ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆಗೆ ಚಾಲನೆ – ಮಳೆಯಲ್ಲೂ ಮುಂದುವರಿದ ಪಾದಯಾತ್ರೆ

ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆಗೆ ಚಾಲನೆ – ಮಳೆಯಲ್ಲೂ ಮುಂದುವರಿದ ಪಾದಯಾತ್ರೆ MLA Belur Gopalakrishna and RM Manjunath Gowda flagged off a protest padayatra in Hosanagara opposing the Kasturirangan report notification, with hundreds participating. ಹೊಸನಗರ: ಕಸ್ತೂರಿರಂಗನ್ ವರದಿ ಜಾರಿ ಅಧಿಸೂಚನೆಯನ್ನು ವಿರೋಧಿಸಿ ಪಶ್ಚಿಮ ಘಟ್ಟ ರೈತ ಸಹಕಾರಿ ವೇದಿಕೆ ವತಿಯಿಂದ ಹಮ್ಮಿಕೊಂಡಿರುವ ಪಾದಯಾತ್ರೆಗೆ ಶನಿವಾರ ಚಾಲನೆ ನೀಡಲಾಯಿತು. ಹೊಸನಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಹಾಗೂ ಪಶ್ಚಿಮ…

Read More

ಹೊಸನಗರದಲ್ಲಿ ನಾಳೆ ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆ, ಬಹಿರಂಗ ಸಭೆ

ಹೊಸನಗರದಲ್ಲಿ ನಾಳೆ ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆ, ಬಹಿರಂಗ ಸಭೆ Farmers and agricultural workers will hold a padayatra and public meeting in Hosanagara on August 30 opposing the Kasturirangan report notification and proposed eco-sensitive zone. ಶಿವಮೊಗ್ಗ: ರೈತರು ಹಾಗೂ ಕೃಷಿ ಕಾರ್ಮಿಕರ ಬದುಕಿನ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಆತಂಕವಿರುವ ಕಸ್ತೂರಿರಂಗನ್ ವರದಿ ಜಾರಿ ಅಧಿಸೂಚನೆಯನ್ನು ವಿರೋಧಿಸಿ ಪಶ್ಚಿಮ ಘಟ್ಟ ರೈತ ಸಹಕಾರಿ ವೇದಿಕೆ ವತಿಯಿಂದ…

Read More