ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್‌ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ

ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್‌ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected for labour cards and renewals, but cards were not issued for years. They demand an inquiry and justice. ರಿಪ್ಪನ್‌ಪೇಟೆ: ಕಾರ್ಮಿಕರ ಕಾರ್ಡ್ ಮಾಡಿಸಿಕೊಡುವುದಾಗಿ ಹಾಗೂ ನವೀಕರಣ ಮಾಡಿಕೊಡುವುದಾಗಿ ನಂಬಿಸಿ ಹಣ ಪಡೆದು, ವರ್ಷಗಳೇ ಕಳೆದರೂ ಕಾರ್ಡ್ ನೀಡದೆ ಸತಾಯಿಸಲಾಗುತ್ತಿದೆ ಎಂದು ಅಖಿಲ ಕರ್ನಾಟಕ ಕಟ್ಟಡ ಹಾಗೂ ಅಸಂಘಟಿತ ಕಾರ್ಮಿಕರ…

Read More

ಈದ್ ಮಿಲಾದ್ ಹಬ್ಬ ಶಾಂತಿಯುತ ಆಚರಣೆಗೆ ಪೊಲೀಸ್ ಸೂಚನೆ: ಸೌಹಾರ್ದತೆ ಕಾಪಾಡಲು ಪಿಎಸ್‌ಐ ರಾಜುರೆಡ್ಡಿ ಕರೆ

ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್‌ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and harmonious Eid Milad celebrations, urging community leaders to maintain law and order and avoid public inconvenience. ರಿಪ್ಪನ್‌ಪೇಟೆ: ಈದ್ ಮಿಲಾದ್ ಹಬ್ಬವನ್ನು ಪರಸ್ಪರ ಗೌರವ, ಸೌಹಾರ್ದತೆ ಹಾಗೂ ಭಾವೈಕ್ಯತೆಯಿಂದ ಆಚರಿಸುವ ಮೂಲಕ ಗ್ರಾಮದಲ್ಲಿ ಶಾಂತಿ–ಸುವ್ಯವಸ್ಥೆ ಕಾಪಾಡಬೇಕು ಎಂದು ರಿಪ್ಪನ್‌ಪೇಟೆ ಠಾಣೆಯ ಪಿಎಸ್‌ಐ ರಾಜುರೆಡ್ಡಿ ಕರೆ ನೀಡಿದರು. ಮಂಗಳವಾರ ರಿಪ್ಪನ್‌ಪೇಟೆ ಪೊಲೀಸ್…

Read More

RIPPONPETE | ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾಗಿ ಇಸ್ಮಾಯಿಲ್, ಪ್ರಧಾನ ಕಾರ್ಯದರ್ಶಿಯಾಗಿ ಫಾರೂಕ್ ಆಯ್ಕೆ

RIPPONPETE | ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾಗಿ ಇಸ್ಮಾಯಿಲ್, ಪ್ರಧಾನ ಕಾರ್ಯದರ್ಶಿಯಾಗಿ ಫಾರೂಕ್ ಆಯ್ಕೆ Ripponpete Eid Milad Committee 2026 formed with Ismail as President and Farooq as General Secretary under Mohiyuddin Jumma Masjid. ರಿಪ್ಪನ್ ಪೇಟೆ: ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಆಶ್ರಯದಲ್ಲಿ ಪ್ರತಿವರ್ಷ ನಡೆಯುವ ಈದ್ ಮಿಲಾದ್ ಕಾರ್ಯಕ್ರಮದ 2026ನೇ ಸಾಲಿನ ನೂತನ ಸಮಿತಿಯನ್ನು ರಚಿಸಲಾಗಿದ್ದು, ಅಧ್ಯಕ್ಷರಾಗಿ ಇಸ್ಮಾಯಿಲ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಫಾರೂಕ್ ಅವರನ್ನು ಆಯ್ಕೆ…

Read More

ಚುಂಚಾದ್ರಿ ಮಹಿಳಾ ಒಕ್ಕಲಿಗರ ವೇದಿಕೆಯಿಂದ ಸ್ವಾತಂತ್ರ್ಯ ದಿನಾಚರಣೆ

ಚುಂಚಾದ್ರಿ ಮಹಿಳಾ ಒಕ್ಕಲಿಗರ ವೇದಿಕೆಯಿಂದ ಸ್ವಾತಂತ್ರ್ಯ ದಿನಾಚರಣೆ Ripponpete Chunchadri Mahila Okkaligar Vedike celebrated the 80th Independence Day at Vinayaka Nagar Government School by distributing sweets, ties, belts and ID cards to students. ರಿಪ್ಪನ್ ಪೇಟೆ: 80ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ರಿಪ್ಪನ್ ಪೇಟೆ ಚುಂಚಾದ್ರಿ ಮಹಿಳಾ ಒಕ್ಕಲಿಗರ ವೇದಿಕೆಯ ವತಿಯಿಂದ ವಿನಾಯಕ ನಗರದ ಸರ್ಕಾರಿ ಶಾಲೆಯಲ್ಲಿ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ವೇದಿಕೆಯ ಎಲ್ಲಾ ಸದಸ್ಯರು ಕಾರ್ಯಕ್ರಮದಲ್ಲಿ…

Read More

ರಿಪ್ಪನ್ ಪೇಟೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ; ಮಳೆಯ ನಡುವೆಯೂ ಶಾಲಾ ಮಕ್ಕಳ ಪಥಸಂಚಲನ

ರಿಪ್ಪನ್ ಪೇಟೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ; ಮಳೆಯ ನಡುವೆಯೂ ಶಾಲಾ ಮಕ್ಕಳ ಪಥಸಂಚಲನ Ripponpete celebrated the 80th Independence Day with flag hoisting ceremonies across government offices, schools, colleges, religious institutions and organizations. Students also participated in a successful parade despite heavy rain. ರಿಪ್ಪನ್ ಪೇಟೆ: ಪಟ್ಟಣದಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ವಿವಿಧ ಸರ್ಕಾರಿ ಕಚೇರಿಗಳು, ಶಾಲಾ-ಕಾಲೇಜುಗಳು ಹಾಗೂ ಸಂಘ-ಸಂಸ್ಥೆಗಳ ವತಿಯಿಂದ ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು….

Read More

ಅರಸಾಳು ಕೆರೆ ಬಳಿ 20 ಅಡಿ ಆಳದ ಕಂದಕಕ್ಕೆ ಉರುಳಿದ ಲಾರಿ; ತಪ್ಪಿದ ಭಾರಿ ಅನಾಹುತ

ಅರಸಾಳು ಕೆರೆ ಬಳಿ 20 ಅಡಿ ಆಳದ ಕಂದಕಕ್ಕೆ ಉರುಳಿದ ಲಾರಿ; ತಪ್ಪಿದ ಭಾರಿ ಅನಾಹುತ A truck carrying coke from Mangaluru to Ballari rolled into a 20-foot-deep ditch near Arasalu Kere close to Ripponpete after the driver tried to avoid a two-wheeler. No casualties were reported. ರಿಪ್ಪನ್ ಪೇಟೆ: ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ರಸ್ತೆ ಬದಿಯ ಸುಮಾರು 20 ಅಡಿ ಆಳದ…

Read More

ಅರಸಾಳು ರೈಲ್ವೆ ನಿಲ್ದಾಣಕ್ಕೆ DRM ಭೇಟಿ: ಜ್ವಲಂತ ಸಮಸ್ಯೆಗಳು ಗಮನಕ್ಕೆ, ಪರಿಹಾರದ ಭರವಸೆ

ಅರಸಾಳು ರೈಲ್ವೆ ನಿಲ್ದಾಣಕ್ಕೆ DRM ಭೇಟಿ: ಜ್ವಲಂತ ಸಮಸ್ಯೆಗಳು ಗಮನಕ್ಕೆ, ಪರಿಹಾರದ ಭರವಸೆ Mysuru DRM Mudit Mittal inspected Arasalu Railway Station and Malgudi Museum, assuring action on basic facilities and seeking additional funds for museum development. ರಿಪ್ಪನ್‌ಪೇಟೆ, ಆ.8: ಸಮೀಪದ ಅರಸಾಳು ರೈಲ್ವೆ ನಿಲ್ದಾಣಕ್ಕೆ ಮೈಸೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕ (DRM) ಮುದಿತ್ ಮಿತ್ತಲ್ ಭೇಟಿ ನೀಡಿ ನಿಲ್ದಾಣದ ವಿವಿಧ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಇದೇ ವೇಳೆ ನಿಲ್ದಾಣದ…

Read More

ಲಂಡನ್‌ನಲ್ಲಿ ಉನ್ನತ ಶಿಕ್ಷಣ, ರಿಪ್ಪನ್‌ಪೇಟೆಯಲ್ಲಿ ಸೇವೆ : ಗ್ರಾಮೀಣ ಜನರ ಪಾಲಿಗೆ ಸಂಜೀವಿನಿಯಾದ ‘ಆರೋಗ್ಯ ಹೆಲ್ತ್ ಕೇರ್’ನ ಡಾ. ಸುಮಂತ್ ಕೊಹಿಮ

ಲಂಡನ್‌ನಲ್ಲಿ ಉನ್ನತ ಶಿಕ್ಷಣ, ರಿಪ್ಪನ್‌ಪೇಟೆಯಲ್ಲಿ ಸೇವೆ : ಗ್ರಾಮೀಣ ಜನರ ಪಾಲಿಗೆ ಸಂಜೀವಿನಿಯಾದ ‘ಆರೋಗ್ಯ ಹೆಲ್ತ್ ಕೇರ್’ನ ಡಾ. ಸುಮಂತ್ ಕೊಹಿಮ ರಿಪ್ಪನ್‌ಪೇಟೆಯಲ್ಲೇ ಸಿಗುತ್ತಿದೆ ಜಾಗತಿಕ ಮಟ್ಟದ ವೈದ್ಯಕೀಯ ಸೇವೆ! Discover Arogya Health Care in Ripponpete, led by London-educated Dr. Sumanth Kohima. Providing expert family medicine, advanced lab facilities, ECG, and successful diabetes management for the rural community. ​ರಿಪ್ಪನ್‌ಪೇಟೆ:ಪಟ್ಟಣದ ಸಾಗರ ರಸ್ತೆಯ ವಿನಾಯಕ ವೃತ್ತದಲ್ಲಿರುವ…

Read More

RIPPONPETE | ರಸ್ತೆ ಅಗಲೀಕರಣದ ಬೆನ್ನಲ್ಲೇ ಹೆಚ್ಚಿದ ಅಪಘಾತ – ವಿನಾಯಕ ವೃತ್ತದ ನಾಲ್ಕು ರಸ್ತೆಗೆ ಬ್ಯಾರಿಕೇಡ್

RIPPONPETE | ರಸ್ತೆ ಅಗಲೀಕರಣದ ಬೆನ್ನಲ್ಲೇ ಹೆಚ್ಚಿದ ಅಪಘಾತ – ವಿನಾಯಕ ವೃತ್ತದ ನಾಲ್ಕು ರಸ್ತೆಗೆ ಬ್ಯಾರಿಕೇಡ್ To curb the sudden rise in accidents following recent road widening, Ripponpete police have installed barricades at the busy Vinayaka Circle to control overspeeding and ensure public safety. ​ರಿಪ್ಪನ್‌ಪೇಟೆ: ರಸ್ತೆ ಅಗಲೀಕರಣದ ಬಳಿಕ ಅತಿ ವೇಗದ ಚಾಲನೆ ಹಾಗೂ ಸವಾರರ ನಿರ್ಲಕ್ಷ್ಯದಿಂದಾಗಿ ನಿರಂತರ ಸರಣಿ ಅಪಘಾತಗಳಿಗೆ ಸಾಕ್ಷಿಯಾಗಿದ್ದ…

Read More

ಹೊಸನಗರ ವಿಧಾನಸಭಾ ಕ್ಷೇತ್ರದ ಸ್ಥಾನಮಾನ ಮರುಸ್ಥಾಪನೆಗೆ ಸಂಪೂರ್ಣ ಬೆಂಬಲ: ಸಂಸದ  ಬಿ. ವೈ. ರಾಘವೇಂದ್ರ

ಹೊಸನಗರ ವಿಧಾನಸಭಾ ಕ್ಷೇತ್ರದ ಸ್ಥಾನಮಾನ ಮರುಸ್ಥಾಪನೆಗೆ ಸಂಪೂರ್ಣ ಬೆಂಬಲ: ಸಂಸದ  ಬಿ. ವೈ. ರಾಘವೇಂದ್ರ Political and religious leaders unite in support of restoring the Hosanagara constituency, with MP B.Y. Raghavendra assuring full backing during the padyatra concluding event at Ripponpete. ರಿಪ್ಪನ್‌ಪೇಟೆ: ಹೊಸನಗರ ವಿಧಾನಸಭಾ ಕ್ಷೇತ್ರದ ಮರುಸ್ಥಾಪನೆಗೆ ರಾಜಕೀಯ ಮತ್ತು ಧಾರ್ಮಿಕ ನಾಯಕರಿಂದ ಒಗ್ಗಟ್ಟಿನ ಬೆಂಬಲ ವ್ಯಕ್ತವಾಗಿದ್ದು, ಹೋರಾಟಕ್ಕೆ ಹೊಸ ಚೈತನ್ಯ ಸಿಕ್ಕಿದೆ. ಸಂಸದ ಬಿ.ವೈ….

Read More