Headlines

ರಿಪ್ಪನ್‌ಪೇಟೆ : ಕರ್ನಾಟಕ ಹಿಂದೂ ಪ್ರಾಂತೀಯ ರಾಷ್ಟ್ರ ಸೇನಾ ಗಣಪತಿಯ ವೈಭವದ ರಾಜಬೀದಿ ಉತ್ಸವ – ಭಾರಿ ಜನಸ್ತೋಮ

ರಿಪ್ಪನ್‌ಪೇಟೆ : ಇಲ್ಲಿನ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದ ತಿಲಕ್ ಮಂಟಪದಲ್ಲಿ ಪ್ರತಿಷ್ಟಾಪಿಸಲಾದ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ ಸೇನಾ ಸೇವಾ ಸಮಿತಿಯ 58 ನೇ ವರ್ಷದ ಗಣಪತಿ ವಿಸರ್ಜನಾ ಪೂರ್ವ ವೈಭವದ ರಾಜಬೀದಿ ಉತ್ಸವಕ್ಕೆ ಇಂದು ಸಂಜೆ 5.30 ಗಂಟೆಗೆ ಅರಂಭಗೊಂಡಿತು. ಯುವಕರ ಮಹಿಳೆಯರು ಪುಟಾಣಿ ಮಕ್ಕಳು ವಾದ್ಯಕ್ಕೆ ತಕ್ಕ ಕುಣಿತದೊಂದಿಗೆ ಚಾಲನೆ ರಾಜಬೀದಿ ಉತ್ಸವದಲ್ಲಿ ವಿವಿಧ ಹೆಸರಾಂತ ಜಾನಪದ ಕಲಾತಂಡಗಳಾದ ಡೊಳ್ಳೂ ಕುಣಿತ ತಮಟೆ ಬಡಿತ.ಕೀಲುಕುದುರೆ ಗೊಂಬೆಕುಣಿತ,ನಗಾರಿ ತಟ್ಟಿರಾಯ ತಂಡದವರಿಂದ ವಿವಿಧ ಭಂಗಿಯ ಪ್ರದರ್ಶನದೊಂದಿಗೆ ಘೋಷಣೆಗಳು…

Read More

ಧರ್ಮಸ್ಥಳಕ್ಕೆ ರಿಪ್ಪನ್ ಪೇಟೆ ಹಿಂದೂ ಮಹಾಸಭಾ ಸಮಿತಿ ಭೇಟಿ

ಧರ್ಮಸ್ಥಳಕ್ಕೆ ರಿಪ್ಪನ್ ಪೇಟೆ ಹಿಂದೂ ಮಹಾಸಭಾ ಸಮಿತಿ ಭೇಟಿ ರಿಪ್ಪನ್ ಪೇಟೆ: ಪಟ್ಟಣದ ಹಿಂದೂ ಮಹಾಸಭಾ ಸಮಿತಿಯ ಸದಸ್ಯರು ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಭೇಟಿಯ ವೇಳೆ ಸಮಿತಿ ಸದಸ್ಯರು “ಧರ್ಮಸ್ಥಳ ಕ್ಷೇತ್ರದ ಅಪಪ್ರಚಾರಕರಿಗೆ ಮಂಜುನಾಥನೇ ಶಿಕ್ಷಿಸಲಿ” ಹಾಗೂ “ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡುವವರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು” ಎಂಬ ಸಂದೇಶವಿರುವ ಪ್ಲೇಕಾರ್ಡ್‌ಗಳನ್ನು ಹಿಡಿದು ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದರು. ಈ ಸಂಧರ್ಭದಲ್ಲಿ ಮಾತನಾಡಿದ ಸಮಿತಿಯವರು “ಧರ್ಮಸ್ಥಳದ ಪಾವಿತ್ರ್ಯವನ್ನು ಹಾಳುಮಾಡುವ…

Read More

ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಿನ್ನೆಲೆಯಲ್ಲಿ ನಾಳೆ ರಿಪ್ಪನ್ ಪೇಟೆಯಲ್ಲಿ ಶಾಂತಿಸಭೆ – ಎಸ್ ಪಿ ಮಿಥುನ್ ಕುಮಾರ್ ಭಾಗಿ

ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಿನ್ನೆಲೆಯಲ್ಲಿ ನಾಳೆ ರಿಪ್ಪನ್ ಪೇಟೆಯಲ್ಲಿ ಶಾಂತಿಸಭೆ – ಎಸ್ ಪಿ ಮಿಥುನ್ ಕುಮಾರ್ ಭಾಗಿ ರಿಪ್ಪನ್ ಪೇಟೆ : ಮುಂಬರುವ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ನಾಳೆ (ಆ.21) ಬೆಳಗ್ಗೆ 10:30ಕ್ಕೆ ರಿಪ್ಪನ್‌ಪೇಟೆಯ ಶಿವಮೊಗ್ಗ ರಸ್ತೆಯಲ್ಲಿರುವ ಶಿವಮಂದಿರದಲ್ಲಿ ಶಿವಮೊಗ್ಗ ಎಸ್.ಪಿ. ಮಿಥುನ್ ಕುಮಾರ್ ನೇತೃತ್ವದಲ್ಲಿ ಶಾಂತಿಸಭೆ ಏರ್ಪಡಿಸಲಾಗಿದೆ ಎಂದು ರಿಪ್ಪನ್‌ಪೇಟೆ ಪೊಲೀಸ್ ಠಾಣೆ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದೆ. ಈ ಸಭೆಗೆ ಠಾಣಾ ವ್ಯಾಪ್ತಿಯ ಎಲ್ಲಾ…

Read More

RIPPONPETE | ಪಾನಮತ್ತನಾಗಿ ಮಲಗಿದ ಪೊಲೀಸ್ ಪೇದೆ

RIPONPETE | ಪಾನಮತ್ತನಾಗಿ ಮಲಗಿದ ಪೊಲೀಸ್ ಪೇದೆ ಗಮನಿಸುತಿದ್ದ ಸಾರ್ವಜನಿಕರು ಪೊಲೀಸಪ್ಪನ ಪರಿಯನ್ನು ಕಂಡು ಶಿಸ್ತಿನ ಪೊಲೀಸ್ ಇಲಾಖೆಯಲ್ಲಿ ಇಂತಹವರೂ ಇದ್ದಾರಾ?ಎನ್ನುತ್ತಲೇ ಮುಂದೆ ಸಾಗುತಿದ್ದರು ಕಳೆದ ಕೆಲವು ತಿಂಗಳ ಹಿಂದೆ ಪಟ್ಟಣದ ಪೊಲೀಸ್ ಠಾಣೆಗೆ ನಿಯುಕ್ತಿಗೊಂಡ ಈ ಪೇದೆ ಅಂದಿನಿಂದಲೂ ಪಾನಮತ್ತನಾಗಿಯೇ ಕರ್ತವ್ಯ ನಿರ್ವಹಿಸುತ್ತಿದ್ದು ಕೆಲವೊಮ್ಮೆ ಸಾರ್ವಜನಿಕ ರೊಂದಿಗೆ ರಿಪ್ಪನ್ ಪೇಟೆ: ಕರ್ತವ್ಯದಲ್ಲಿರುವಾಗಲೇ ಪಾನಮತ್ತ ನಾಗಿರುವ ಪಟ್ಟಣದ ಪೊಲೀಸ್ ಪೇದೆಯೋರ್ವರು ಸಾರ್ವಜನಿಕ ರಸ್ತೆಯ ಪಕ್ಕದಲ್ಲಿಯೇ ಮಲಗಿ ಅಪಹಾಸ್ಯಕ್ಕೀಡಾಗಿರುವ ಘಟನೆ ಸೋಮವಾರ ನಡೆದಿದೆ. ಪೊಲೀಸ್ ಠಾಣೆಯ ಪಕ್ಕದ ರಸ್ತೆಯ…

Read More

RIPPONPETE | ಜಂಬಳ್ಳಿ ತಿರುವಿನಲ್ಲಿ ಬೈಕ್ ಮತ್ತು ಬೊಲೆರೋ ಪಿಕಪ್ ನಡುವೆ ಭೀಕರ ಅಪಘಾತ – ಪಟ್ಟಣದ ಎಗ್ ರೈಸ್ ಅಂಗಡಿ ಮಾಲೀಕ ಸಾವು

RIPPONPETE | ಜಂಬಳ್ಳಿ ತಿರುವಿನಲ್ಲಿ ಬೈಕ್ ಮತ್ತು ಬೊಲೆರೋ ಪಿಕಪ್ ನಡುವೆ ಭೀಕರ ಅಪಘಾತ – ಪಟ್ಟಣದ ಎಗ್ ರೈಸ್ ಅಂಗಡಿ ಮಾಲೀಕ ಸಾವು RIPPONPETE | ಜಂಬಳ್ಳಿ ತಿರುವಿನಲ್ಲಿ ಬೈಕ್ ಮತ್ತು ಬೊಲೆರೋ ಪಿಕಪ್ ನಡುವೆ ಭೀಕರ ಅಪಘಾತ – ಪಟ್ಟಣದ ಎಗ್ ರೈಸ್ ಅಂಗಡಿ ಮಾಲೀಕ ಸಾವು ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಜಂಬಳ್ಳಿ ಬಸ್ ನಿಲ್ದಾಣದ ತಿರುವಿನಲ್ಲಿ ಬೊಲೆರೋ ಪಿಕಪ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ…

Read More

ರಿಪ್ಪನ್‌ಪೇಟೆ ಸೇರಿದಂತೆ ಈ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಾಳೆ (08/05/2025) ವಿದ್ಯುತ್ ವ್ಯತ್ಯಯ

ರಿಪ್ಪನ್‌ಪೇಟೆ ಸೇರಿದಂತೆ ಈ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಾಳೆ (08/05/2025) ವಿದ್ಯುತ್ ವ್ಯತ್ಯಯ ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 08/05/25 ರಂದು ಬೆಳಿಗ್ಗೆ 10-00 ರಿಂದ ಸಂಜೆ 6.00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ರಿಪ್ಪನ್‌ಪೇಟೆಯಲ್ಲಿ 110/11 ಕೆವಿ MUSS ಘಟಕದ ತುರ್ತು ನಿರ್ವಹಣೆ ಕಾಮಗಾರಿಯ ಹಿನ್ನಲೆಯಲ್ಲಿ ನಾಳೆ ಬೆಳಿಗ್ಗೆ 10-00 ರಿಂದ ಸಂಜೆ 6-00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ರಿಪ್ಪನ್‌ಪೇಟೆ ಮೆಸ್ಕಾಂ ಇಲಾಖೆಯ ಅಭಿಯಂತರರು ತಿಳಿಸಿದ್ದಾರೆ. ಎಲ್ಲೆಲ್ಲಿ ವಿದ್ಯುತ್…

Read More

ಅಪರೂಪದ ಖಾಯಿಲೆಯಿಂದ ಬಳಲುತ್ತಿರುವ ಮಗುವಿನ ಚಿಕಿತ್ಸೆಗೆ ಸ್ಪಂಧಿಸಿದ ಕಟ್ಟಡ ಕಾರ್ಮಿಕರು ಹಾಗೂ ಪೊಲೀಸರು

ಅಪರೂಪದ ಖಾಯಿಲೆಯಿಂದ ಬಳಲುತ್ತಿರುವ ಮಗುವಿನ ಚಿಕಿತ್ಸೆಗೆ ಸ್ಪಂಧಿಸಿದ ಕಟ್ಟಡ ಕಾರ್ಮಿಕರು ಹಾಗೂ ಪೊಲೀಸರು ಆದ್ಯಳ ಚಿಕಿತ್ಸೆಗೆ ಬೇಕು ಇನ್ನೂ ಲಕ್ಷಾಂತರ ರೂ ಹಣ – ನೆರವಿಗಾಗಿ ಪೋಸ್ಟ್ ಮ್ಯಾನ್ ನ್ಯೂಸ್ ಮನವಿ ಅಪರೂಪದ ಖಾಯಿಲೆಯಿಂದ ಬಳಲುತ್ತಿರುವ ಮಗುವಿನ ಚಿಕಿತ್ಸೆಗೆ ಸ್ಪಂಧಿಸಿದ ಕಟ್ಟಡ ಕಾರ್ಮಿಕರು ಹಾಗೂ ಪೊಲೀಸರು ಆದ್ಯಳ ಚಿಕಿತ್ಸೆಗೆ ಬೇಕು ಇನ್ನೂ ಲಕ್ಷಾಂತರ ರೂ ಹಣ – ನೆರವಿಗಾಗಿ ಪೋಸ್ಟ್ ಮ್ಯಾನ್ ನ್ಯೂಸ್ ಮನವಿ ರಿಪ್ಪನ್ ಪೇಟೆ : ಅಪರೂಪದ ಖಾಯಿಲೆಯಿಂದ ಬಳಲುತ್ತಿರುವ ಗರ್ತಿಕೆರೆ ಗ್ರಾಮದ ಗಾರೆ…

Read More

ರಿಪ್ಪನ್ ಪೇಟೆಯಲ್ಲಿ ಗುಡ್ ಫ್ರೈಡೆ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ದೇವರ ಮೆರವಣಿಗೆ

ರಿಪ್ಪನ್ ಪೇಟೆಯಲ್ಲಿ ಗುಡ್ ಫ್ರೈಡೆ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ದೇವರ ಮೆರವಣಿಗೆ ರಿಪ್ಪನ್ ಪೇಟೆ :ಪಟ್ಟಣದ ಗುಡ್ ಶೆಪರ್ಡ್ ದೇವಾಲಯದಲ್ಲಿ ಗುಡ್ ಫ್ರೈಡೆ ಪ್ರಯುಕ್ತ ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಮೆರವಣಿಗೆಯನ್ನು ಏರ್ಪಡಿಸಲಾಗಿತ್ತು. ಶುಕ್ರವಾರ ಬೆಳಗ್ಗೆಯಿಂದಲೇ ಪ್ರಾರಂಭವಾದ ಧಾರ್ಮಿಕ ಕಾರ್ಯಕ್ರಮಗಳು ಮಧ್ಯಾಹ್ನದ ತನಕ ವಿವಿಧ ಪೂಜೆ ಹಾಗೂ ದೇವರ ಮೆರವಣಿಗೆಯೊಂದಿಗೆ  ಸಂಪನ್ನಗೊಂಡಿತು. ಗುಡ್ ಫ್ರೈಡೆ (Good Friday) ಕ್ರೈಸ್ತ ಧರ್ಮದಲ್ಲಿ ಬಹುಮುಖ್ಯವಾದ ಪವಿತ್ರ ದಿನವಾಗಿದ್ದು, ಇದು ಯೇಸು ಕ್ರಿಸ್ತನು ಶಿಲುಬೆಗೇರಿಸಲ್ಪಟ್ಟ ದಿನವೆಂದು ನಂಬಲಾಗುತ್ತದೆ.ಯೇಸು ಕ್ರಿಸ್ತನ ಬಲಿದಾನ:…

Read More

ಪಿಯುಸಿ ಫಲಿತಾಂಶ | ರಿಪ್ಪನ್ ಪೇಟೆ ಕಾಲೇಜಿಗೆ ಶೇ73% ಫಲಿತಾಂಶ , 19 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್

ಪಿಯುಸಿ ಫಲಿತಾಂಶ | ರಿಪ್ಪನ್ ಪೇಟೆ ಕಾಲೇಜಿಗೆ ಶೇ73% ಫಲಿತಾಂಶ , 19 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ರಿಪ್ಪನ್ ಪೇಟೆ : ಕಳೆದ ಮಾರ್ಚ್ ತಿಂಗಳಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಪರೀಕ್ಷೆಯ ಫಲಿತಾಂಶ ಇಂದು ಪ್ರಕಟವಾಗಿದ್ದು ರಿಪ್ಪನ್‌ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜ್‌ಗೆ ಶೇ 73 ರಷ್ಟು ಫಲಿತಾಂಶ  ಬಂದಿದೆ ಎಂದು ಪ್ರಭಾರಿ ಪ್ರಾಚಾರ್ಯ ವಾಸುದೇವ ತಿಳಿಸಿದ್ದಾರೆ. ಕಾಲೇಜ್‌ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಲೇಜ್‌ನಿಂದ ಕಲಾ ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಿಂದ 249 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ವಾರ್ಷಿಕ…

Read More

ಹಾಲಿನ ಗುಣಮಟ್ಟದ ಉತ್ಪನ್ನಗಳ ಮಾರಾಟದಿಂದ ರೈತರಿಗೆ, ಗ್ರಾಹಕರಿಗೆ ಹೆಚ್ಚು ಲಾಭ – ವಿದ್ಯಾದರ್

ಹಾಲಿನ ಗುಣಮಟ್ಟದ ಉತ್ಪನ್ನಗಳ ಮಾರಾಟದಿಂದ ರೈತರಿಗೆ, ಗ್ರಾಹಕರಿಗೆ ಹೆಚ್ಚು ಲಾಭ – ವಿದ್ಯಾದರ್ ರಿಪ್ಪನ್ ಪೇಟೆಯಲ್ಲಿ ಎರಡು ನಂದಿನಿ ಮಿಲ್ಕ್ ಪಾರ್ಲರ್ ಶುಭಾರಂಭ ಶಿವಮೊಗ್ಗ ಕೆ.ಎಂ.ಎಫ್ ವ್ಯಾಪ್ತಿಗೆ ಮೂರು ಜಿಲ್ಲೆಗಳು ಒಳಪಡುತ್ತಿದ್ದು ಪ್ರತಿ ಜಿಲ್ಲೆಯ ವ್ಯಾಪ್ತಿಯಲ್ಲಿ ತಲಾ 25 ಮಿಲ್ಕ್ ಪಾರ್ಲರ್‌ಗಳನ್ನು ತೆರೆಯುವ ಮೂಲಕ ವಿದ್ಯಾವಂತ ಯುವಕ, ಯುವತಿಯರಿಗೆ ಸ್ವಾವಲಂಬಿ ಉದ್ಯೋಗ ನೀಡುವ ಗುರಿ ಹೊಂದಲಾಗಿದೆ ಎಂದು ಶಿಮೂಲ್ ಅಧ್ಯಕ್ಷ ವಿದ್ಯಾಧರ್ ಹೇಳಿದರು. ಪಟ್ಟಣದ ಗ್ರಾಮ ಪಂಚಾಯ್ತಿ ಮುಂಭಾಗ ಮತ್ತು ಸಾಗರ ರಸ್ತೆಯ ಸರ್ಕಾರಿ ಪ್ರೌಢಶಾಲೆಯ ಮುಂಭಾಗದಲ್ಲಿ…

Read More