RIPPONPETE | ಜಂಬಳ್ಳಿ ತಿರುವಿನಲ್ಲಿ ಬೈಕ್ ಮತ್ತು ಬೊಲೆರೋ ಪಿಕಪ್ ನಡುವೆ ಭೀಕರ ಅಪಘಾತ – ಪಟ್ಟಣದ ಎಗ್ ರೈಸ್ ಅಂಗಡಿ ಮಾಲೀಕ ಸಾವು

RIPPONPETE | ಜಂಬಳ್ಳಿ ತಿರುವಿನಲ್ಲಿ ಬೈಕ್ ಮತ್ತು ಬೊಲೆರೋ ಪಿಕಪ್ ನಡುವೆ ಭೀಕರ ಅಪಘಾತ – ಪಟ್ಟಣದ ಎಗ್ ರೈಸ್ ಅಂಗಡಿ ಮಾಲೀಕ ಸಾವು RIPPONPETE | ಜಂಬಳ್ಳಿ ತಿರುವಿನಲ್ಲಿ ಬೈಕ್ ಮತ್ತು ಬೊಲೆರೋ ಪಿಕಪ್ ನಡುವೆ ಭೀಕರ ಅಪಘಾತ – ಪಟ್ಟಣದ ಎಗ್ ರೈಸ್ ಅಂಗಡಿ ಮಾಲೀಕ ಸಾವು ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಜಂಬಳ್ಳಿ ಬಸ್ ನಿಲ್ದಾಣದ ತಿರುವಿನಲ್ಲಿ ಬೊಲೆರೋ ಪಿಕಪ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ…

Read More

ರಿಪ್ಪನ್‌ಪೇಟೆ ಸೇರಿದಂತೆ ಈ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಾಳೆ (08/05/2025) ವಿದ್ಯುತ್ ವ್ಯತ್ಯಯ

ರಿಪ್ಪನ್‌ಪೇಟೆ ಸೇರಿದಂತೆ ಈ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಾಳೆ (08/05/2025) ವಿದ್ಯುತ್ ವ್ಯತ್ಯಯ ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 08/05/25 ರಂದು ಬೆಳಿಗ್ಗೆ 10-00 ರಿಂದ ಸಂಜೆ 6.00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ರಿಪ್ಪನ್‌ಪೇಟೆಯಲ್ಲಿ 110/11 ಕೆವಿ MUSS ಘಟಕದ ತುರ್ತು ನಿರ್ವಹಣೆ ಕಾಮಗಾರಿಯ ಹಿನ್ನಲೆಯಲ್ಲಿ ನಾಳೆ ಬೆಳಿಗ್ಗೆ 10-00 ರಿಂದ ಸಂಜೆ 6-00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ರಿಪ್ಪನ್‌ಪೇಟೆ ಮೆಸ್ಕಾಂ ಇಲಾಖೆಯ ಅಭಿಯಂತರರು ತಿಳಿಸಿದ್ದಾರೆ. ಎಲ್ಲೆಲ್ಲಿ ವಿದ್ಯುತ್…

Read More

ಅಪರೂಪದ ಖಾಯಿಲೆಯಿಂದ ಬಳಲುತ್ತಿರುವ ಮಗುವಿನ ಚಿಕಿತ್ಸೆಗೆ ಸ್ಪಂಧಿಸಿದ ಕಟ್ಟಡ ಕಾರ್ಮಿಕರು ಹಾಗೂ ಪೊಲೀಸರು

ಅಪರೂಪದ ಖಾಯಿಲೆಯಿಂದ ಬಳಲುತ್ತಿರುವ ಮಗುವಿನ ಚಿಕಿತ್ಸೆಗೆ ಸ್ಪಂಧಿಸಿದ ಕಟ್ಟಡ ಕಾರ್ಮಿಕರು ಹಾಗೂ ಪೊಲೀಸರು ಆದ್ಯಳ ಚಿಕಿತ್ಸೆಗೆ ಬೇಕು ಇನ್ನೂ ಲಕ್ಷಾಂತರ ರೂ ಹಣ – ನೆರವಿಗಾಗಿ ಪೋಸ್ಟ್ ಮ್ಯಾನ್ ನ್ಯೂಸ್ ಮನವಿ ಅಪರೂಪದ ಖಾಯಿಲೆಯಿಂದ ಬಳಲುತ್ತಿರುವ ಮಗುವಿನ ಚಿಕಿತ್ಸೆಗೆ ಸ್ಪಂಧಿಸಿದ ಕಟ್ಟಡ ಕಾರ್ಮಿಕರು ಹಾಗೂ ಪೊಲೀಸರು ಆದ್ಯಳ ಚಿಕಿತ್ಸೆಗೆ ಬೇಕು ಇನ್ನೂ ಲಕ್ಷಾಂತರ ರೂ ಹಣ – ನೆರವಿಗಾಗಿ ಪೋಸ್ಟ್ ಮ್ಯಾನ್ ನ್ಯೂಸ್ ಮನವಿ ರಿಪ್ಪನ್ ಪೇಟೆ : ಅಪರೂಪದ ಖಾಯಿಲೆಯಿಂದ ಬಳಲುತ್ತಿರುವ ಗರ್ತಿಕೆರೆ ಗ್ರಾಮದ ಗಾರೆ…

Read More

ರಿಪ್ಪನ್ ಪೇಟೆಯಲ್ಲಿ ಗುಡ್ ಫ್ರೈಡೆ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ದೇವರ ಮೆರವಣಿಗೆ

ರಿಪ್ಪನ್ ಪೇಟೆಯಲ್ಲಿ ಗುಡ್ ಫ್ರೈಡೆ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ದೇವರ ಮೆರವಣಿಗೆ ರಿಪ್ಪನ್ ಪೇಟೆ :ಪಟ್ಟಣದ ಗುಡ್ ಶೆಪರ್ಡ್ ದೇವಾಲಯದಲ್ಲಿ ಗುಡ್ ಫ್ರೈಡೆ ಪ್ರಯುಕ್ತ ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಮೆರವಣಿಗೆಯನ್ನು ಏರ್ಪಡಿಸಲಾಗಿತ್ತು. ಶುಕ್ರವಾರ ಬೆಳಗ್ಗೆಯಿಂದಲೇ ಪ್ರಾರಂಭವಾದ ಧಾರ್ಮಿಕ ಕಾರ್ಯಕ್ರಮಗಳು ಮಧ್ಯಾಹ್ನದ ತನಕ ವಿವಿಧ ಪೂಜೆ ಹಾಗೂ ದೇವರ ಮೆರವಣಿಗೆಯೊಂದಿಗೆ  ಸಂಪನ್ನಗೊಂಡಿತು. ಗುಡ್ ಫ್ರೈಡೆ (Good Friday) ಕ್ರೈಸ್ತ ಧರ್ಮದಲ್ಲಿ ಬಹುಮುಖ್ಯವಾದ ಪವಿತ್ರ ದಿನವಾಗಿದ್ದು, ಇದು ಯೇಸು ಕ್ರಿಸ್ತನು ಶಿಲುಬೆಗೇರಿಸಲ್ಪಟ್ಟ ದಿನವೆಂದು ನಂಬಲಾಗುತ್ತದೆ.ಯೇಸು ಕ್ರಿಸ್ತನ ಬಲಿದಾನ:…

Read More

ಪಿಯುಸಿ ಫಲಿತಾಂಶ | ರಿಪ್ಪನ್ ಪೇಟೆ ಕಾಲೇಜಿಗೆ ಶೇ73% ಫಲಿತಾಂಶ , 19 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್

ಪಿಯುಸಿ ಫಲಿತಾಂಶ | ರಿಪ್ಪನ್ ಪೇಟೆ ಕಾಲೇಜಿಗೆ ಶೇ73% ಫಲಿತಾಂಶ , 19 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ರಿಪ್ಪನ್ ಪೇಟೆ : ಕಳೆದ ಮಾರ್ಚ್ ತಿಂಗಳಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಪರೀಕ್ಷೆಯ ಫಲಿತಾಂಶ ಇಂದು ಪ್ರಕಟವಾಗಿದ್ದು ರಿಪ್ಪನ್‌ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜ್‌ಗೆ ಶೇ 73 ರಷ್ಟು ಫಲಿತಾಂಶ  ಬಂದಿದೆ ಎಂದು ಪ್ರಭಾರಿ ಪ್ರಾಚಾರ್ಯ ವಾಸುದೇವ ತಿಳಿಸಿದ್ದಾರೆ. ಕಾಲೇಜ್‌ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಲೇಜ್‌ನಿಂದ ಕಲಾ ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಿಂದ 249 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ವಾರ್ಷಿಕ…

Read More

ಹಾಲಿನ ಗುಣಮಟ್ಟದ ಉತ್ಪನ್ನಗಳ ಮಾರಾಟದಿಂದ ರೈತರಿಗೆ, ಗ್ರಾಹಕರಿಗೆ ಹೆಚ್ಚು ಲಾಭ – ವಿದ್ಯಾದರ್

ಹಾಲಿನ ಗುಣಮಟ್ಟದ ಉತ್ಪನ್ನಗಳ ಮಾರಾಟದಿಂದ ರೈತರಿಗೆ, ಗ್ರಾಹಕರಿಗೆ ಹೆಚ್ಚು ಲಾಭ – ವಿದ್ಯಾದರ್ ರಿಪ್ಪನ್ ಪೇಟೆಯಲ್ಲಿ ಎರಡು ನಂದಿನಿ ಮಿಲ್ಕ್ ಪಾರ್ಲರ್ ಶುಭಾರಂಭ ಶಿವಮೊಗ್ಗ ಕೆ.ಎಂ.ಎಫ್ ವ್ಯಾಪ್ತಿಗೆ ಮೂರು ಜಿಲ್ಲೆಗಳು ಒಳಪಡುತ್ತಿದ್ದು ಪ್ರತಿ ಜಿಲ್ಲೆಯ ವ್ಯಾಪ್ತಿಯಲ್ಲಿ ತಲಾ 25 ಮಿಲ್ಕ್ ಪಾರ್ಲರ್‌ಗಳನ್ನು ತೆರೆಯುವ ಮೂಲಕ ವಿದ್ಯಾವಂತ ಯುವಕ, ಯುವತಿಯರಿಗೆ ಸ್ವಾವಲಂಬಿ ಉದ್ಯೋಗ ನೀಡುವ ಗುರಿ ಹೊಂದಲಾಗಿದೆ ಎಂದು ಶಿಮೂಲ್ ಅಧ್ಯಕ್ಷ ವಿದ್ಯಾಧರ್ ಹೇಳಿದರು. ಪಟ್ಟಣದ ಗ್ರಾಮ ಪಂಚಾಯ್ತಿ ಮುಂಭಾಗ ಮತ್ತು ಸಾಗರ ರಸ್ತೆಯ ಸರ್ಕಾರಿ ಪ್ರೌಢಶಾಲೆಯ ಮುಂಭಾಗದಲ್ಲಿ…

Read More

RIPPONPETE | ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ

RIPPONPETE | ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ RIPPONPETE | ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಹೊಸನಗರ ತಾಲ್ಲೂಕು ಬಿಜೆಪಿ ರಿಪ್ಪನ್‌ಪೇಟೆ ಮಹಾಶಕ್ತಿ ಕೇಂದ್ರದ ವತಿಯಿಂದ ನಡೆಸಿದರು. ಪ್ರತಿಭಟನೆಯಲ್ಲಿ ಬಿಜೆಪಿ ತಾಲ್ಲೂಕು ಅಧ್ಯಕ್ಷ ಮತ್ತಿಮನೆ ಸುಬ್ರಹ್ಮಣ್ಯ ಮಾತನಾಡಿ, ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿರುವ ಕ್ರಮ ಖಂಡನೀಯವಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ಮೂಲಕ ಬೆಲೆ ಏರಿಕೆ ಆರಂಭಮಾಡಿದೆ. ರಾಜ್ಯ…

Read More

ರಿಪ್ಪನ್ ಪೇಟೆಯಲ್ಲಿ ಇಂದು ಲೋಕಾರ್ಪಣೆಗೊಳ್ಳಲಿದೆ ಸುಸಜ್ಜಿತ “ಎಸ್ ಆರ್ ಕನ್ವೆನ್ಷನ್‌” ಹಾಲ್

ರಿಪ್ಪನ್ ಪೇಟೆಯಲ್ಲಿ ಇಂದು ಲೋಕಾರ್ಪಣೆಗೊಳ್ಳಲಿದೆ ಸುಸಜ್ಜಿತ “ಎಸ್ ಆರ್ ಕನ್ವೆನ್ಷನ್‌” ಹಾಲ್ ಮದುವೆ ಎಂದರೆ ಒಂದೆರಡು ದಿನಗಳಿಗೆ ಸೀಮಿತವಾದ ಘಟನೆಯಲ್ಲ, ಅದು ಎಷ್ಟೇ ವರ್ಷಗಳು ಕಳೆದರೂ ನೆನಪಿನಲ್ಲಿ ಉಳಿಯುವ ಒಂದು ನೆನಪು. ಹೌದು ರಿಪ್ಪನ್ ಪೇಟೆಯ ತೀರ್ಥಹಳ್ಳಿ ರಸ್ತೆಯಲ್ಲಿ ನೂತನವಾಗಿ ಸುಸಜ್ಜಿತವಾಗಿ ಸಿದ್ದವಾಗಿರುವ ಆರ್ ರವಿಚಂದ್ರ ಮಾಲೀಕತ್ವದ  “ಎಸ್ ಆರ್ ಕನ್ವೆನ್ಷನ್‌ ಸೆಂಟರ್” ಇಂದು ಲೋಕಾರ್ಪಣೆಗೊಳ್ಳಲಿದೆ. ಶಾಸಕ ಬೇಳೂರು ಗೋಪಾಲಕೃಷ್ಣ ಸೇರಿದಂತೆ ಅನೇಕ ಗಣ್ಯರು ಈ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಅರಮನೆಯಂತೆ ಕಂಗೊಳಿಸುವ ಈ ಎಸ್ ಆರ್…

Read More

ರೈಲಿಗೆ ಸಿಲುಕಿ ರಿಪ್ಪನ್ ಪೇಟೆಯ ಯುವಕ ಸಾವು ಪ್ರಕರಣ – ಸಾವಿನ ಸುತ್ತ ಅನುಮಾನದ ಹುತ್ತ…….!?.

ರೈಲಿಗೆ ಸಿಲುಕಿ ರಿಪ್ಪನ್ ಪೇಟೆಯ ಯುವಕ ಸಾವು ಪ್ರಕರಣ – ಸಾವಿನ ಸುತ್ತ ಅನುಮಾನದ ಹುತ್ತ…….!?. ರಿಪ್ಪನ್ ಪೇಟೆ : ಸಮಾಜದೊಂದಿಗೆ ಬೆರೆತು ಬಾಳಿ ಬದುಕಬೇಕಾದ ಉತ್ಸಾಹಿ ಯುವಕ ರಾಮನಾಥ್ ಮಾರ್ಚ್ 25ರಂದು  ಚನ್ನರಾಯಪಟ್ಟಣದ ಸಮೀಪ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಟ್ಟಿದ್ದಾನೆ ಎಂಬ ಪ್ರಕರಣ ತಿರುವು ಪಡೆದುಕೊಂಡಿದ್ದು ಕುಟುಂಬಸ್ಥರು ಇದು ಆತ್ಮಹತ್ಯೆಯಲ್ಲ ಕೊಲೆಯೆಂಬ ಶಂಕೆ ವ್ಯಕ್ತಪಡಿಸಿದ್ದಾರೆ. ಹೌದು ಮಾರ್ಚ್ 25 ಸೋಮವಾರ ರಾತ್ರಿ ಚೆನ್ನಪಟ್ಟಣ ಮದ್ದೂರು ಮಾರ್ಗ ಮಧ್ಯೆಯ ನಿಡಗುಂಟಿ ಗ್ರಾಮದ ರೈಲ್ವೆ ನಿಲ್ದಾಣದಲ್ಲಿ ರೈಲಿಗೆ…

Read More

ವಿಶ್ವವಿದ್ಯಾಲಯ ಮಟ್ಟದ ಜಾನಪದ ಸಮೂಹ ನೃತ್ಯ ಸ್ಪರ್ಧೆಯಲ್ಲಿ ರಿಪ್ಪನ್ ಪೇಟೆ ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ

ವಿಶ್ವವಿದ್ಯಾಲಯ ಮಟ್ಟದ ಜಾನಪದ ಸಮೂಹ ನೃತ್ಯ ಸ್ಪರ್ಧೆಯಲ್ಲಿ ರಿಪ್ಪನ್ ಪೇಟೆ ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ ರಿಪ್ಪನ್ ಪೇಟೆ : ಕುವೆಂಪು ವಿಶ್ವವಿದ್ಯಾಲಯ ಮಟ್ಟದ ಜಾನಪದ ಸಮೂಹ ನೃತ್ಯ ಸ್ಪರ್ಧೆಯಲ್ಲಿ ಪಟ್ಟಣದ ಪದವಿ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದಿದ್ದಾರೆ. ಶಿವಮೊಗ್ಗ, ಬಾಪೂಜಿನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಹಾಗೂ ಸಂಜೆ ಕಾಲೇಜು ಇಲ್ಲಿ ದಿನಾಂಕ 20.03.2025ರಂದು ಕುವೆಂಪು ವಿಶ್ವವಿದ್ಯಾಲಯ ಮಟ್ಟದ ಅಂತರ್ ಕಾಲೇಜು ಜಾನಪದ ಸಮೂಹ ನೃತ್ಯ, ಜಾನಪದ ಸಮೂಹ ಗಾಯನ,…

Read More