Headlines

RIPPONPETE | ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ವೀರ ಸೈನಿಕರಿಗೆ ಶ್ರದ್ದಾಂಜಲಿ

RIPPONPETE | ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ವೀರ ಸೈನಿಕರಿಗೆ ಶ್ರದ್ದಾಂಜಲಿ ರಿಪ್ಪನ್‌ಪೇಟೆ : ಪಟ್ಟಣದ ವಿನಾಯಕ ವೃತ್ತದಲ್ಲಿ ಹಿಂದೂ ಜಾಗರಣ ವೇದಿಕೆ ವತಿಯಿಂದ ದೇಶಪ್ರೆಮ ದಿನ ಹಾಗೂ ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಶ್ರದ್ದಾಂಜಲಿ ಸಲ್ಲಿಸಿ ಕರಾಳ ದಿನ ಆಚರಿಸಲಾಯಿತು. ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರ ಭಾವಚಿತ್ರ ಹಿಡಿದು ಮೇಣದಬತ್ತಿ ಬೆಳಗಿಸಿ ಅವರ ತ್ಯಾಗ ಬಲಿದಾನವನ್ನು ಸ್ಮರಿಸಲಾಯಿತು. ವಿಶ್ವ ದೇಶಪ್ರೆಮಿಗಳಿಗೆ ಜಯವಾಗಲಿ, ಭಾರತ್ ಮಾತಾಕಿ ಜೈ ವಂದೇ ಮಾತರಂ ,ವೀರ ಯೋಧರು ಅಮರರಾಗಲಿ ,ಸೆನಿಕರ ದಿನಾಚರಣೆ…

Read More