Headlines

RCB ಸಂಭ್ರಮಾಚರಣೆ ವೇಳೆ ಭೀಕರ ಅಪಘಾತ : ಯುವಕ ದುರ್ಮರಣ!

RCB ಸಂಭ್ರಮಾಚರಣೆ ವೇಳೆ ಭೀಕರ ಅಪಘಾತ : 2 ಬೈಕ್ ಮಧ್ಯ ಡಿಕ್ಕಿಯಾಗಿ ಯುವಕ ದುರ್ಮರಣ! ಶಿವಮೊಗ್ಗ : ನಿನ್ನೆ ಗುಜರಾತಿನ ಅಹಮದಾಬಾದ್ ನಲ್ಲಿರುವ ನರೇಂದ್ರ ಮೋದಿ ಸ್ಟೇಡಿಯಂ ನಲ್ಲಿ ಐಪಿಎಲ್ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪಂಜಾಬ್ ತಂಡವನ್ನು 6 ರನ್ ಗಳಿಂದ ಸೋಲಿಸಿ ಚೊಚ್ಚಲ ಐಪಿಎಲ್ ಟ್ರೋಫಿಯನ್ನು ಎತ್ತಿ ಹಿಡಿದಿದೆ. ಈ ಹಿನ್ನೆಲೆ, ನಿನ್ನೆ ರಾತ್ರಿಯಿಂದ ರಾಜ್ಯಾದ್ಯಂತ ಸಂಭ್ರಮಾಚರಣೆ ಜೋರಾಗಿದ್ದು, ಇದೀಗ ಸಂಭ್ರಮಾಚರಣೆಯ ವೇಳೆ 2 ಬೈಕಗಳು ಮುಖಾಮುಖಿ ಡಿಕ್ಕಿ ಹೊಡೆದು…

Read More

RCB ಸಂಭ್ರಮಾಚರಣೆ ವೇಳೆ ನೂಕುನುಗ್ಗಲು , ಕಾಲ್ತುಳಿತ : 11 ಮಂದಿ ಸಾವು,30ಕ್ಕೂ ಹೆಚ್ಚು ಮಂದಿ ಅಸ್ವಸ್ಥ

RCB ಸಂಭ್ರಮಾಚರಣೆ ವೇಳೆ ನೂಕುನುಗ್ಗಲು , ಕಾಲ್ತುಳಿತ : 11 ಮಂದಿ ಸಾವು,30ಕ್ಕೂ ಹೆಚ್ಚು ಮಂದಿ ಅಸ್ವಸ್ಥ ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣ ಒಳಗೆ ಪ್ರವೇಶಿಸಲು ಉಂಟಾದ ನೂಕುನುಗ್ಗಲಿನಲ್ಲಿ 11 ಮಂದಿ ಮೃತ ಪಟ್ಟಿದ್ದಾರೆ. ದುರಂತದಲ್ಲಿ ಒಬ್ಬ ಮಹಿಳೆ ಹಾಗೂ ಐವರು ಪುರುಷರಿದ್ದಾರೆ ಎಂದು ಮೂಲಗಳು ತಿಳಿಸಿವೆ. ವೈದೇಹಿ ಆಸ್ಪತ್ರೆ ಹಾಗೂ ಬೋರಿಂಗ್ ಆಸ್ಪತ್ರೆಯಲ್ಲಿ ಮೃತ ದೇಹವಿದ್ದು ಕುಟುಂಬ ಸದಸ್ಯರ ಆಕ್ರಂದನ ಮುಗಿಲುಮಟ್ಟಿದೆ. ಏಕಾಏಕಿ ಗೇಟ್ ತೆಗೆದಾಗ ಪ್ರಯತ್ನಿಸಿದಾಗ 30ಕ್ಕೆ ಹೆಚ್ಚು ಮಂದಿ ಕಾಲ್ತುಳಿತಕ್ಕೆ ಒಳಗಾಗಿದ್ದಾರೆ ಇದರಲ್ಲಿ…

Read More

ಎಲ್ಲೆಲ್ಲೂ RCB ಹವಾ – ರಕ್ತದಾನ, ಪ್ರಾರ್ಥನೆ  ; RCB ಅಭಿಮಾನಿಗಳಿಗೆ ಖುಷಿ ಸುದ್ದಿ ಕೊಟ್ಟ ಶಾಸಕ ಬೇಳೂರು

ಎಲ್ಲೆಲ್ಲೂ RCB ಹವಾ – ರಕ್ತದಾನ, ಪ್ರಾರ್ಥನೆ  ; RCB ಅಭಿಮಾನಿಗಳಿಗೆ ಖುಷಿ ಸುದ್ದಿ ಕೊಟ್ಟ ಶಾಸಕ ಬೇಳೂರು ಸುಮಾರು 60 ದಿನಗಳ ಕಾಲ ಕ್ರಿಕೆಟ್‌ ಅಭಿಮಾನಿಗಳಿಗೆ ಹಬ್ಬದೂಟವನ್ನು ಉಣ ಬಡಿಸಿದ್ದ ಇಂಡಿಯನ್ ಪ್ರೀಮಿಯರ್ ಲೀಗ್‌ಗೆ ಇಂದು ತೆರೆ ಬೀಳಲಿದೆ.18ನೇ ಆವೃತ್ತಿಯ ಐಪಿಎಲ್‌ ಫೈನಲ್‌ನಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಕಾದಾಟ ನಡೆಸಲಿವೆ. ಉಭಯ ತಂಡಗಳು ಸತತ 17 ವರ್ಷ ಕಠಿಣ ತಪ್ಪಸ್ಸನ್ನೇ ಮಾಡಿದ್ದು, ಟ್ರೋಫಿಗೆ ಮುತ್ತಿಡುವ ಕನಸು ಕಾಣುತ್ತಿವೆ. ಇಬ್ಬರಲ್ಲಿ ಒಬ್ಬರ…

Read More