
ರಿಪ್ಪನ್ಪೇಟೆ ಶಿವಮಂದಿರ ನೂತನ ಕಟ್ಟಡದ ಉದ್ಘಾಟನಾ ಧರ್ಮ ಸಮಾರಂಭ
ರಿಪ್ಪನ್ಪೇಟೆ ಶಿವಮಂದಿರ ನೂತನ ಕಟ್ಟಡದ ಉದ್ಘಾಟನಾ ಧರ್ಮ ಸಮಾರಂಭ | ರಚನಾತ್ಮಕ ಸತ್ಕಾರ್ಯಗಳಿಂದ ಅಭಿವೃದ್ಧಿ ಸಾಧ್ಯ ; ರಂಭಾಪುರಿ ಜಗದ್ಗುರುಗಳು ರಿಪ್ಪನ್ಪೇಟೆ ; ಮಾನವನ ಬಾಳು ಉಜ್ವಲಗೊಳ್ಳಲು ನಿರಂತರ ಶ್ರಮ ಮತ್ತು ಪ್ರಯತ್ನ ಬೇಕು. ಕ್ರಿಯಾಶೀಲ ಜೀವನ ಶ್ರೇಯಸ್ಸಿಗೆ ಅಡಿಪಾಯ. ರಚನಾತ್ಮಕ ಸತ್ಕಾರ್ಯಗಳಿಂದ ಮಾತ್ರ ಸಮಾಜ ಮತ್ತು ಧರ್ಮ ಬಲಗೊಳ್ಳಲು ಸಾಧ್ಯವೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು. ಅವರು ಬುಧವಾರ ಶಿವಮಂದಿರ ನೂತನ ಕಟ್ಟಡದ ಉದ್ಘಾಟನಾ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿ,…