RIPPONPETE | ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ವೀರ ಸೈನಿಕರಿಗೆ ಶ್ರದ್ದಾಂಜಲಿ

RIPPONPETE | ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ವೀರ ಸೈನಿಕರಿಗೆ ಶ್ರದ್ದಾಂಜಲಿ ರಿಪ್ಪನ್‌ಪೇಟೆ : ಪಟ್ಟಣದ ವಿನಾಯಕ ವೃತ್ತದಲ್ಲಿ ಹಿಂದೂ ಜಾಗರಣ ವೇದಿಕೆ ವತಿಯಿಂದ ದೇಶಪ್ರೆಮ ದಿನ ಹಾಗೂ ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಶ್ರದ್ದಾಂಜಲಿ ಸಲ್ಲಿಸಿ ಕರಾಳ ದಿನ ಆಚರಿಸಲಾಯಿತು. ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರ ಭಾವಚಿತ್ರ ಹಿಡಿದು ಮೇಣದಬತ್ತಿ ಬೆಳಗಿಸಿ ಅವರ ತ್ಯಾಗ ಬಲಿದಾನವನ್ನು ಸ್ಮರಿಸಲಾಯಿತು. ವಿಶ್ವ ದೇಶಪ್ರೆಮಿಗಳಿಗೆ ಜಯವಾಗಲಿ, ಭಾರತ್ ಮಾತಾಕಿ ಜೈ ವಂದೇ ಮಾತರಂ ,ವೀರ ಯೋಧರು ಅಮರರಾಗಲಿ ,ಸೆನಿಕರ ದಿನಾಚರಣೆ…

Read More

RIPPONPETE | ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ – ತಪ್ಪಿದ ಭಾರಿ ಅನಾಹುತ ,ಕರ್ತವ್ಯ ಪ್ರಜ್ಞೆ ಮೆರೆದ ಮೆಸ್ಕಾಂ ಇಲಾಖೆ

RIPPONPETE | ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ – ತಪ್ಪಿದ ಭಾರಿ ಅನಾಹುತ ,ಕರ್ತವ್ಯ ಪ್ರಜ್ಞೆ ಮೆರೆದ ಮೆಸ್ಕಾಂ ಇಲಾಖೆ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಬೈರಾಪುರಾ ಗ್ರಾಮದ ತೀರ್ಥೇಶ್ ಎಂಬುವರಿಗೆ ಸೇರಿದ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಸಾವಿರಾರು ರೂ ನಷ್ಟವಾಗಿರುವ ಘಟನೆ ನಡೆದಿದೆ. ತೀರ್ಥೇಶ್ ಅಡಿಕಟ್ಟು ರವರಿಗೆ ಸೇರಿದ 700ಕ್ಕೂ ಹೆಚ್ಚು ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ನಷ್ಟವುಂಟಾಗಿದೆ. ಬೈರಾಪುರ ಗ್ರಾಮದಲ್ಲಿ ಒಕ್ಕಲು ಮಾಡಲು 6 ಸಾವಿರಕ್ಕೂ ಪಿಂಡಿಯಷ್ಟು ಹೆಚ್ಚು…

Read More

ವಿಶ್ವ ಶಾಂತಿ, ಭ್ರಾತೃತ್ವ ಧರ್ಮಸಂದೇಶ ಸಾರಿದಶ್ರೀ ಆದಿನಾಥ ತೀರ್ಥಂಕರರು ಪ್ರಾತಃಸ್ಮರಣೀಯರು ; ಹೊಂಬುಜ ಸ್ವಾಮೀಜಿ

ವಿಶ್ವ ಶಾಂತಿ, ಭ್ರಾತೃತ್ವ ಧರ್ಮಸಂದೇಶ ಸಾರಿದಶ್ರೀ ಆದಿನಾಥ ತೀರ್ಥಂಕರರು ಪ್ರಾತಃಸ್ಮರಣೀಯರು ; ಹೊಂಬುಜ ಸ್ವಾಮೀಜಿ ಜೈನ ಧರ್ಮದ ಪ್ರಥಮ ತೀರ್ಥಂಕರ ಶ್ರೀ 1008 ಆದಿನಾಥ ತೀರ್ಥಂಕರರವರು ಜೈನ ಧರ್ಮದ ಮೂಲ ಸಿದ್ಧಾಂತಗಳನ್ನು, ವಿಶ್ವದಲ್ಲೆಲ್ಲ ಶಾಂತಿ, ಭ್ರಾತೃತ್ವದ ಧರ್ಮ ಸಂದೇಶವನ್ನು ಸಾರಿದವರು ಎಂದು ಹೊಂಬುಜ ಅತಿಶಯ ಶ್ರೀಕ್ಷೇತ್ರದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಯವರು ಶ್ರೀ ಆದಿನಾಥ ಸ್ವಾಮಿಯವರು ಮೋಕ್ಷಕಲ್ಯಾಣ ಮಹೋತ್ಸವದ ಧಾರ್ಮಿಕ ವಿಧಿ-ವಿಧಾನಗಳ ಬಳಿಕ ಪ್ರವಚನದಲ್ಲಿ ತಿಳಿಯಬಯಸಿದರು. ಅಸಿ, ಮಸಿ, ಕೃಷಿ, ಆದಿ…

Read More

ಮನಮೋಹನ್ ಸಿಂಗ್ ನಿಧನ – ಹೊಸನಗರ ಹಾಗೂ ರಿಪ್ಪನ್‌ಪೇಟೆಯಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಸಂತಾಪ ಸಭೆ

ಕಾಂಗ್ರೆಸ್ ಕಛೇರಿಯಾದ ಗಾಂಧಿಮಂದಿರದಲ್ಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಗುರುವಾರ ರಾತ್ರಿ ನಿಧನರಾದ ಭಾರತದ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್‌ರವರಿಗೆ ಸಂತಾಪ ಸಭೆಯನ್ನು ಏರ್ಪಡಿಸಲಾಗಿತ್ತು. ಈ ಸಂಧರ್ಭದಲ್ಲಿ ಮಾತನಾಡಿದ ಹೊಸನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ ಜಿ‌ ಚಂದ್ರಮೌಳಿ 14ನೇ ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಮನಮೋಹನ್ ಸಿಂಗ್‌ರವರನ್ನು ಚಿಂತಕರು ಮತ್ತು ವಿದ್ವಾಂಸರಾಗಿ ಕರೆಯಲಾಗುತ್ತಿದ್ದು ನಿಗರ್ವಿಗಳಾದ ಇವರು ತಮ್ಮ ಶೈಕ್ಷಣಿಕ ಮತ್ತು ಕರ್ತವ್ಯ ಎರಡರಲ್ಲೂ ಶ್ರದ್ಧೆ ಹಾಗೂ ವಿನೀತಭಾವನೆಯಿಂದ ಗೌರವಕ್ಕೆ ಪಾತ್ರರಾಗಿದ್ದರು.ಇವರು ಪ್ರಧಾನಮಂತ್ರಿಯಾಗಿ 10 ವರ್ಷಗಳ ಕಾಲ…

Read More

ನಾಳೆ(27-12-2024) ರಿಪ್ಪನ್‌ಪೇಟೆಯಲ್ಲಿ ನಾರಸಿಂಹ ನೃತ್ಯ ರೂಪಕ –

ನಾಳೆ(27-12-2024) ರಿಪ್ಪನ್‌ಪೇಟೆಯಲ್ಲಿ ನಾರಸಿಂಹ ನೃತ್ಯ ರೂಪಕ – ರಿಪ್ಪನ್‌ಪೇಟೆ : ಭರತನಾಟ್ಯವನ್ನು ಕೇಂದ್ರವಾಗಿಟ್ಟುಕೊಂಡು ಶಾಸ್ತ್ರೀಯ ನೃತ್ಯದ ಎಲ್ಲ ಪ್ರಾಕಾರಗಳ ಬೆಳವಣಿಗೆಗೆ ಶ್ರಮಿಸುತ್ತಿರುವ ನೃತ್ಯ ನಿಕೇತನ ಕೊಡವೂರು ಸಂಸ್ಥೆಯ ನೃತ್ಯ ರೂಪಕ ಕಾರ್ಯಕ್ರಮವನ್ನು ನಾಳೆ ಶುಕ್ರವಾರ (27-13-2024) ರಂದು ಪಟ್ಟಣದಲ್ಲಿ ಆಯೋಜಿಸಲಾಗಿದೆ. ಪಟ್ಟಣದ ಜಯಶ್ರೀ ಮತ್ತು ಶ್ರೀನಿವಾಸ್ ಆಚಾರ್ ದಂಪತಿಗಳು ದುರ್ಗಾಂಬಿಕ ಸಾಮಿಲ್ ಆವರಣದಲ್ಲಿ ಹಮ್ಮಿಕೊಂಡಿರುವ ಪಂಚಮಾ ನವ ಚಂಡಿಕಾ ಹೋಮ ಧಾರ್ಮಿಕ ಕಾರ್ಯದ ಅಂಗವಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಶುಕ್ರವಾರ ಮಧ್ಯಾಹ್ನ 12-30ಕ್ಕೆ ಪಂಚಮಾ ನವ…

Read More

RIPPONPETE | ಏನಾದರೂ ನಾ ತೆಗೆಯಲ್ಲ – ಹಾಗಾದರೇ ನಾನು ಬಿಡೋ ಪ್ರಶ್ನೆನೇ ಇಲ್ಲಾ  | ಇದು ತಹಶೀಲ್ದಾರ್ ರಶ್ಮಿ ಖಡಕ್ ಕಾರ್ಯಾಚರಣೆ ಶೈಲಿ

ಏನಾದರೂ ನಾ ತೆಗೆಯಲ್ಲ – ಹಾಗಾದರೇ ನಾನು ಬಿಡೋ ಪ್ರಶ್ನೆನೇ ಇಲ್ಲಾ  | ಇದು ತಹಶೀಲ್ದಾರ್ ರಶ್ಮಿ ಖಡಕ್ ಕಾರ್ಯಾಚರಣೆ ಶೈಲಿ ರಿಪ್ಪನ್‌ಪೇಟೆ ಪಟ್ಟಣದ ಬಹುದಿನಗಳ ಬೇಡಿಕೆಯ ರಸ್ತೆ ಅಗಲೀಕರಣ ಕಾಮಗಾರಿಗೆ ಅಡ್ಡಿಯಾಗಿದ್ದ ಸಾಗರ ರಸ್ತೆಯ ಖಾಸಗಿ ಕಟ್ಟಡವನ್ನು ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ನೇತ್ರತ್ವದಲ್ಲಿ ದಿಡೀರ್  ತೆರವುಗೊಳಿಸುವ ಕಾರ್ಯಾಚರಣೆ ಕೈಗೊಳ್ಳುವ ಮೂಲಕ ಕಟ್ಟಡದ ಮಾಲೀಕರಿಗೆ ಶಾಕ್ ನೀಡಿದ್ದಾರೆ. ಕಳೆದ ಒಂದು ವರ್ಷದಿಂದ ಈ ಅನಧೀಕೃತ ಕಟ್ಟಡದಿಂದಾಗಿ ದ್ವಿಪಥ ರಸ್ತೆ ಕಾಮಗಾರಿ ಸ್ಥಗಿತಗೊಂಡು ಸಾರ್ವಜನಿಕರು ಪರದಾಡುವ ಸ್ಥಿತಿ…

Read More

ವಿದ್ಯಾರ್ಥಿಗಳಿಗೆ ಸುಸಂಸ್ಕೃತ ಶಿಕ್ಷಣ ನೀಡುವಲ್ಲಿ ರಾಮಕೃಷ್ಣ ವಿದ್ಯಾಲಯ ಮುಂಚೂಣಿಯಲ್ಲಿದೆ – ಶಾಸಕ ಬೇಳೂರು ಗೋಪಾಲಕೃಷ್ಣ

ವಿದ್ಯಾರ್ಥಿಗಳಿಗೆ ಸುಸಂಸ್ಕೃತ ಶಿಕ್ಷಣ ನೀಡುವಲ್ಲಿ ರಾಮಕೃಷ್ಣ ವಿದ್ಯಾಲಯ ಮುಂಚೂಣಿಯಲ್ಲಿದೆ – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ : ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಸುಸಂಸ್ಕೃತ ಶಿಕ್ಷಣ ನೀಡುವುದರೊಂದಿಗೆ , ಕ್ರೀಡಾ ಕ್ಷೇತ್ರ ಹಾಗೂ ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಾಧನೆ ಮಾಡಲು ರಾಮಕೃಷ್ಣ ವಿದ್ಯಾಲಯ ಸಹಕಾರಿಯಾಗಿದೆ ಎಂದು ಸಾಗರ, ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಕೈಗಾರಿಕಾ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು. ಪಟ್ಟಣದ ಶಾರದಾ ರಾಮಕೃಷ್ಣ ವಿದ್ಯಾಲಯದ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಮಕೃಷ್ಣ…

Read More

ಬಿಡಾಡಿ ಜಾನುವಾರುಗಳ ಕೊರಳಿಗೆ ರೇಡಿಯಂ ಬೆಲ್ಟ್ ಹಾಕಲು ಮುಂದಾದ ರಿಪ್ಪನ್‌ಪೇಟೆ ಪೊಲೀಸರು

ಬಿಡಾಡಿ ಜಾನುವಾರುಗಳಿಗೆ ರೇಡಿಯಂ ಬೆಲ್ಟ್ ಅಳವಡಿಸಿದ ರಿಪ್ಪನ್‌ಪೇಟೆ ಪೊಲೀಸರು ರಿಪ್ಪನ್‌ಪೇಟೆ : ರಾತ್ರಿ ವೇಳೆ ಅಪಘಾತದಲ್ಲಿ ಮೂಕ ಜಾನುವಾರುಗಳು ಗಾಯಗೊಳ್ಳುವುದು, ಕೆಲವೊಮ್ಮೆ ಸಾಯುವುದು, ವಾಹನ ಸವಾರರು ಸಹ ತೊಂದರೆಗೀಡಾಗುವುದು, ವಾಹನ ಜಖಂಗೊಳ್ಳುವುದನ್ನು ತಪ್ಪಿಸುವ ಉದ್ದೇಶದಿಂದ ಬಿಡಾಡಿ ಜಾನುವಾರುಗಳ ಕೊರಳಿಗೆ ರೇಡಿಯಂ ಬೆಲ್ಟ್ ಕಟ್ಟುವ ಕೆಲಸವನ್ನು ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದಲ್ಲಿ ಪ್ರಾರಂಭಿಸಲಾಗಿದೆ. ಈ ಮೂಲಕ ರಾತ್ರಿ ವೇಳೆ ವಾಹನ ಸವಾರರಿಗೆ ಕತ್ತಲೆಯಲ್ಲಿದ್ದರು ಜಾನುವಾರುಗಳು ಕಾಣುವಂತೆ ಮಾಡಲಾಗುತ್ತಿದ್ದು,ಮಲೆನಾಡು ಭಾಗದಲ್ಲಿ ಹೆಚ್ಚಾಗಿ ಬಿಡಾಡಿ ದನಗಳು…

Read More

ಸೂಡೂರು ಗೇಟ್ ಬಳಿ ಅಪಘಾತದಲ್ಲಿ ಗಾಯಗೊಂಡಿದ್ದ ಓರ್ವ ಯುವಕ ಸಾವು

ಸೂಡೂರು ಗೇಟ್ ಬಳಿ ಅಪಘಾತದಲ್ಲಿ ಗಾಯಗೊಂಡಿದ್ದ ಓರ್ವ ಯುವಕ ಸಾವು ರಿಪ್ಪನ್‌ಪೇಟೆ : ಇಲ್ಲಿನ ಸೂಡೂರು ಗೇಟ್ ಬಳಿಯ ದೇವಸ್ಥಾನದ ತಿರುವಿನಲ್ಲಿ ಬೈಕ್ ಹಾಗೂ ಕಾರು ಡಿಕ್ಕಿಯಾಗಿ‌ ಮೂವರು ಯುವಕರು ಗಂಭೀರ ಗಾಯಗೊಂಡಿದ್ದ ಪ್ರಕರಣದಲ್ಲಿ ಓರ್ವ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಾರುತಿ ಅಲ್ಟೋ ಕಾರು ಹಾಗೂ ಸ್ಪ್ಲೆಂಡರ್ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಮೂವರು ಯುವಕರು ಗಾಯಗೊಂಡಿದ್ದರು. ಕಳಸ ಗ್ರಾಮದ ಮನೋಜ್ (19) ಮೃತಪಟ್ಟಿರುವ ದುರ್ಧೈವಿಯಾಗಿದ್ದಾರೆ. ಕೆಂಚನಾಲ ಗ್ರಾಮದ ಅಕ್ಷಯ್ ಎಂಬ ಯುವಕನಿಗೆ ಕಾಲು ಮುರಿತವಾಗಿದ್ದು…

Read More

ರಿಪ್ಪನ್‌ಪೇಟೆ ಜುಮ್ಮಾ ಮಸೀದಿ ಹಾಗೂ GCC ಸ್ನೇಹ ಬಳಗದ ವತಿಯಿಂದ ಆಂಬುಲೆನ್ಸ್ ಲೋಕಾರ್ಪಣೆ

ರಿಪ್ಪನ್‌ಪೇಟೆ ಜುಮ್ಮಾ ಮಸೀದಿ ಹಾಗೂ GCC ಸ್ನೇಹ ಬಳಗದ ವತಿಯಿಂದ ಆಂಬುಲೆನ್ಸ್ ಲೋಕಾರ್ಪಣೆ ಆಂಬುಲೆನ್ಸ್ ಸೇವೆಗೆ ಹಸಿರು ನಿಶಾನೆ ತೋರಿದ ಶಾಸಕ ಬೇಳೂರು ರಿಪ್ಪನ್‌ಪೇಟೆ : ದೇವರು ಮನುಷ್ಯನನ್ನು ಪರೀಕ್ಷಿಸಲೆಂದೇ ಜನನ-ಮರಣದ ನಡುವೆ ಜೀವನವೆಂಬ ಸಣ್ಣ ಅವಧಿಯನ್ನು ನೀಡಿದ್ಧಾನೆ. ಈ ಕಿರು ಅವಧಿಯಲ್ಲಿ ನಾವು ಮಾಡುವ ಸತ್ಕರ್ಮಗಳು ಮಾತ್ರ ನಮ್ಮನ್ನು ಕಾಪಾಡುತ್ತದೆ ಎಂದು ಮೊಹಿಯುದ್ದೀನ್ ಜುಮ್ಮಾ ಮಸೀದಿ ಧರ್ಮಗುರು ಮುನೀರ್ ಸಖಾಫಿ ಹೇಳಿದರು. ಮೊಹಿಯಿದ್ದೀನ್ ಜುಮ್ಮಾ ಮಸೀದಿ ಹಾಗೂ GCC ಸ್ನೇಹ ಬಳಗದ ವತಿಯಿಂದ ನಡೆದ ಸಾರ್ವಜನಿಕ…

Read More