ವಿದ್ಯಾರ್ಥಿಗಳಿಗೆ ಸುಸಂಸ್ಕೃತ ಶಿಕ್ಷಣ ನೀಡುವಲ್ಲಿ ರಾಮಕೃಷ್ಣ ವಿದ್ಯಾಲಯ ಮುಂಚೂಣಿಯಲ್ಲಿದೆ – ಶಾಸಕ ಬೇಳೂರು ಗೋಪಾಲಕೃಷ್ಣ
ವಿದ್ಯಾರ್ಥಿಗಳಿಗೆ ಸುಸಂಸ್ಕೃತ ಶಿಕ್ಷಣ ನೀಡುವಲ್ಲಿ ರಾಮಕೃಷ್ಣ ವಿದ್ಯಾಲಯ ಮುಂಚೂಣಿಯಲ್ಲಿದೆ – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್ಪೇಟೆ : ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಸುಸಂಸ್ಕೃತ ಶಿಕ್ಷಣ ನೀಡುವುದರೊಂದಿಗೆ , ಕ್ರೀಡಾ ಕ್ಷೇತ್ರ ಹಾಗೂ ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಾಧನೆ ಮಾಡಲು ರಾಮಕೃಷ್ಣ ವಿದ್ಯಾಲಯ ಸಹಕಾರಿಯಾಗಿದೆ ಎಂದು ಸಾಗರ, ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಕೈಗಾರಿಕಾ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು. ಪಟ್ಟಣದ ಶಾರದಾ ರಾಮಕೃಷ್ಣ ವಿದ್ಯಾಲಯದ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಮಕೃಷ್ಣ…