Headlines

ಬಸ್ ಹಾಗೂ ಬೈಕ್ ನಡುವೆ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವು

ಬಸ್ ಹಾಗೂ ಬೈಕ್ ನಡುವೆ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವು ಶಿವಮೊಗ್ಗದಿಂದ ಕುಂದಾಪುರಕ್ಕೆ ತೆರಳುತಿದ್ದ ದುರ್ಗಾಂಬ ಬಸ್‌ ರಿಪ್ಪನ್ ಪೇಟೆ ಪಟ್ಟಣದ ಶಿವಮೊಗ್ಗ ರಸ್ತೆಯ ಪೆಟ್ರೋಲ್ ಬಂಕ್ ಬಳಿಯಲ್ಲಿ ಅಪಘಾತವಾಗಿದ್ದು ಬೈಕ್ ಸವಾರನ ತಲೆಗೆ ಗಂಭೀರ ಗಾಯವಾಗಿ ತೀವ್ರ ರಕ್ತಸ್ರಾವವಾಗಿತ್ತು ರಿಪ್ಪನ್ ಪೇಟೆ : ಬೈಕ್ ಹಾಗೂ ಬಸ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಕೆಂಚನಾಲ ಗ್ರಾಪಂ ವ್ಯಾಪ್ತಿಯ ಕಮದೂರು ಗ್ರಾಮದ ನಾಗರಾಜ್ ನಾಯ್ಕ್…

Read More