ಗುಡ್ಡ ಕುಸಿತ ದುರಂತ: ಮಣ್ಣಿನಡಿ ಸಿಲುಕಿದ್ದ ಮೂವರ ಶವ ಎಂಟು ಗಂಟೆಗಳ ಕಾರ್ಯಾಚರಣೆ ಬಳಿಕ ಪತ್ತೆ

ತೀರ್ಥಹಳ್ಳಿಯಲ್ಲಿ ಗುಡ್ಡ ಕುಸಿತ ದುರಂತ: ಮಣ್ಣಿನಡಿ ಸಿಲುಕಿದ್ದ ಮೂವರ ಶವ ಎಂಟು ಗಂಟೆಗಳ ಕಾರ್ಯಾಚರಣೆ ಬಳಿಕ ಪತ್ತೆ Three workers trapped under a landslide in Gandhinagar, Tirthahalli, were found dead after an eight-hour rescue operation. Bodies shifted to Tirthahalli Government Hospital for postmortem. ತೀರ್ಥಹಳ್ಳಿ: ಪಟ್ಟಣದ ಗಾಂಧಿನಗರದಲ್ಲಿ ಸಂಭವಿಸಿದ ಭೀಕರ ಗುಡ್ಡ ಕುಸಿತ ದುರಂತದಲ್ಲಿ ಮಣ್ಣಿನಡಿ ಸಿಲುಕಿದ್ದ ಮೂವರ ಮೃತದೇಹಗಳನ್ನು ಅಗ್ನಿಶಾಮಕ ದಳ ಹಾಗೂ ಪೊಲೀಸ್ ಸಿಬ್ಬಂದಿ…

Read More

ಮೈದುಂಬಿದ ಬಾಳೆಬರೆ ಫಾಲ್ಸ್‌ಗೆ ಪ್ರವಾಸಿಗರ ದಂಡು; ಹುಲಿಕಲ್ ಘಾಟಿಯಲ್ಲಿ ಪ್ರಕೃತಿ ಸೌಂದರ್ಯ ಅನಾವರಣ

ಮೈದುಂಬಿದ ಬಾಳೆಬರೆ ಫಾಲ್ಸ್‌ಗೆ ಪ್ರವಾಸಿಗರ ದಂಡು; ಹುಲಿಕಲ್ ಘಾಟಿಯಲ್ಲಿ ಪ್ರಕೃತಿ ಸೌಂದರ್ಯ ಅನಾವರಣ Balebare Falls near Hulikal Ghat in Hosanagara, Shivamogga is flowing in full glory following heavy monsoon rains, attracting nature lovers and tourists from across Karnataka. ಶಿವಮೊಗ್ಗ, ಜು.08: ಮಲೆನಾಡಿನಲ್ಲಿ ಮುಂಗಾರು ಮಳೆಯ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಅದರ ಪರಿಣಾಮವಾಗಿ ಜಿಲ್ಲೆಯ ಜಲಪಾತಗಳು ಜೀವಕಳೆ ಪಡೆದುಕೊಂಡಿವೆ. ಅದರಲ್ಲೂ ಹೊಸನಗರ ತಾಲೂಕಿನ ಹುಲಿಕಲ್ ಘಾಟಿ…

Read More

ಆಲುವಳ್ಳಿಯಲ್ಲಿ ಭಾರಿ ಮಳೆಗೆ ಮನೆ ಸಂಪೂರ್ಣ ಹಾನಿ – ಆತಂಕದಲ್ಲಿ ಬಡ ಕುಟುಂಬ

ಆಲುವಳ್ಳಿಯಲ್ಲಿ ಭಾರಿ ಮಳೆಗೆ ಮನೆ ಸಂಪೂರ್ಣ ಹಾನಿ – ಆತಂಕದಲ್ಲಿ ಬಡ ಕುಟುಂಬ ರಿಪ್ಪನ್‌ಪೇಟೆ : ಕೆಂಚನಾಲ ಗ್ರಾಪಂ ವ್ಯಾಪ್ತಿಯ ಆಲುವಳ್ಲೀ ಗ್ರಾಮದ ಹೊಳೆಮದ್ಲು ಗ್ರಾಮದಲ್ಲಿ ಇಂದು ಮಧ್ಯಾಹ್ನ ಸುರಿದ ಭಾರಿ ಮಳೆಗೆ ಮನೆ ಸಂಪೂರ್ಣ ಕುಸಿದು ಬಿದ್ದಿರುವ ಘಟನೆ ನಡೆದಿದೆ. ಆಲುವಳ್ಳಿ ಸಮೀಪದ ಹೊಳೆಮದ್ಲು ಗ್ರಾಮದ ಮಂಜಮ್ಮ ಕೋಂ ಈರಪ್ಪ ಎಂಬುವವರ ಮನೆ ಭಾರಿ ಗಾಳಿ ಮಳೆಗೆ ಸಂಪೂರ್ಣ ಕುಸಿತವಾಗಿ ಬಡ ಕುಟುಂಬದಲ್ಲಿ ಆತಂಕವನ್ನುಂಟು ಮಾಡಿದೆ. ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ,ಕೆಂಚನಾಲ ಗ್ರಾಮ ಪಂಚಾಯತ್…

Read More