Headlines

RIPPONPETE | ಗ್ರಾಮಸ್ಥರಿಗೆ ಆಸಕ್ತಿ ಇಲ್ಲದ ಗ್ರಾಮಸಭೆ

RIPPONPETE | ಗ್ರಾಮಸ್ಥರಿಗೆ ಆಸಕ್ತಿ ಇಲ್ಲದ ಗ್ರಾಮಸಭೆ ರಿಪ್ಪನ್‌ಪೇಟೆ : ಸಾರ್ವಜನಿಕರಿಗೆ ಅನುಕೂಲವಾಗಲೆಂದು ನಡೆಸುವ ಗ್ರಾಮಸಭೆಯ ಬಗ್ಗೆ ಕಳೆದ ಒಂದು ವಾರದಿಂದ ವ್ಯಾಪಕ ಪ್ರಚಾರ ನಡೆಸಿದರೂ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸದ ಹಿನ್ನಲೆ ಗ್ರಾಮಸಭೆಯಲ್ಲಿ ಖಾಲಿ ಕುರ್ಚಿಗಳು ಎದ್ದು ಕಾಣುತಿದ್ದು ಸಾರ್ವಜನಿಕರ ನಿರಾಸಕ್ತಿಗೆ ಗ್ರಾಮಾಡಳಿತ ಬೇಸರ ವ್ಯಕ್ತ ಪಡಿಸಿರುವ ಘಟನೆ ನಡೆದಿದೆ. ಗ್ರಾಮಸಭೆಯಲ್ಲಿ ಏನೇನಾಯ್ತು…!? ಪಟ್ಟಣದ ಬಸ್ ನಿಲ್ದಾಣಕ್ಕಾಗಿ ಕಾಯ್ದಿರಿಸಲಾಗಿರುವ 32 ಗುಂಟೆ ಜಾಗವನ್ನು ಕೂಡಲೇ ತೆರವುಗೊಳಿಸಿ ಬಸ್ ನಿಲ್ದಾಣವನ್ನು ನಿರ್ಮಿಸುವಂತೆ ಮತ್ತು ವಿನಾಯಕ ವೃತ್ತದಲ್ಲಿನ ಆಟೋ…

Read More

RIPPONPETE | ಗೋಮಾಂಸ ಸಾಗಾಟ – ವಾಹನ ಸಹಿತ ಮೂವರ ಬಂಧನ

RIPPONPETE | ಗೋಮಾಂಸ ಸಾಗಾಟ – ವಾಹನ ಸಹಿತ ಮೂವರ ಬಂಧನ ರಿಪ್ಪನ್‌ಪೇಟೆ : ಅಕ್ರಮವಾಗಿ ಗೋಮಾಂಸ ಸಾಗಿಸುತಿದ್ದ ಮೂವರು ಆರೋಪಿಗಳನ್ನು ಮಾಲು ಸಮೇತ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಇಂದು ಬೆಳಿಗ್ಗೆ ತೀರ್ಥಹಳ್ಳಿ ರಸ್ತೆಯ ಕಣಬಂದೂರು ರಸ್ತೆಯ ಬಳಿ ಪೊಲೀಸ್ ಸಿಬ್ಬಂದಿಗಳು ಗಸ್ತು ತಿರುಗುತಿದ್ದಾಗ ಪ್ಯಾಸೆಂಜರ್ ಆಟೋವೊಂದನ್ನು ತಡೆದು ನಿಲ್ಲಿಸಿ ಪರಿಶೀಲಿಸಿದಾಗ ಸುಮಾರು 19ಸಾವಿರ ರೂ ಮೌಲ್ಯದ 80 ಕೆ ಜಿ ದನದ ಮಾಂಸವಿರುವುದ ಕಂಡು ಬಂದಿದೆ. ಮಾಂಸವನ್ನು ಎಲ್ಲಿಂದ ತಂದಿರುವುದಾಗಿ ಆರೋಪಿಗಳನ್ನು  ವಿಚಾರಿಸಿದಾಗ ಗರ್ತಿಕೆರೆ…

Read More

RIPPONPETE | ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ – ಫೋಕ್ಸೋ ಪ್ರಕರಣ ದಾಖಲು

RIPPONPETE | ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ – ಫೋಕ್ಸೋ ಪ್ರಕರಣ ದಾಖಲು ರಿಪ್ಪನ್‌ಪೇಟೆ: ಅಪ್ರಾಪ್ತಯ ಮೇಲೆ ಯುವಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆಗೆ ಸಂಬಂಧಿಸಿದಂತೆ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಆರೋಪಿತನ ವಿರುದ್ಧ ಪೋಕ್ಸ್‌ ಪ್ರಕರಣ ದಾಖಲಾಗಿದೆ. ಹರತಾಳು ಗ್ರಾಮದ ಉಮೇಶ ಆರೋಪಿಯಾಗಿದ್ದು, ಹುಂಚ ಸಮೀಪದ ಗ್ರಾಮವೊಂದರ ಅಪ್ರಾಪ್ತಯೊಂದಿಗೆ ದೈಹಿಕ ಸಂಬಂಧ ಹೊಂದಿದ್ದು ಕಳೆದ ಕೆಲದಿನಗಳಿಂದ ಹರತಾಳಿನ ಉಮೇಶನ ಮನೆಯಲ್ಲಿಯೇ ವಾಸವಿದ್ದಳು ಎನ್ನಲಾಗಿದೆ. ಅಪ್ರಾಪ್ತಗೆ ಹೊಟ್ಟೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸಾಗರ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಅಪ್ರಾಪ್ತೆಯು…

Read More

ಬಡ ವೃದ್ದೆಯ ಖಾತೆಯಲ್ಲಿರುವ ವೃದ್ದಾಪ್ಯ ವೇತನ ನೀಡಲು ತಡೆ ಒಡ್ಡಿದ ರಿಪ್ಪನ್‌ಪೇಟೆ ಕೆನರಾ ಬ್ಯಾಂಕ್ ಮ್ಯಾನೇಜರ್ – ಠಾಣೆ ಮೆಟ್ಟಿಲೇರಿದ ಪ್ರಕರಣ

ಬಡ ವೃದ್ದೆಯ ಖಾತೆಯಲ್ಲಿರುವ ವೃದ್ದಾಪ್ಯ ವೇತನ ನೀಡಲು ತಡೆ ಒಡ್ಡಿದ ಕೆನರಾ ಬ್ಯಾಂಕ್ ಮ್ಯಾನೇಜರ್ – ಠಾಣೆ ಮೆಟ್ಟಿಲೇರಿದ ಪ್ರಕರಣ ರಿಪ್ಪನ್‌ಪೇಟೆ : ಅಕೌಂಟ್ ನಲ್ಲಿರುವ ವೃದ್ದಾಪ್ಯ ವೇತನವನ್ನು ಪಡೆದುಕೊಳ್ಳಲು 80 ವೃದ್ದೆಯೊಬ್ಬರಿಗೆ ಲೋನ್ ನೆಪ ಹೇಳಿ ಕಳೆದ ಆರೇಳು ತಿಂಗಳುಗಳಿಂದ ಪಟ್ಟಣದ ಕೆನರಾ ಬ್ಯಾಂಕ್ ಮ್ಯಾನೇಜರ್ ತಡೆ ಒಡ್ಡಿರುವ ಘಟನೆ ನಡೆದಿದೆ.ಈ ಬಗ್ಗೆ ಬಡ ವೃದ್ದೆ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ಬಡತನ ರೇಖೆಗಿಂತ ಕೆಳಗಿರುವ ನಾಡಿನ ಹಿರಿಯ ನಾಗರಿಕರು ತಮ್ಮ ಇಳಿ ವಯಸ್ಸಿನಲ್ಲಿ ಸಂತೋಷದಿಂದ…

Read More

Ripponpete | ಆಹಾರ ಸುರಕ್ಷತಾ ಅಧಿಕಾರಿಗಳ ದಿಡೀರ್ ದಾಳಿ – ಹಲವು ಮಳಿಗೆಗಳಿಗೆ ನೋಟೀಸ್ ಜಾರಿ

Ripponpete | ಆಹಾರ ಸುರಕ್ಷತಾ ಅಧಿಕಾರಿಗಳ ದಿಡೀರ್ ದಾಳಿ – ಹಲವು ಮಳಿಗೆಗಳಿಗೆ ನೋಟೀಸ್ ಜಾರಿ ರಿಪ್ಪನ್‌ಪೇಟೆ : ಪಟ್ಟಣದ ಅಂಗಡಿ ಹಾಗೂ ಹೊಟೇಲ್ ಗಳಲ್ಲಿ ಹಲವಾರು ಆಹಾರ ಸುರಕ್ಷತಾ ಮಾನದಂಡಗಳನ್ನು ಉಲ್ಲಂಘಿಸುತ್ತಿರುವುದು ಕಂಡುಬಂದಿರುವ ಹಿನ್ನಲೆಯಲ್ಲಿ ಆಹಾರ ಸುರಕ್ಷ ತಾ ಹಾಗೂ ಗುಣಮಟ್ಟ ಇಲಾಖೆ(fssai) ಅಧಿಕಾರಿಗಳ ತಂಡ ಪಟ್ಟಣದ ಹಲವು ಅಂಗಡಿಗಳ , ಬೇಕರಿಗಳ ಮೇಲೆ ದಿಢೀರ್‌ ದಾಳಿ ನಡೆಸಿರುವ ಘಟನೆ ನಡೆದಿದೆ. ಪಟ್ಟಣದ ಹಲವಾರು ಅಂಗಡಿ , ಬೇಕರಿ ಮತ್ತು ಮಾಲ್ ಗಳಲ್ಲಿ ಅವಧಿ ಮೀರಿದ…

Read More

Ripponpete | ಸಾಲಬಾಧೆ ತಾಳಲಾರದೇ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

Ripponpete | ಸಾಲಬಾಧೆ ತಾಳಲಾರದೇ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ ರಿಪ್ಪನ್‌ಪೇಟೆ : ಸಾಲಬಾಧೆ ತಾಳಲರದೆ ರೈತನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಳೂರು ಗ್ರಾಪಂ ವ್ಯಾಪ್ತಿಯ ಕಾಳೇಶ್ವರ ಗ್ರಾಮದಲ್ಲಿ ನಡೆದಿದೆ. ಕಾಳೇಶ್ವರ ಗ್ರಾಮದ ದನಂಜಯಪ್ಪ (73) ಮೃತ ದುರ್ಧೈವಿಯಾಗಿದ್ದಾರೆ. ಧನಂಜಯಪ್ಪ ನವರು ಜಮೀನಿನಲ್ಲಿ ಬೆಳೆ ಬೆಳೆಯುವ ಉದ್ದೇಶದಿಂದ ರಿಪ್ಪನ್ ಪೇಟೆ ಕೆನರಾ ಬ್ಯಾಂಕ್ ನಲ್ಲಿ 8,00,000/ರೂಪಾಯಿ,ಡಿಸಿಸಿ ಬ್ಯಾಂಕ್ ರಿಪ್ಪನ್ ಪೇಟೆಯಲ್ಲಿ 40,000/- ರೂಪಾಯಿ ಹಾಗೂ ಧರ್ಮಸ್ಥಳ ಸಂಘದಲ್ಲಿ 1,00,000/ರೂ ಸಾಲ. ಮತ್ತು ಎಲ್ ಎನ್…

Read More

Ripponpete | ವಿಶ್ವಕರ್ಮ ಸಮಾಜದಿಂದ ಸಾಮೂಹಿಕ ಉಪಕರ್ಮ

Ripponpete | ವಿಶ್ವಕರ್ಮ ಸಮಾಜದಿಂದ ಸಾಮೂಹಿಕ ಉಪಕರ್ಮ ರಿಪ್ಪನ್‌ಪೇಟೆ : ಪಟ್ಟಣದ ವಿರಾಟ್ ವಿಶ್ವಕರ್ಮ ಸಮಾಜೋದ್ಧಾರಕ ಸಂಘದ ವತಿಯಿಂದ ಪ್ರಥಮ ಬಾರಿಗೆ ರಿಪ್ಪನ್ ಪೇಟೆಯಲ್ಲಿ ಸಾಮೂಹಿಕ ಉಪಕರ್ಮ(ಯಜ್ಙೋಪವೀತ) ,ವಿಶ್ವಕರ್ಮ ಪೂಜೆ ಹಾಗೂ ಹೋಮ ಮಾಡುವುದರ ಮೂಲಕ ನೆರವೇರಿಸಲಾಯಿತು. ವಿರಾಟ್ ವಿಶ್ವಕರ್ಮ ಸಮಾಜೋದ್ಧಾರಕ ಸಂಘ ಹಾಗೂ ನೂತನ ಗ್ರಾಮ ಮೊಕ್ತೇಸರರಾದ ಶ್ರೀಧರಾಚಾರ್ಯ  ಕೆಂಚನಾಲ ಇವರ ನೇತೃತ್ವದಲ್ಲಿ ಸಾಮೂಹಿಕ ಉಪಕರ್ಮ (ಯಜ್ಙೋಪವೀತ)  ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂಧರ್ಭದಲ್ಲಿ ಸಂಘದ ಅಧ್ಯಕ್ಷರಾದ ಮಂಜುನಾಥ್ ಆಚಾರ್ಯ,ಉಪಾಧ್ಯಕ್ಷರಾದ ರವಿ ಆರ್ ಆಚಾರ್ಯ ಕಾರ್ಯದರ್ಶಿಗಳಾದ ಸುದೇಶ್…

Read More

Ripponpete | ಗಗನಯಾತ್ರಿ ಸುನಿತಾ ವಿಲಿಯಮ್ಸ್ ಸುರಕ್ಷತೆಗಾಗಿ ಪ್ರಾರ್ಥಿಸಿ ವಿಶೇಷ ಪೂಜೆ

Ripponpete | ಗಗನಯಾತ್ರಿ ಸುನಿತಾ ವಿಲಿಯಮ್ಸ್ ಸುರಕ್ಷತೆಗಾಗಿ  ಪ್ರಾರ್ಥಿಸಿ ವಿಶೇಷ ಪೂಜೆ ರಿಪ್ಪನ್‌ಪೇಟೆ : ಭಾರತೀಯ ಮೂಲದ ಗಗನಯಾತ್ರಿ ಸುನಿತಾ ವಿಲಿಯಮ್ಸ್ ಸುರಕ್ಷಿತವಾಗಿ ಭೂಮಿಗೆ ಮರಳಲಿ ಎಂದು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಪದ್ಮಾ ಸುರೇಶ್ ನೇತ್ರತ್ವದಲ್ಲಿ ಪಟ್ಟಣದ ಶ್ರೀ ಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ಸೋಮವಾರ ವಿಶೇಷ ಪೂಜೆ ಸಲ್ಲಿಸಲಾಯಿತು. ಈ ಸಂಧರ್ಭದಲ್ಲಿ ಮಾತನಾಡಿದ ಪದ್ಮಾ ಸುರೇಶ್ ಅಮೆರಿಕದ ಮೂಲದ ಬುಚ್ ವಿಲ್ಮೋರ್ ಜೊತೆ ಬಾಹ್ಯಾಕಾಶಯಾನ ಕೈಗೊಂಡಿದ್ದ ಭಾರತೀಯ ಮೂಲದ ಸುನಿತಾ ವಿಲಿಯಮ್ಸ್‌ 52 ದಿನವಾದರೂ ಭೂಮಿಗೆ…

Read More

ಆಲುವಳ್ಳಿಯಲ್ಲಿ ಭಾರಿ ಮಳೆಗೆ ಮನೆ ಸಂಪೂರ್ಣ ಹಾನಿ – ಆತಂಕದಲ್ಲಿ ಬಡ ಕುಟುಂಬ

ಆಲುವಳ್ಳಿಯಲ್ಲಿ ಭಾರಿ ಮಳೆಗೆ ಮನೆ ಸಂಪೂರ್ಣ ಹಾನಿ – ಆತಂಕದಲ್ಲಿ ಬಡ ಕುಟುಂಬ ರಿಪ್ಪನ್‌ಪೇಟೆ : ಕೆಂಚನಾಲ ಗ್ರಾಪಂ ವ್ಯಾಪ್ತಿಯ ಆಲುವಳ್ಲೀ ಗ್ರಾಮದ ಹೊಳೆಮದ್ಲು ಗ್ರಾಮದಲ್ಲಿ ಇಂದು ಮಧ್ಯಾಹ್ನ ಸುರಿದ ಭಾರಿ ಮಳೆಗೆ ಮನೆ ಸಂಪೂರ್ಣ ಕುಸಿದು ಬಿದ್ದಿರುವ ಘಟನೆ ನಡೆದಿದೆ. ಆಲುವಳ್ಳಿ ಸಮೀಪದ ಹೊಳೆಮದ್ಲು ಗ್ರಾಮದ ಮಂಜಮ್ಮ ಕೋಂ ಈರಪ್ಪ ಎಂಬುವವರ ಮನೆ ಭಾರಿ ಗಾಳಿ ಮಳೆಗೆ ಸಂಪೂರ್ಣ ಕುಸಿತವಾಗಿ ಬಡ ಕುಟುಂಬದಲ್ಲಿ ಆತಂಕವನ್ನುಂಟು ಮಾಡಿದೆ. ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ,ಕೆಂಚನಾಲ ಗ್ರಾಮ ಪಂಚಾಯತ್…

Read More

ಹರೀಶ್ ಪ್ರಭು ಬಿಜೆಪಿ ಪಕ್ಷದ ಕಾರ್ಯಕರ್ತನಲ್ಲ – ಸುರೇಶ್ ಸಿಂಗ್

ಹರೀಶ್ ಪ್ರಭು ಬಿಜೆಪಿ ಪಕ್ಷದ ಕಾರ್ಯಕರ್ತನಲ್ಲ – ಸುರೇಶ್ ಸಿಂಗ್ ರಿಪ್ಪನ್‌ಪೇಟೆ : ಪಟ್ಟಣದ ಹರೀಶ್ ಪ್ರಭು ಎಂಬುವವರು ನಾನು ಕಟ್ಟಾ ಬಿಜೆಪಿ ಕಾರ್ಯಕರ್ತನಾದರೂ ಕಾಂಗ್ರೆಸ್ ಶಾಸಕರ ಗೆಲುವಿಗಾಗಿ ಹರಕೆ ಮಾಡಿಕೊಂಡಿದ್ದೇ ಎನ್ನುವ ವಿಚಾರ ಸತ್ಯಕ್ಕೆ ದೂರವಾದ ವಿಷಯವಾಗಿದ್ದು ಅವರು ಬಿಜೆಪಿ ಪಕ್ಷದ ಕಾರ್ಯಕರ್ತನೇ ಅಲ್ಲ ಅವರೊಬ್ಬ ಸಾಮಾನ್ಯ ಮತದಾರನಷ್ಟೇ ಎಂದು ಬಿಜೆಪಿ ಹಿರಿಯ ಮುಖಂಡ ಎಂ ಸುರೇಶ್ ಸಿಂಗ್ ಹೇಳಿದ್ದಾರೆ. ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ ಮಾತನಾಡಿದ ಅವರು ಶನಿವಾರದಂದು  ಹರೀಶ್ ಪ್ರಭು ಎಂಬುವವರು ಕಳೆದ…

Read More
Exit mobile version