ರಿಪ್ಪನ್‌ಪೇಟೆ ಶಿವಮಂದಿರ ನೂತನ ಕಟ್ಟಡದ ಉದ್ಘಾಟನಾ ಧರ್ಮ ಸಮಾರಂಭ

ರಿಪ್ಪನ್‌ಪೇಟೆ ಶಿವಮಂದಿರ ನೂತನ ಕಟ್ಟಡದ ಉದ್ಘಾಟನಾ ಧರ್ಮ ಸಮಾರಂಭ | ರಚನಾತ್ಮಕ ಸತ್ಕಾರ್ಯಗಳಿಂದ ಅಭಿವೃದ್ಧಿ ಸಾಧ್ಯ ; ರಂಭಾಪುರಿ ಜಗದ್ಗುರುಗಳು     ರಿಪ್ಪನ್‌ಪೇಟೆ ; ಮಾನವನ ಬಾಳು ಉಜ್ವಲಗೊಳ್ಳಲು ನಿರಂತರ ಶ್ರಮ ಮತ್ತು ಪ್ರಯತ್ನ ಬೇಕು. ಕ್ರಿಯಾಶೀಲ ಜೀವನ ಶ್ರೇಯಸ್ಸಿಗೆ ಅಡಿಪಾಯ. ರಚನಾತ್ಮಕ ಸತ್ಕಾರ್ಯಗಳಿಂದ ಮಾತ್ರ ಸಮಾಜ ಮತ್ತು ಧರ್ಮ ಬಲಗೊಳ್ಳಲು ಸಾಧ್ಯವೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು. ಅವರು ಬುಧವಾರ ಶಿವಮಂದಿರ ನೂತನ ಕಟ್ಟಡದ ಉದ್ಘಾಟನಾ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿ,…

Read More

ಗ್ರಾಮೀಣ ಪ್ರದೇಶದ ಕಾಲೇಜುಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ – ಶಾಸಕ ಬೇಳೂರು ಗೋಪಾಲಕೃಷ್ಣ

ಗ್ರಾಮೀಣ ಪ್ರದೇಶದ ಕಾಲೇಜುಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ : ಗ್ರಾಮೀಣ ಪ್ರದೇಶ ವಿದ್ಯಾರ್ಥಿಗಳು ಹೆಚ್ಚು ವಿದ್ಯಾರ್ಹತೆ ಹೊಂದಿ ವಿದೇಶದಲ್ಲಿ ಉದ್ಯೋಗ ಪಡೆಯುವವರಿಗೆ ವಿದೇಶದಲ್ಲಿ ಕಾರ್ಪೆಟ್ ಹಾಕಿ ಆಹ್ವಾನಿಸುತ್ತಿದ್ದಾರೆಂದು ಶಾಸಕ ಹಾಗೂ ರಾಜ್ಯ ಅರಣ್ಯ ಕೈಗಾರಿಕಾಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು. ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜ್‌ನ 2024 -25ನೇ ಸಾಲಿನ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ, ನಾನು ಸಾಗರ ಸರ್ಕಾರಿ ಕಾಲೇಜ್‌ನಲ್ಲಿ…

Read More

RIPPONPETE | ಕಲಾ ಕೌಸ್ತುಭ ಕನ್ನಡ ಸಂಘದ ಲಕ್ಕಿ ಡ್ರಾ – ಬಹುಮಾನ ವಿಜೇತಳಿಗೆ ಸ್ಕೂಟಿ ಹಸ್ತಾಂತರಿಸಿದ ಶಾಸಕ ಬೇಳೂರು

RIPPONPETE | ಕಲಾ ಕೌಸ್ತುಭ ಕನ್ನಡ ಸಂಘದ ಲಕ್ಕಿ ಡ್ರಾ – ಬಹುಮಾನ ವಿಜೇತಳಿಗೆ ಸ್ಕೂಟಿ ಹಸ್ತಾಂತರಿಸಿದ ಶಾಸಕ ಬೇಳೂರು ರಿಪ್ಪನ್‌ಪೇಟೆ : ಇಲ್ಲಿನ ಕಲಾ ಕೌಸ್ತುಭ ಕನ್ನಡ ಸಂಘದ 31ನೇ ವಾರ್ಷಿಕೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ‘ಲಕ್ಕಿ ಡ್ರಾ’ ಸ್ಪರ್ಧೆಯಲ್ಲಿ ವಿಜೇತರಾಗಿದ್ದ ಬಡ ಮಹಿಳೆಗೆ ಕರ್ನಾಟಕ ಕೈಗಾರಿಕಾ ನಿಗಮದ ಅಧ್ಯಕ್ಷ ಹಾಗೂ ಶಾಸಕ ಬೇಳೂರು ಗೋಪಾಲಕೃಷ್ಣ ಬಹುಮಾನ ಹಸ್ತಾಂತರಿಸಿದರು. ಪಟ್ಟಣದ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಆವರಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಕಲಾ ಕೌಸ್ತುಭ ಕನ್ನಡ ಸಂಘ ರಾಜ್ಯೋತ್ಸವ…

Read More

ರಿಪ್ಪನ್‌ಪೇಟೆ ವ್ಯಾಪ್ತಿಯ ಎರಡು ಮನೆಗಳಲ್ಲಿ ಕಳ್ಳತನ; ಬಂಗಾರ, ಬೆಳ್ಳಿ, ನಗದು ದೋಚಿದ ಕಳ್ಳರು

ರಿಪ್ಪನ್‌ಪೇಟೆ ವ್ಯಾಪ್ತಿಯ ಎರಡು ಮನೆಗಳಲ್ಲಿ ಕಳ್ಳತನ; ಬಂಗಾರ, ಬೆಳ್ಳಿ, ನಗದು ದೋಚಿದ ಕಳ್ಳರು ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಒಂದೇ ದಿನ ಎರಡು ಮನೆಯಲ್ಲಿ ಸರಣಿ ಕಳ್ಳತನವಾಗಿರುವ (Theft Case) ಘಟನೆ ಜರುಗಿದೆ. ಘಟನೆ 1 ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ತಳಲೆ ಸಮೀಪದ ಕಗ್ಗಲಿ  ಗ್ರಾಮದ ನ.30 ರಂದು ಅಶೋಕ್ ಎನ್ ಎಂಬುವವರ ಮನೆಗೆ ಹಾಕಿದ್ದ ಬೀಗವನ್ನು ಮುರಿದು ಬೀರುವಿನಲ್ಲಿ ಇದ್ದ 24 ಗ್ರಾಂ ಬಂಗಾರ, 15 ಸಾವಿರ ನಗದು, 85 ಗ್ರಾಂ ಬೆಳ್ಳಿ ಅನ್ನು…

Read More

ಕಲಾ ಕೌಸ್ತುಭ ಕನ್ನಡ ಸಂಘದ ಲಕ್ಕಿ ಡ್ರಾ – ಸ್ಕೂಟಿ ವಿಜೇತಳಾದ ಬಡ ಮಹಿಳೆ

ಕಲಾ ಕೌಸ್ತುಭ ಕನ್ನಡ ಸಂಘದ ಲಕ್ಕಿ ಡ್ರಾ – ಸ್ಕೂಟಿ ವಿಜೇತಳಾದ ಬಡ ಮಹಿಳೆ ರಿಪ್ಪನ್‌ಪೇಟೆ : ಇಲ್ಲಿನ ಕಲಾ ಕೌಸ್ತುಭ ಕನ್ನಡ ಸಂಘದ 31ನೇ ವಾರ್ಷಿಕೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ‘ಲಕ್ಕಿ ಡ್ರಾ’ ಸ್ಪರ್ಧೆಯ ವಿಜೇತರನ್ನು ವಿನಾಯಕ ವೃತ್ತದಲ್ಲಿ ಸಾರ್ವಜನಿಕರ ಸಮ್ಮುಖದಲ್ಲಿ ಡ್ರಾ ಮೂಲಕ ಆಯ್ಕೆ ಮಾಡಲಾಯಿತು. ಲಕ್ಕಿ ಡ್ರಾ ದಲ್ಲಿ 265 ವಿಜೇತ ಸಂಖ್ಯೆಯಾಗಿದ್ದು ಎಲೆಕ್ಟ್ರಿಕ್ ಸ್ಕೂಟಿಯ  ವಿಜೇತರಾಗಿ ತೀರ್ಥಹಳ್ಳಿ ರಸ್ತೆಯ ಗ್ರಾಮ ಪಂಚಾಯತಿ ಬಡಾವಣೆಯ ನಿವಾಸಿ ರಾಣಿ ಕೋಂ ರಾಮಚಂದ್ರ ಎಂಬುವವರು ಆಯ್ಕೆಯಾಗಿದ್ದಾರೆ. ಈ…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (03-12-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (03-12-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 03/12/24 ರಂದು ಬೆಳಿಗ್ಗೆ 10-00 ರಿಂದ ಸಂಜೆ 06.00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ಹೊಸನಗರ ಉಪವಿಭಾಗದ ರಿಪ್ಪನ್‌ಪೇಟೆ ಶಾಖೆಯಲ್ಲಿ ಡಿ. 03 ರಂದು ಬೆಳಗ್ಗೆ 10-00 ರಿಂದ ಸಂಜೆ 6-00 ಗಂಟೆವರೆಗೆ 110/11 ಕೆ.ವಿ. ಎಮ್.ಯು.ಎಸ್.ಎಸ್. ರಿಪ್ಪನ್‌ಪೇಟೆಯಲ್ಲಿ ತುರ್ತು ನಿರ್ವಹಣೆ ಮತ್ತು…

Read More

ಇಂಗ್ಲಿಷ್ ಭಾಷೆ ಜ್ಞಾನದ ಕೀ ಅದರೆ ಕನ್ನಡ ಭಾಷೆ ಜೀವನಕ್ಕೆ ಕೀ ಇದ್ದಂತೆ – ಡಾ . ಎ ಬಿ ಉಮೇಶ್

ಇಂಗ್ಲಿಷ್ ಭಾಷೆ ಜ್ಞಾನದ ಕೀ ಅದರೆ ಕನ್ನಡ ಭಾಷೆ ಜೀವನಕ್ಕೆ ಕೀ ಇದ್ದಂತೆ – ಡಾ . ಎ ಬಿ ಉಮೇಶ್ ರಿಪ್ಪನ್‌ಪೇಟೆ;- ಇಂಗ್ಲಿಷ್ ಭಾಷೆ ಜ್ಞಾನದ ಕೀ ಅದರೆ ಕನ್ನಡ ಭಾಷೆ ಜೀವನಕ್ಕೆ ಕೀ ಇದ್ದಂತೆ ಎಂದು ಸಾಗರ ಪ್ರಥಮ ದರ್ಜೆ ಕಾಲೇಜ್ ಕನ್ನಡ ಪ್ರಾಧ್ಯಾಪಕ ಡಾ.ಎ.ಬಿ.ಉಮೇಶ್ ಹೇಳಿದರು. ರಿಪ್ಪನ್‌ಪೇಟೆಯ ಪ್ರಥಮ ದರ್ಜೆ ಕಾಲೇಜ್‌ನಲ್ಲಿ ಇಂದುಆಯೋಜಿಸಲಾದ ೬೯ ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಉಪನ್ಯಾಸ ನೀಡಿ ಕನ್ನಡ ಭಾಷೆಯನ್ನು ಬೇರೆಯವರಿಗೆಅರ್ಥವಾಗುವ ಹಾಗೆ…

Read More

ಅಭಿವೃದ್ಧಿ ಸಹಿಸದೇ ಬಿಜೆಪಿ ಪಕ್ಷದಿಂದ ಜನರ ದಿಕ್ಕು ತಪ್ಪಿಸಲು ಪ್ರತಿಭಟನೆ – ಬಿ ಪಿ ರಾಮಚಂದ್ರ

ಅಭಿವೃದ್ಧಿ ಸಹಿಸದೇ ಬಿಜೆಪಿ ಪಕ್ಷದಿಂದ ಜನರ ದಿಕ್ಕು ತಪ್ಪಿಸಲು ಪ್ರತಿಭಟನೆ – ಬಿ ಪಿ ರಾಮಚಂದ್ರ ರಿಪ್ಪನ್‌ಪೇಟೆ : ಪಟ್ಟಣದ ಅಭಿವೃದ್ಧಿಯನ್ನು ಸಹಿಸದೇ ಗ್ರಾಮ ಪಂಚಾಯತಿ ಅಧ್ಯಕ್ಷರ ವಿರುದ್ಧ ಆಧಾರ ರಹಿತವಾದ ಆರೋಪವನ್ನು ಮಾಡಿ ರಾಜಕೀಯ ಪ್ರೇರಿತವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾದರೆ ಅವರ ವಿರುದ್ದ ನಾವು ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಜಿಪಂ ಮಾಜಿ ಸದಸ್ಯ ಬಿ‌ ಪಿ ರಾಮಚಂದ್ರ ಹೇಳಿದರು. ಪಟ್ಟಣದ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಧನಲಕ್ಷಿ ಗ್ರಾಮ ಪಂಚಾಯತಿಯ ಅಧ್ಯಕ್ಷೆಯಾದ ನಂತರ…

Read More

RIPPONPETE | ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಜಯಭೇರಿ – ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆ

RIPPONPETE | ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಜಯಭೇರಿ – ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆ ರಿಪ್ಪನ್‌ಪೇಟೆ : ರಾಜ್ಯದಲ್ಲಿ ಮೂರು ವಿಧಾನಸಭೆಯ ಉಪಚುನಾವಣೆಗೆ ಮತದಾನ ನಡೆದು ಇಂದು ಮತಎಣಿಕೆ ಮೂಲಕ ಫಲಿತಾಂಶ ಹೊರಬೀಳುತ್ತಿದ್ದಂತೆ ಪಟ್ಟಣದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು. ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರಿನಲ್ಲಿ ಕಾಂಗ್ರೆಸ್​ ವರ್ಸಸ್​ ಬಿಜೆಪಿ-ಜೆಡಿಎಸ್​ ಮೈತ್ರಿ ಪಕ್ಷದ ನಡುವೆ ತೀವ್ರ ಹಣಾಹಣಿಯಲ್ಲಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ಗೆಲುವಿನ ಘೋಷಣೆಯಾಗುತಿದ್ದಂತೆ ಪಟ್ಟಣದ ವಿನಾಯಕ ಸರ್ಕಲ್ ನಲ್ಲಿ ಕಾಂಗ್ರೆಸ್…

Read More

ಶಿಕ್ಷಣ ಇಲಾಖೆ ನಿವೃತ್ತ ನೌಕರ ಕುಬೇರಪ್ಪ ನಿಧನ

ಶಿಕ್ಷಣ ಇಲಾಖೆ ನಿವೃತ್ತ ನೌಕರ ಕುಬೇರಪ್ಪ ನಿಧನ ರಿಪ್ಪನ್‌ಪೇಟೆ : ಪಟ್ಟಣದ ವಿನಾಯಕನಗರ ನಿವಾಸಿ, ಶಿಕ್ಷಣ ಇಲಾಖೆಯ ನಿವೃತ್ತ ನೌಕರ ಕುಬೇರಪ್ಪ(69) ಹೃದಯಾಘಾತದಿಂದ ಬುಧವಾರ ರಾತ್ರಿ ನಿಧನರಾದರು. ಮೃತ ಕುಬೇರಪ್ಪ ಅವರು ಶಿಕ್ಷಣ ಇಲಾಖೆಯಲ್ಲಿ ಗುಮಾಸ್ತರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು.ಸರಳ ಸಜ್ಜನಿಕೆಯ ವ್ಯಕ್ತಿತ್ವದ ಮೂಲಕ ಪಟ್ಟಣದ ಸರ್ಕಾರಿ ಪ್ರೌಡ ಶಾಲೆಯಲ್ಲಿ ಹಲವಾರು ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಮೃತರು ಪುತ್ರರಾದ ಕಾಂಗ್ರೆಸ್ ಮುಖಂಡ ಮಳವಳ್ಳಿ ಮಂಜುನಾಥ್ ,ಓರ್ವ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು  ಅಗಲಿದ್ದಾರೆ.

Read More