ಸೂಡೂರು ಗೇಟ್ ಬಳಿ ಅಪಘಾತದಲ್ಲಿ ಗಾಯಗೊಂಡಿದ್ದ ಓರ್ವ ಯುವಕ ಸಾವು

ಸೂಡೂರು ಗೇಟ್ ಬಳಿ ಅಪಘಾತದಲ್ಲಿ ಗಾಯಗೊಂಡಿದ್ದ ಓರ್ವ ಯುವಕ ಸಾವು ರಿಪ್ಪನ್‌ಪೇಟೆ : ಇಲ್ಲಿನ ಸೂಡೂರು ಗೇಟ್ ಬಳಿಯ ದೇವಸ್ಥಾನದ ತಿರುವಿನಲ್ಲಿ ಬೈಕ್ ಹಾಗೂ ಕಾರು ಡಿಕ್ಕಿಯಾಗಿ‌ ಮೂವರು ಯುವಕರು ಗಂಭೀರ ಗಾಯಗೊಂಡಿದ್ದ ಪ್ರಕರಣದಲ್ಲಿ ಓರ್ವ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಾರುತಿ ಅಲ್ಟೋ ಕಾರು ಹಾಗೂ ಸ್ಪ್ಲೆಂಡರ್ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಮೂವರು ಯುವಕರು ಗಾಯಗೊಂಡಿದ್ದರು. ಕಳಸ ಗ್ರಾಮದ ಮನೋಜ್ (19) ಮೃತಪಟ್ಟಿರುವ ದುರ್ಧೈವಿಯಾಗಿದ್ದಾರೆ. ಕೆಂಚನಾಲ ಗ್ರಾಮದ ಅಕ್ಷಯ್ ಎಂಬ ಯುವಕನಿಗೆ ಕಾಲು ಮುರಿತವಾಗಿದ್ದು…

Read More

ರಿಪ್ಪನ್‌ಪೇಟೆ ಜುಮ್ಮಾ ಮಸೀದಿ ಹಾಗೂ GCC ಸ್ನೇಹ ಬಳಗದ ವತಿಯಿಂದ ಆಂಬುಲೆನ್ಸ್ ಲೋಕಾರ್ಪಣೆ

ರಿಪ್ಪನ್‌ಪೇಟೆ ಜುಮ್ಮಾ ಮಸೀದಿ ಹಾಗೂ GCC ಸ್ನೇಹ ಬಳಗದ ವತಿಯಿಂದ ಆಂಬುಲೆನ್ಸ್ ಲೋಕಾರ್ಪಣೆ ಆಂಬುಲೆನ್ಸ್ ಸೇವೆಗೆ ಹಸಿರು ನಿಶಾನೆ ತೋರಿದ ಶಾಸಕ ಬೇಳೂರು ರಿಪ್ಪನ್‌ಪೇಟೆ : ದೇವರು ಮನುಷ್ಯನನ್ನು ಪರೀಕ್ಷಿಸಲೆಂದೇ ಜನನ-ಮರಣದ ನಡುವೆ ಜೀವನವೆಂಬ ಸಣ್ಣ ಅವಧಿಯನ್ನು ನೀಡಿದ್ಧಾನೆ. ಈ ಕಿರು ಅವಧಿಯಲ್ಲಿ ನಾವು ಮಾಡುವ ಸತ್ಕರ್ಮಗಳು ಮಾತ್ರ ನಮ್ಮನ್ನು ಕಾಪಾಡುತ್ತದೆ ಎಂದು ಮೊಹಿಯುದ್ದೀನ್ ಜುಮ್ಮಾ ಮಸೀದಿ ಧರ್ಮಗುರು ಮುನೀರ್ ಸಖಾಫಿ ಹೇಳಿದರು. ಮೊಹಿಯಿದ್ದೀನ್ ಜುಮ್ಮಾ ಮಸೀದಿ ಹಾಗೂ GCC ಸ್ನೇಹ ಬಳಗದ ವತಿಯಿಂದ ನಡೆದ ಸಾರ್ವಜನಿಕ…

Read More

ಮಾತೃ ಭಾಷೆ ಕನ್ನಡದ ಬಗ್ಗೆ ಕೀಳರಿಮೆ ಬೇಡಾ – ವಾಣಿ ಭಂಡಾರಿ

ಮಾತೃ ಭಾಷೆ ಕನ್ನಡದ ಬಗ್ಗೆ ಕೀಳರಿಮೆ ಬೇಡಾ – ವಾಣಿ ಭಂಡಾರಿ ರಿಪ್ಪನ್‌ಪೇಟೆ;-ಪಾಶ್ವಿಮಾತ್ಯ  ಭಾಷೆಯ ಬಳಕೆಯಿಂದಾಗಿ ನಮ್ಮ ಮಾತೃಭಾಷೆ ಬಗ್ಗೆ ಕೀಳು ಭಾವನೆಯಲ್ಲಿಕಾಣುತ್ತಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿ ನಮ್ಮ ಮನೆಯಲ್ಲಿ ಮೊದಲ ಭಾಷೆಯಾಗಿಕನ್ನಡವೇಅಗಿದೆ ಮಗು ಅಮ್ಮಎಂದುಕರೆಯುವುದರಿಂದ ಆರಂಭವಾಗುವ ಭಾಷೆಯೆಕನ್ನಡಆದನ್ನು ಉಳಿಸಿ ಬೆಳಸುವ ಮೂಲಕ ಮಾತೃಭಾಷೆಯನ್ನು ಪ್ರೋತ್ಸಾಹಿಸುವಂತಾಗ ಬೇಕು ಎಂದು ಶಿವಮೊಗ್ಗ ಉಪನ್ಯಾಸಕಿ ವಾಣಿ ಭಂಡಾರಿ ಹೇಳಿದರು. ಇಲ್ಲಿನಕಲಾಕೌಸ್ತುಭಕನ್ನಡ ಸಂಘದ ವಾರ್ಷೀಕೋತ್ಸವ ಮತ್ತು ೬೯ ನೇ ಕನ್ನಡರಾಜ್ಯೋತ್ಸವಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿಉಪನ್ಯಾಸ ನೀಡಿ ಮಾತನಾಡಿ ಕನ್ನಡ ನವಂಬರ್ ತಿಂಗಳಿಗೆ…

Read More

ಮದುವೆಯಾಗುವುದಾಗಿ ಅಪ್ರಾಪ್ತೆಗೆ ವಂಚನೆ – ಮನನೊಂದು ವಿಷ ಸೇವಿಸಿ ಆತ್ಮಹತ್ಯೆ

ಮದುವೆಯಾಗುವುದಾಗಿ ಅಪ್ರಾಪ್ತೆಗೆ ವಂಚನೆ – ಮನನೊಂದು ವಿಷ ಸೇವಿಸಿ ಆತ್ಮಹತ್ಯೆ | ಆರೋಪಿ ಅರೆಸ್ಟ್ ಅಪ್ರಾಪ್ತೆಯೊಬ್ಬಳೊಂದಿಗೆ ಕಳೆದ ಮೂರು ವರ್ಷಗಳಿಂದ ಸುತ್ತಾಡಿಕೊಂಡು ಮದುವೆಯಾಗುವುದಾಗಿ ನಂಬಿಸಿ ಈಗ ಜಾತಿಯ ಕಾರಣ ಹೇಳಿ ವಂಚಿಸಿದ ಹಿನ್ನಲೆಯಲ್ಲಿ ಮನನೊಂದು ಅಪ್ರಾಪ್ತೆಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನಡೆದಿದ್ದೇನು..!!?? ಕಳೆದ ಮೂರು ವರ್ಷಗಳಿಂದ 17 ವರ್ಷದ ಅಪ್ರಾಪ್ತೆಯೊಬ್ಬಳೊಂದಿಗೆ ಸುತ್ತಾಡಿಕೊಂಡು ಇದ್ದ ಆರೋಪಿ ಮದುವೆಯ ಪ್ರಸ್ತಾಪ ಬಂದಾಗ ಯುವತಿಯ ಜಾತಿ ಬಗ್ಗೆ ಕೀಳಾಗಿ ಮಾತನಾಡಿ ಮದುವೆಯಾಗುವುದಿಲ್ಲ…

Read More

ಕನ್ನಡ ಉಸಿರಾಗಿಸುವ ಸಂಕಲ್ಪ ನಮ್ಮದಾಗಬೇಕು – ಶಾಸಕ ಬೇಳೂರು ಗೋಪಾಲಕೃಷ್ಣ

ಕನ್ನಡ ಉಸಿರಾಗಿಸುವ ಸಂಕಲ್ಪ ನಮ್ಮದಾಗಬೇಕು – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ : ಕನ್ನಡ ಭಾಷೆ ಉಳಿಸಿ ಬೆಳಸುವ ನಿಟ್ಟಿನಲ್ಲಿ ಗ್ರಾಮೀಣ ಪ್ರದೇಶದ ಮಕ್ಕಳು ಸಿದ್ದರಾಗಬೇಕು, ಕಲೆ ಸಾಹಿತ್ಯದ ತವರೂರು ಶಿವಮೊಗ್ಗ ಜಿಲ್ಲೆಯಾಗಿದ್ದು ಕನ್ನಡ ಉಸಿರಾಗಿಸುವ ಸಂಕಲ್ಪ ನಮ್ಮದಾಗಬೇಕು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು. ಪಟ್ಟಣದ ಕಸ್ತೂರಿ ಕನ್ನಡ ಸಂಘ ಹಾಗೂ ಪುನಿತ್ ರಾಜ್ ಅಭಿಮಾನಿ ಬಳಗದ ಮೂರನೇ ವರ್ಷದ ವಾರ್ಷಿಕೋತ್ಸವ ಮತ್ತು 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿ, ನಾಡು…

Read More

ಜಂಬಳ್ಳಿ ಬಂಡಿಯಮ್ಮ ದೇವಿಯ ಪ್ರತಿಷ್ಟಾಪನಾ ಪೂಜೆ

ಜಂಬಳ್ಳಿ ಬಂಡಿಯಮ್ಮ ದೇವಿಯ ಪ್ರತಿಷ್ಟಾಪನಾ ಪೂಜೆ ರಿಪ್ಪನ್‌ಪೇಟೆ;-ಬೇಡಿ ಬರುವ ಭಕ್ತರ  ಬೇಡಿಕೆಯನ್ನು ಈಡೇರಿಸುವ  ಬಂಡಿಯಮ್ಮ ದೇವಿಯ ಪ್ರತಿಷ್ಟಾಪನಾ ಪೂಜೆ ಶ್ರದ್ದಾಭಕ್ತಿಯಿಂದ ಸಂಭ್ರಮದೊಂದಿಗೆ ನೆರವೇರಿತು. ದೀಪಾವಳಿ ಹಬ್ಬದ ವರ್ಷದೊಡಕಿನ ದಿನದೊಂದು ಜಂಬಳ್ಳಿಯಲ್ಲಿ ಪುರಾತನ ಕಾಲದ ರಥದ ಕಲ್ಲಿನ ಚಕ್ರದ ಬಂಡಿಯನ್ನು ಬಾಳೆಕಂಬ ಕಬ್ಬಿನ ಸುಳಿ ತಳಿರು ತೋರಣದೊಂದಿಗೆ ಶೃಂಗರಿಸಿ ಅದರಲ್ಲಿ ದೇವಿಯ ಮೂರ್ತಿಯನ್ನು ಪ್ರತಿಷ್ಟಾಪಿಸಿ ಬಂಗಾರದ ಮಾಂಗಲ್ಯ ಸರವನ್ನು ಹಾಕಿ ಹೂವಿನ ಅಲಂಕಾರದೊಂದಿಗೆ ಹುಂಚದ ವೇ.ವಿ.ಶಾಂತಯ್ಯಶಾಸ್ತಿಯವರ ಪುರೋಹಿತತ್ವದಲ್ಲಿ  ಬಂಡಿಯಮ್ಮನ ವಿಶೇಷ ಪೂಜೆ ನೆರವೇರಿಸಲಾಯಿತು. ಈಸಂದರ್ಭದಲ್ಲಿ ಜಂಬಳ್ಳಿಯಜೆ.ಎಂ ಶಾಂತಕುಮಾರ, ಸಹನಶಾಂತಕುಮಾರ್,ಗಾಯಿತ್ರಿಮುರುಗೇಂದ್ರಪ್ಪಗೌಡ,…

Read More

RIPPONPETE | ಮಳೆಯಿಂದ ಸ್ಥಗಿತಗೊಂಡಿದ್ದ ದ್ವಿಪಥ ರಸ್ತೆ ಕಾಮಗಾರಿ ಚಾಲನೆಗೆ ಸೂಚನೆ

RIPPONPETE | ಮಳೆಯಿಂದ ಸ್ಥಗಿತಗೊಂಡಿದ್ದ ದ್ವಿಪಥ ರಸ್ತೆ ಕಾಮಗಾರಿ ಚಾಲನೆಗೆ ಸೂಚನೆ ರಿಪ್ಪನ್‌ಪೇಟೆ : ಮಳೆಯಿಂದ ಸ್ಥಗಿತಗೊಂಡಿದ್ದ ಪಟ್ಟಣದ 5.13 ಕೋಟಿ ರೂ ವೆಚ್ಚದಲ್ಲಿ ಸಾಗರ – ತೀರ್ಥಹಳ್ಳಿ ರಸ್ತೆಯಲ್ಲಿ ದ್ವಿಪಥ ರಸ್ತೆ ಕಾಮಗಾರಿಯನ್ನು ಪುನರಾರಂಭಿಸುವ ಬಗ್ಗೆ ಶಾಸಕ ಬೇಳೂರು ಗೋಪಾಲಕೃಷ್ಣ ಸೂಚನೆ ಮೇರೆಗೆ ಅಧಿಕಾರಿಗಳು ಭೇಟಿ ನೀಡಿ ಪರೀಶೀಲನೆ ನಡೆಸಿದ್ದಾರೆ. ಸಾಗರ ರಸ್ತೆಯ ಎಪಿಎಂಸಿ ಯಿಂದ ತೀರ್ಥಹಳ್ಳಿ ರಸ್ತೆಯ ಹಳೆಯ ಚಿತ್ರಮಂದಿರದವರೆಗೂ ದ್ವಿಪಥ ರಸ್ತೆ ಕಾಮಗಾರಿ ಈಗಾಗಲೇ 70% ಮುಕ್ತಾಯವಾಗಿದ್ದು ಮಳೆಯ ಕಾರಣ ಕಳೆದ ನಾಲ್ಕು…

Read More

Ripponpete | ದೇಶಕ್ಕೆ ಒಳಿತಾಗಲಿ , ಸಿದ್ದರಾಮಯ್ಯ ಸಂಕಷ್ಟದಿಂದ ಪಾರಾಗಲಿ ಎಂದು ಪ್ರಾರ್ಥಿಸಿ ವಿಶೇಷ ಪೂಜೆ

Ripponpete | ದೇಶಕ್ಕೆ ಒಳಿತಾಗಲಿ , ಸಿದ್ದರಾಮಯ್ಯ ಸಂಕಷ್ಟದಿಂದ ಪಾರಾಗಲಿ ಎಂದು ಪ್ರಾರ್ಥಿಸಿ ವಿಶೇಷ ಪೂಜೆ ರಿಪ್ಪನ್‌ಪೇಟೆ : ಪ್ರಧಾನಿ ನರೇಂದ್ರ ಮೋದಿಗೆ ಒಳಿತಾಗಲಿ ಹಾಗೂ ಮುಡಾ ಹಗರಣದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ ಪ್ರಕರಣದಿಂದ ಹೊರಬರಬೇಕು, ಅವರು ಮತ್ತು ಅವರ ಕುಟುಂಬಕ್ಕೆ ಒಳಿತಾಗಬೇಕು ಎಂದು ಪ್ರಾರ್ಥಿಸಿ ಶ್ರೀ ಕ್ಷೇತ್ರ ಕರಿಬಸವೇಶ್ವರ ಬಾಲಸುಬ್ರಹ್ಮಣ್ಯ ಮತ್ತು ಶ್ರೀ ನಾಗದೇವರ ಸನ್ನಿದಿಯಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ತಮ್ಮಡಿಕೊಪ್ಪ ಗ್ರಾಮದ ಶ್ರೀ ಕ್ಷೇತ್ರ ಕರಿಬಸವೇಶ್ವರ ಬಾಲಸುಬ್ರಹ್ಮಣ್ಯ ಮತ್ತು ಶ್ರೀ ನಾಗದೇವರ ಸನ್ನಿದಿಯಲ್ಲಿ ದೇಶದ…

Read More

ಅಕ್ರಮ ಸರ್ಕಾರಿ ಜಮೀನು ಒತ್ತುವರಿ ತೆರವುಗೊಳಿಸಿದ ಕಂದಾಯ ಇಲಾಖೆ

ಅಕ್ರಮ ಸರ್ಕಾರಿ ಜಮೀನು ಒತ್ತುವರಿ ತೆರವುಗೊಳಿಸಿದ ಕಂದಾಯ ಇಲಾಖೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಗರ್ತಿಕೆರೆ ಗ್ರಾಪಂ ವ್ಯಾಪ್ತಿಯ ಬಿದರಹಳ್ಳಿ ಗ್ರಾಮದ ಸರ್ವೆ ನಂಬರ್ 47 ರಲ್ಲಿ ಅಕ್ರಮವಾಗಿ ಒತ್ತುವರಿ ಮಾಡಿದ್ದ 1 ಎಕರೆ ಸರ್ಕಾರಿ ಜಮೀನನ್ನು ಕಂದಾಯ ಅಧಿಕಾರಿಗಳು ತೆರವುಗೊಳಿಸಲಾಯಿತು. ಬಿದರಹಳ್ಳಿ ಗ್ರಾಮದ ಪ್ರದೀಪ್ ಎಂಬುವವರು ಸರ್ವೆ ನಂ 47 ರಲ್ಲಿ ಸುಮಾರು ಒಂದು ಎಕರೆ ಸರ್ಕಾರಿ ಜಮೀನನ್ನು ಅಕ್ರಮವಾಗಿ ಒತ್ತುವರಿ ಮಾಡಿ ಅಡಿಕೆ ಸಸಿಗಳನ್ನು ನೆಡಲು ತಯಾರಿ ನಡೆಸಿದ್ದರು. ಇಂದು ಹುಂಚ ಹೋಬಳಿಯ ರಾಜಸ್ವ…

Read More

RIPPONPETE | ಕಾರು ಹಾಗೂ ಬೊಲೆರೋ ನಡುವೆ ಮುಖಾಮುಖಿ ಡಿಕ್ಕಿ – ಮೂವರಿಗೆ ಗಂಭೀರ ಗಾಯ

RIPPONPETE | ಕಾರು ಹಾಗೂ ಬೊಲೆರೋ ನಡುವೆ ಮುಖಾಮುಖಿ ಡಿಕ್ಕಿ – ಮೂವರಿಗೆ ಗಂಭೀರ ಗಾಯ ರಿಪ್ಪನ್‌ಪೇಟೆ : ಇಲ್ಲಿನ ಬೆಳ್ಳೂರು ಗ್ರಾಪಂ ವ್ಯಾಪ್ತಿಯ ಬುಕ್ಕಿವರೆ ಗ್ರಾಮದ ಬಳಿಯಲ್ಲಿ ಕಾರು ಹಾಗೂ ಟಿಪ್ಪರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಹಲವರಿಗೆ ಗಂಭೀರ ಗಾಯವಾಗಿರುವ ಘಟನೆ ನಡೆದಿದೆ. ಬುಕ್ಕಿವರೆ ಸಮೀಪ ತಿರುವಿನಲ್ಲಿ ಶಿವಮೊಗ್ಗ ಮೂಲದ ಕುಟುಂಬದವರು ಪ್ರಯಾಣಿಸುತಿದ್ದ ಕಾರು ಹಾಗೂ ಬೊಲೆರೋ ವಾಹನದ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಈ ಘಟನೆಯಲ್ಲಿ ಕಾರಿನ ಚಾಲಕ ಸೇರಿದಂತೆ ಮೂವರಿಗೆ ಗಂಭೀರ ಗಾಯಗಳಾಗಿರುವ ಘಟನೆ…

Read More