗ್ಗ, ಜುಲೈ 2: ಜಿಲ್ಲೆಯ ಶಿಕಾರಿಪುರ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ನಡೆಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ 113 ಗ್ರಾಂ…

Read More

“ನಗುನಗುತ್ತಲೇ ಫೋಟೋಗೆ ಪೋಸ್ ಕೊಟ್ಟಿದ್ದವನು ಮರುಕ್ಷಣವೇ ಬಾರದ ಲೋಕಕ್ಕೆ ಪಯಣಿಸಿದ!” – ಉಲ್ಲಾಸ್ ಗೌಡ ಸ್ನೇಹಿತ ಘಟನೆ ಬಗ್ಗೆ ಹೇಳಿದ್ದೇನು.!?

“ನಗುನಗುತ್ತಲೇ ಫೋಟೋಗೆ ಪೋಸ್ ಕೊಟ್ಟಿದ್ದವನು ಮರುಕ್ಷಣವೇ ಬಾರದ ಲೋಕಕ್ಕೆ ಪಯಣಿಸಿದ!” – ಉಲ್ಲಾಸ್ ಗೌಡ ಸ್ನೇಹಿತ ಘಟನೆ ಬಗ್ಗೆ ಹೇಳಿದ್ದೇನು.!? Bengaluru youth Ullas Gowda, son of film producer Ba.Ma. Harish, died of a suspected heart attack during a Kodachadri trek. His friend recounts the heartbreaking final moments before the tragedy. ಪ್ರಕೃತಿಯ ಮಡಿಲಿನಲ್ಲಿ ಸಂತಸದಿಂದ ಕಾಲ ಕಳೆಯಲು ಹೋದ ಜೀವವೊಂದು ಮರಳಿ ಮನೆಗೆ ಬಾರದಂತೆ…

Read More

ಕಣ್ಣೀರಿನಿಂದ ನೆಮ್ಮದಿಯತ್ತ: ಬಡ ತಾಯಿ-ಮಗಳಿಗೆ ಮನೆ ಕಟ್ಟಿಕೊಟ್ಟ ಗ್ರಾಮಸ್ಥರು

ಕಣ್ಣೀರಿನಿಂದ ನೆಮ್ಮದಿಯತ್ತ: ಬಡ ತಾಯಿ-ಮಗಳಿಗೆ ಮನೆ ಕಟ್ಟಿಕೊಟ್ಟ ಗ್ರಾಮಸ್ಥರು ಸುದ್ದಿ ಬದಲಿಸಿತು ಬದುಕು: ಪೋಸ್ಟ್ ಮ್ಯಾನ್ ನ್ಯೂಸ್ ವರದಿಯಿಂದ ನಿರ್ಗತಿಕ ಕುಟುಂಬಕ್ಕೆ ಸೂರು A Postman News report highlighting the plight of Shashikala and her disabled daughter in Melinasampalli village prompted MLA Belur Gopalakrishna, Asare Committee, officials and villagers to come together and build a permanent house for the family. ಶಿವಮೊಗ್ಗ ಜಿಲ್ಲೆಯ…

Read More

ಜ್ಞಾನದ ಕಿರೀಟ, ಕೊರಳಲ್ಲಿ 4 ಚಿನ್ನದ ಪದಕ: ಕುವೆಂಪು ವಿವಿಯಲ್ಲಿ ಬಿಲ್ಲೇಶ್ವರದ ಐಶ್ವರ್ಯ ಮೆರುಗು!

ಜ್ಞಾನದ ಕಿರೀಟ, ಕೊರಳಲ್ಲಿ 4 ಚಿನ್ನದ ಪದಕ: ಕುವೆಂಪು ವಿವಿಯಲ್ಲಿ ಬಿಲ್ಲೇಶ್ವರದ ಐಶ್ವರ್ಯ ಮೆರುಗು! ಕುವೆಂಪು ವಿವಿ ಘಟಿಕೋತ್ಸವ: ಎಂ.ಎಸ್ಸಿ ಸಸ್ಯಶಾಸ್ತ್ರದಲ್ಲಿ ಪ್ರಥಮ ರ‍್ಯಾಂಕ್ Aishwarya E M from Hosanagara secured the 1st rank and 4 gold medals in M.Sc Botany at the Kuvempu University Convocation. Read about her inspiring journey. ​ಹೊಸನಗರ: ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಅವಕಾಶ ಮತ್ತು ಸೂಕ್ತ ವಾತಾವರಣ ಸಿಕರೆ ಯಾವುದೇ ಉನ್ನತ…

Read More

ರಿಪ್ಪನ್ ಪೇಟೆ : ರಾಮಕೃಷ್ಣ ವಿದ್ಯಾಲಯದ ಅಂಕಪಟ್ಟಿ ಗೊಂದಲಕ್ಕೆ ತೆರೆ – ಪೋಷಕರ ಹೋರಾಟಕ್ಕೆ ಸಂದ ಜಯ

After months of uncertainty, parents’ collective struggle helped resolve the SSLC 2024–25 marks card issue of Ramakrishna Vidyalaya, Ripponpete, ensuring justice for students’ academic future. ರಿಪ್ಪನ್ ಪೇಟೆ: 2024–25ನೇ ಸಾಲಿನ ಶ್ರೀ ರಾಮಕೃಷ್ಣ ವಿದ್ಯಾಲಯ, ರಿಪ್ಪನ್ ಪೇಟೆಯ 10ನೇ ತರಗತಿ ವಿದ್ಯಾರ್ಥಿಗಳ ಅಂಕಪಟ್ಟಿಗೆ ಸಂಬಂಧಿಸಿದ ಗೊಂದಲಕ್ಕೆ ಕೊನೆಗೂ ತೆರೆ ಬಿದ್ದಿದೆ. ಈ ಜಯ ಯಾವುದೇ ಒಂದು ಸಂಸ್ಥೆಯದ್ದಲ್ಲ, ಮಕ್ಕಳ ಭವಿಷ್ಯಕ್ಕಾಗಿ ನಿರಂತರವಾಗಿ ಹೋರಾಟ ನಡೆಸಿದ ಪೋಷಕರ ಹೋರಾಟದ…

Read More

ಡಿಜಿಪಿ ರಾಮಚಂದ್ರರಾವ್ ವಿರುದ್ಧ ಕಛೇರಿಯಲ್ಲಿಯೇ ರಾಸಲೀಲೆ ನಡೆಸಿದ ಆರೋಪ, ವಿಡಿಯೊ ವೈರಲ್!

Karnataka DGP Ramachandra Rao alleged viral office video sparks public outrage. Senior police officer controversy creates statewide discussion. ಕರ್ನಾಟಕ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರ ವಿರುದ್ಧ ಗಂಭೀರ ಆರೋಪಗಳು ಕೇಳಿಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೊಗಳು ರಾಜ್ಯಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿವೆ. ಡಿಜಿಪಿ ಹುದ್ದೆಯಲ್ಲಿರುವ ರಾಮಚಂದ್ರ ರಾವ್ ಅವರು ತಮ್ಮ ಕಚೇರಿಯಲ್ಲೇ ಪೊಲೀಸ್ ಸಮವಸ್ತ್ರ ಧರಿಸಿ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿರುವ ದೃಶ್ಯಗಳು ವೈರಲ್ ಆಗಿವೆ ಎನ್ನಲಾಗಿದೆ. ಈ ಬೆಳವಣಿಗೆಗೆ ಸಾರ್ವಜನಿಕ…

Read More