Headlines

ಅಪ್ರಾಪ್ತ ಬಾಲಕಿಗೆ ಆಮಿಷವೊಡ್ಡಿ ಲೈಂಗಿಕ ದೌರ್ಜನ್ಯ ಆರೋಪ : ರಿಪ್ಪನ್ ಪೇಟೆಯಲ್ಲಿ ಗಂಡ-ಹೆಂಡತಿ ವಿರುದ್ಧ ಎಫ್‌ಐಆರ್

ಅಪ್ರಾಪ್ತ ಬಾಲಕಿಗೆ ಆಮಿಷವೊಡ್ಡಿ ಲೈಂಗಿಕ ದೌರ್ಜನ್ಯ ಆರೋಪ : ರಿಪ್ಪನ್ ಪೇಟೆಯಲ್ಲಿ ಗಂಡ-ಹೆಂಡತಿ ವಿರುದ್ಧ ಎಫ್‌ಐಆರ್ Rare POCSO case registered in Ripponpete. Police have booked a husband and wife over alleged sexual assault of a minor girl and are investigating the alleged involvement of seven other youths. ರಿಪ್ಪನ್‌ಪೇಟೆ: ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ ಅಪರೂಪದ ರೀತಿಯ ಪೋಕ್ಸೋ (POCSO) ಪ್ರಕರಣ ದಾಖಲಾಗಿದ್ದು,…

Read More

ಲಂಡನ್‌ನಲ್ಲಿ ಉನ್ನತ ಶಿಕ್ಷಣ, ರಿಪ್ಪನ್‌ಪೇಟೆಯಲ್ಲಿ ಸೇವೆ : ಗ್ರಾಮೀಣ ಜನರ ಪಾಲಿಗೆ ಸಂಜೀವಿನಿಯಾದ ‘ಆರೋಗ್ಯ ಹೆಲ್ತ್ ಕೇರ್’ನ ಡಾ. ಸುಮಂತ್ ಕೊಹಿಮ

ಲಂಡನ್‌ನಲ್ಲಿ ಉನ್ನತ ಶಿಕ್ಷಣ, ರಿಪ್ಪನ್‌ಪೇಟೆಯಲ್ಲಿ ಸೇವೆ : ಗ್ರಾಮೀಣ ಜನರ ಪಾಲಿಗೆ ಸಂಜೀವಿನಿಯಾದ ‘ಆರೋಗ್ಯ ಹೆಲ್ತ್ ಕೇರ್’ನ ಡಾ. ಸುಮಂತ್ ಕೊಹಿಮ ರಿಪ್ಪನ್‌ಪೇಟೆಯಲ್ಲೇ ಸಿಗುತ್ತಿದೆ ಜಾಗತಿಕ ಮಟ್ಟದ ವೈದ್ಯಕೀಯ ಸೇವೆ! Discover Arogya Health Care in Ripponpete, led by London-educated Dr. Sumanth Kohima. Providing expert family medicine, advanced lab facilities, ECG, and successful diabetes management for the rural community. ​ರಿಪ್ಪನ್‌ಪೇಟೆ:ಪಟ್ಟಣದ ಸಾಗರ ರಸ್ತೆಯ ವಿನಾಯಕ ವೃತ್ತದಲ್ಲಿರುವ…

Read More

ಬಸ್ ನಿಲ್ದಾಣದಲ್ಲಿ ಕಂದಮ್ಮನನ್ನು ಬಿಸಾಡಿದ್ದ ಪೋಷಕರು ಅಂದರ್! ರಿಪ್ಪನ್‌ಪೇಟೆ ಪೊಲೀಸರ ಸಿನಿಮೀಯ ಶೈಲಿಯ ಕಾರ್ಯಾಚರಣೆ

ಬಸ್ ನಿಲ್ದಾಣದಲ್ಲಿ ಕಂದಮ್ಮನನ್ನು ಬಿಸಾಡಿದ್ದ ಪೋಷಕರು ಅಂದರ್! ರಿಪ್ಪನ್‌ಪೇಟೆ ಪೊಲೀಸರ ಸಿನಿಮೀಯ ಶೈಲಿಯ ಕಾರ್ಯಾಚರಣೆ Ripponpete Police cracked the newborn baby abandonment case within a week using tower dump analysis and technical investigation. A 21-year-old woman and a 20-year-old man from Sagar have been taken into custody for allegedly abandoning the infant at a bus stand near Gavaturu. ​ರಿಪ್ಪನ್‌ಪೇಟೆ:…

Read More

RIPPONPETE | ರಸ್ತೆ ಅಗಲೀಕರಣದ ಬೆನ್ನಲ್ಲೇ ಹೆಚ್ಚಿದ ಅಪಘಾತ – ವಿನಾಯಕ ವೃತ್ತದ ನಾಲ್ಕು ರಸ್ತೆಗೆ ಬ್ಯಾರಿಕೇಡ್

RIPPONPETE | ರಸ್ತೆ ಅಗಲೀಕರಣದ ಬೆನ್ನಲ್ಲೇ ಹೆಚ್ಚಿದ ಅಪಘಾತ – ವಿನಾಯಕ ವೃತ್ತದ ನಾಲ್ಕು ರಸ್ತೆಗೆ ಬ್ಯಾರಿಕೇಡ್ To curb the sudden rise in accidents following recent road widening, Ripponpete police have installed barricades at the busy Vinayaka Circle to control overspeeding and ensure public safety. ​ರಿಪ್ಪನ್‌ಪೇಟೆ: ರಸ್ತೆ ಅಗಲೀಕರಣದ ಬಳಿಕ ಅತಿ ವೇಗದ ಚಾಲನೆ ಹಾಗೂ ಸವಾರರ ನಿರ್ಲಕ್ಷ್ಯದಿಂದಾಗಿ ನಿರಂತರ ಸರಣಿ ಅಪಘಾತಗಳಿಗೆ ಸಾಕ್ಷಿಯಾಗಿದ್ದ…

Read More

ರಿಪ್ಪನ್‌ಪೇಟೆಯಲ್ಲಿ ಮತದಾರರ ಮ್ಯಾಪಿಂಗ್ ಕ್ಯಾಂಪ್: ಏ.14ರಂದು ವಿಶೇಷ ಶಿಬಿರ

ರಿಪ್ಪನ್‌ಪೇಟೆಯಲ್ಲಿ ಮತದಾರರ ಮ್ಯಾಪಿಂಗ್ ಕ್ಯಾಂಪ್: ಏ.14ರಂದು ವಿಶೇಷ ಶಿಬಿರ A special voter mapping/progeny camp will be held on April 14 at Ripponpete Gram Panchayat hall to speed up pending electoral roll mapping in selected booths of Hosanagara taluk. ಹೊಸನಗರ: ರಾಜ್ಯಾದ್ಯಂತ ಮತದಾರರ ಪಟ್ಟಿಯ ಮ್ಯಾಪಿಂಗ್/ಪ್ರೋಜೆನಿ ಪ್ರಕ್ರಿಯೆ ಜೋರಾಗಿ ನಡೆಯುತ್ತಿದ್ದು, ಹೊಸನಗರ ತಾಲ್ಲೂಕಿನ ರಿಪ್ಪನ್‌ಪೇಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಈ ಕಾರ್ಯಕ್ಕೆ ವೇಗ ನೀಡಲು ವಿಶೇಷ…

Read More

RIPPONPETE | ವಿದ್ಯುತ್ ಕಂಬದಿಂದ ಕೆಳಗೆ ಬಿದ್ದು ಕಾರ್ಮಿಕ ಸಾವು

RIPPONPETE | ವಿದ್ಯುತ್ ಕಂಬದಿಂದ ಕೆಳಗೆ ಬಿದ್ದು ಕಾರ್ಮಿಕ ಸಾವು A worker from Mysuru died after falling from an electric pole during maintenance work in Nanjavalli village near Ripponpete. The accident occurred when the pole suddenly broke, leading to severe injuries and death despite treatment. ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಹರತಾಳು ಗ್ರಾಪಂ ವ್ಯಾಪ್ತಿಯ ನಂಜವಳ್ಳಿ ಗ್ರಾಮದಲ್ಲಿ ವಿದ್ಯುತ್ ನಿರ್ವಹಣಾ…

Read More

ದಾದಿಯರ ಸೇವೆ ಚಂಡಿಕಾ ಹೋಮದ ಪುಣ್ಯಕ್ಕೆ ಸಮ: ವಿನಯ್‌ಗುರೂಜಿ

ದಾದಿಯರ ಸೇವೆ ಚಂಡಿಕಾ ಹೋಮದ ಪುಣ್ಯಕ್ಕೆ ಸಮ: ವಿನಯ್‌ಗುರೂಜಿ Spiritual leader Vinay GurujI praises nurses’ service as equal to a sacred Chandika Homa during NGO inauguration and free health camp in Ripponpete, highlighting rural healthcare awareness. ರಿಪ್ಪನ್‌ಪೇಟೆ: ಆಸ್ಪತ್ರೆಗಳಲ್ಲಿ ರೋಗಿಗಳ ಶೂಶ್ರುಷೆ ಮಾಡುವ ದಾದಿಯರ ಸೇವೆ ಚಂಡಿಕಾ ಹೋಮ ಮಾಡಿದಷ್ಟು ಪುಣ್ಯಕರವಾಗಿದ್ದು, ಮಾನವೀಯತೆಯ ಅತ್ಯುನ್ನತ ರೂಪವೆಂದು ಗೌರಿಗದ್ದೆ ಅವದೂತ ಸದ್ಗುರು ವಿನಯ್‌ಗುರೂಜಿ ಹೇಳಿದರು. ಪಟ್ಟಣದ ಗುಡ್‌ಶಪರ್ಡ್…

Read More

ಹೊಸನಗರ ಕ್ಷೇತ್ರ ಮರುಸ್ಥಾಪನೆಗೆ ಏ.5ರಿಂದ ಪಾದಯಾತ್ರೆ; ಏ.6ರಂದು ರಿಪ್ಪನ್‌ಪೇಟೆಯಲ್ಲಿ ಬೃಹತ್ ಸಮಾವೇಶ

ಹೊಸನಗರ ಕ್ಷೇತ್ರ ಮರುಸ್ಥಾಪನೆಗೆ ಏ.5ರಿಂದ ಪಾದಯಾತ್ರೆ; ಏ.6ರಂದು ರಿಪ್ಪನ್‌ಪೇಟೆಯಲ್ಲಿ ಬೃಹತ್ ಸಮಾವೇಶ ರಿಪ್ಪನ್‌ಪೇಟೆ: ಹೊಸನಗರ ವಿಧಾನಸಭಾ ಕ್ಷೇತ್ರವನ್ನು ಮರುಸ್ಥಾಪನೆ ಮಾಡುವಂತೆ ಆಗ್ರಹಿಸಿ ಏಪ್ರಿಲ್ 5ರಿಂದ ಪಾದಯಾತ್ರೆ ಹಮ್ಮಿಕೊಳ್ಳಲಾಗಿದ್ದು, ಏಪ್ರಿಲ್ 6ರಂದು ರಿಪ್ಪನ್‌ಪೇಟೆಯ ಸಾಗರ ರಸ್ತೆಯ ಸರ್ಕಾರಿ ಪದವಿಪೂರ್ವ ಕಾಲೇಜ್ ಆವರಣದಲ್ಲಿ ಬೃಹತ್ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ಮೂಲೆಗದ್ದೆ ಸದಾನಂದಾಶ್ರಮದ ಅಭಿನವ ಚನ್ನಬಸವ ಮಹಾಸ್ವಾಮೀಜಿ ಎಂದರು. ಈ ಕುರಿತು ರಿಪ್ಪನ್‌ಪೇಟೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಯುವಕರನ್ನು ಹೋರಾಟದಲ್ಲಿ ತೊಡಗಿಸಿಕೊಳ್ಳುವ ಸಂಕಲ್ಪದೊಂದಿಗೆ ‘ಬದಲಾಗೋರು ತಮ್ಮ ಬದಲಾಗಿರಿ. ಬದಲಾಗುವ ಮುನ್ನ…

Read More

ಶ್ರೀ ರಾಮನವಮಿ ಸಂಭ್ರಮ: ವಿನಾಯಕ ವೃತ್ತದಲ್ಲಿ ಕೋಸಂಬರಿ–ಪಾನಕ ವಿತರಣೆ

Sri Ram Navami celebrated with devotion at Vinayaka Circle in Ripponpete, where Hindu Jagarana Vedike distributed kosambari and panaka to devotees ರಿಪ್ಪನ್ ಪೇಟೆ: ಪಟ್ಟಣದ ವಿನಾಯಕ ವೃತ್ತದಲ್ಲಿ ಶ್ರೀ ರಾಮನವಮಿ ಹಬ್ಬವನ್ನು ಭಕ್ತಿಭಾವದಿಂದ ವಿಜೃಂಭಣೆಯಿಂದ ಆಚರಿಸಲಾಯಿತು. ಹಿಂದೂ ಜಾಗರಣ ವೇದಿಕೆ ಆಶ್ರಯದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ರಾಮಭಕ್ತರು ಉತ್ಸಾಹದಿಂದ ಪಾಲ್ಗೊಂಡರು. ಹಬ್ಬದ ಅಂಗವಾಗಿ ಭಕ್ತರಿಗೆ ಕೋಸಂಬರಿ ಹಾಗೂ ಪಾನಕವನ್ನು ಪ್ರಸಾದವಾಗಿ ವಿತರಿಸಲಾಯಿತು. ಬಿಸಿಲಿನ ತಾಪಮಾನದಲ್ಲೂ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ…

Read More

ಹಿಂದೂ ರುದ್ರಭೂಮಿಗೆ ‘ಸಿಲಿಕಾನ್ ಚೇಂಬರ್’ ಕೊಡುಗೆ – ಗ್ರಾಮಾಡಳಿತಕ್ಕೆ ಅಧಿಕೃತ ಹಸ್ತಾಂತರ

ಹಿಂದೂ ರುದ್ರಭೂಮಿಗೆ ‘ಸಿಲಿಕಾನ್ ಚೇಂಬರ್’ ಕೊಡುಗೆ – ಗ್ರಾಮಾಡಳಿತಕ್ಕೆ ಅಧಿಕೃತ ಹಸ್ತಾಂತರ ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಒಕ್ಕಲಿಗರ ಸಂಘದ ಆಗ್ರಹ ರಿಪ್ಪನ್‌ಪೇಟೆ: ಗ್ರಾಮದಲ್ಲಿನ ಹಿಂದೂ ರುದ್ರಭೂಮಿಯ ಸೌಲಭ್ಯಗಳನ್ನು ಸುಧಾರಿಸುವ ಉದ್ದೇಶದಿಂದ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನಿರ್ಮಿಸಲಾದ ‘ಸಿಲಿಕಾನ್ ಚೇಂಬರ್’ ಹಾಗೂ ದಹನ ಯಂತ್ರವನ್ನು ಇಂದು ಗ್ರಾಮಾಡಳಿತಕ್ಕೆ ಅಧಿಕೃತವಾಗಿ ಹಸ್ತಾಂತರಿಸಲಾಯಿತು. ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಶಿವಮೊಗ್ಗ ಜಿಲ್ಲಾ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿರ್ದೇಶಕ ಮುರುಳಿಧರ್ ಶೆಟ್ಟಿ, ಮಾನವ…

Read More