Headlines

ಸರ್ಕಾರಿ ಶಾಲೆಯ ಬಿಸಿಯೂಟ ಕೊಠಡಿಯಲ್ಲಿ ಅವಿತು ಕುಳಿತ ಕಾಳಿಂಗ ಸರ್ಪ | ಅದೃಷ್ಟವಶಾತ್ ತಪ್ಪಿದ ಭಾರಿ ಅನಾಹುತ

ಸರ್ಕಾರಿ ಶಾಲೆಯ ಬಿಸಿಯೂಟ ಕೊಠಡಿಯಲ್ಲಿ ಅವಿತು ಕುಳಿತ ಕಾಳಿಂಗ ಸರ್ಪ | ಅದೃಷ್ಟವಶಾತ್ ತಪ್ಪಿದ ಭಾರಿ ಅನಾಹುತ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸಂಪೆಕಟ್ಟೆಯ ಮತ್ತಿಕೈ ಶಾಲೆಯ ಬಿಸಿಯೂಟ ದಾಸ್ತಾನು ಕೊಠಡಿಯಲ್ಲಿ ಅವಿತಿದ್ದ 9 ಅಡಿ ಗಾತ್ರದ ಕಾಳಿಂಗ ಸರ್ಪವನ್ನು ಆಗುಂಬೆ ಮಳೆಕಾಡು ಸಂಶೋಧನ ಕೇಂದ್ರದ ಉರಗ ತಜ್ಞ ಅಜಯಗಿರಿ ಸುರಕ್ಷಿತವಾಗಿ  ಸೆರೆ ಹಿಡಿದು ಅರಣ್ಯ ಕ್ಕೆ ಬಿಟ್ಟಿರುವ ಘಟನೆ ನಡೆದಿದೆ. ಮತ್ತಿಕೈ ಗ್ರಾಮದಲ್ಲಿರು ಸರ್ಕಾರಿ ಶಾಲೆಯಲ್ಲಿ ಸೋಮವಾರ ಬೆಳಿಗ್ಗೆ ಅಡುಗೆ ಸಹಾಯಕಿ ಅಕ್ಕಿ ಬೇಳೆಗಾಗಿ ಬಿಸಿಯೂಟ…

Read More
Exit mobile version