ಚಿನ್ನಮನೆ ಬಳಿ ಹಿಟ್ ಅಂಡ್ ರನ್: ಬೈಕ್‌ಗಳಿಗೆ ಲಾರಿ ಡಿಕ್ಕಿ, ಓರ್ವನಿಗೆ ಗಂಭೀರ ಗಾಯ – ಅರಸಾಳುವರೆಗೆ ಬೆನ್ನತ್ತಿದ ಸಾರ್ವಜನಿಕರು

ಚಿನ್ನಮನೆ ಬಳಿ ಹಿಟ್ ಅಂಡ್ ರನ್: ಬೈಕ್‌ಗಳಿಗೆ ಲಾರಿ ಡಿಕ್ಕಿ, ಓರ್ವನಿಗೆ ಗಂಭೀರ ಗಾಯ – ಅರಸಾಳುವರೆಗೆ ಬೆನ್ನತ್ತಿದ ಸಾರ್ವಜನಿಕರು A hit-and-run incident near Chinnamane bus stand left one person seriously injured after a lorry rammed two parked motorcycles. The lorry was chased by the public up to Arasalu Railway Station before the driver fled. Police have seized the vehicle…

Read More

ನ್ಯಾಮತಿ ಬಳಿ ಕಾರು-ಬೈಕ್ ಭೀಕರ ಡಿಕ್ಕಿ: ರಿಪ್ಪನ್‌ಪೇಟೆ ಮೂಲದ ಯುವಕ ಸಾವು

ನ್ಯಾಮತಿ ಬಳಿ ಕಾರು-ಬೈಕ್ ಭೀಕರ ಡಿಕ್ಕಿ: ರಿಪ್ಪನ್‌ಪೇಟೆ ಮೂಲದ ಯುವಕ ಚಿಕಿತ್ಸೆ ಫಲಿಸದೆ ಸಾವು A youth from Belanduru village near Ripponpet died after succumbing to injuries sustained in a bike and Santro car collision at Savalanga Circle under Nyamathi Police Station limits. ರಿಪ್ಪನ್‌ಪೇಟೆ : ನ್ಯಾಮತಿ ಪೊಲೀಸ್ ಠಾಣೆ ವ್ಯಾಪ್ತಿಯ ಸವಳಂಗ ಸರ್ಕಲ್‌ನಲ್ಲಿ ಭಾನುವಾರ ಸಂಭವಿಸಿದ್ದ ಕಾರು ಹಾಗೂ ಬೈಕ್ ನಡುವಿನ ಭೀಕರ ರಸ್ತೆ…

Read More

ಆರೋಗ್ಯ ಸಚಿವ ಯು.ಟಿ. ಖಾದರ್ ಬೆಂಗಾವಲು ವಾಹನ ಅಪಘಾತ : ಸ್ಕೂಟಿ ಸವಾರನಿಗೆ ಗಂಭೀರ ಗಾಯ

ಆರೋಗ್ಯ ಸಚಿವ ಯು.ಟಿ. ಖಾದರ್ ಬೆಂಗಾವಲು ವಾಹನ ಅಪಘಾತ : ಸ್ಕೂಟಿ ಸವಾರನಿಗೆ ಗಂಭೀರ ಗಾಯ Health Minister U.T. Khader’s escort vehicle was involved in an accident near Ankola after a scooter collided with it. The scooter rider sustained serious injuries and is undergoing treatment. Police have registered a case and launched an investigation. ಅಂಕೋಲ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

Read More

ಬೈಕ್‌ಗಳ ಮುಖಾಮುಖಿ ಡಿಕ್ಕಿ: ಶಾಲೆ ಮುಗಿಸಿ ಮನೆಗೆ ತೆರಳುತ್ತಿದ್ದ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ದುರ್ಮರಣ

ಬೈಕ್‌ಗಳ ಮುಖಾಮುಖಿ ಡಿಕ್ಕಿ: ಶಾಲೆ ಮುಗಿಸಿ ಮನೆಗೆ ತೆರಳುತ್ತಿದ್ದ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ದುರ್ಮರಣ A government school headmaster died in a head-on motorcycle collision near Nedaravalli on Tuesday evening while returning home after school duties. A case has been registered at Anandapuram Police Station. ಆನಂದಪುರಂ: ಶಾಲೆಯ ಕರ್ತವ್ಯ ಮುಗಿಸಿ ಬೈಕ್‌ನಲ್ಲಿ ಮನೆಗೆ ಹಿಂದಿರುಗುತ್ತಿದ್ದ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರೊಬ್ಬರು ಬೈಕ್‌ಗಳ ಮುಖಾಮುಖಿ…

Read More

ರಿಪ್ಪನ್‌ಪೇಟೆಯಲ್ಲಿ ಮೊಟ್ಟೆ ಸಾಗಿಸುತ್ತಿದ್ದ ವಾಹನ ಪಲ್ಟಿ : ಸಾವಿರಾರು ಮೊಟ್ಟೆಗಳು ರಸ್ತೆ ಪಾಲು.!

ರಿಪ್ಪನ್‌ಪೇಟೆಯಲ್ಲಿ ಮೊಟ್ಟೆ ಸಾಗಿಸುತ್ತಿದ್ದ ವಾಹನ ಪಲ್ಟಿ : ಸಾವಿರಾರು ಮೊಟ್ಟೆಗಳು ರಸ್ತೆ ಪಾಲು.! Egg transport vehicle overturns near Gram Panchayat office on Shivamogga Road in Ripponpet. More than half the eggs were damaged after the driver reportedly lost control. ರಿಪ್ಪನ್‌ಪೇಟೆ: ಪಟ್ಟಣದ ಶಿವಮೊಗ್ಗ ರಸ್ತೆಯ ಗ್ರಾಮ ಪಂಚಾಯಿತಿ ಕಚೇರಿ ಮುಂಭಾಗದಲ್ಲಿ ಮೊಟ್ಟೆ ಸಾಗಿಸುತ್ತಿದ್ದ ಐಷರ್ ಸರಕು ವಾಹನ ಮಧ್ಯರಾತ್ರಿ ಪಲ್ಟಿಯಾದ ಘಟನೆ ನಡೆದಿದೆ. ಮಾಹಿತಿಯ ಪ್ರಕಾರ,…

Read More

ಹೊಸನಗರ : ಮಧ್ಯ ರಸ್ತೆಯಲ್ಲಿ ಹೊತ್ತಿ ಉರಿದ ಮೆಕ್ಕೆಜೋಳ ಸಾಗಿಸುತ್ತಿದ್ದ ಲಾರಿ

ಹೊಸನಗರ : ಮಧ್ಯ ರಸ್ತೆಯಲ್ಲಿ ಹೊತ್ತಿ ಉರಿದ ಮೆಕ್ಕೆಜೋಳ ಸಾಗಿಸುತ್ತಿದ್ದ ಲಾರಿ A truck carrying maize from Shikaripura to Mangaluru caught fire near Beluru village in Hosanagara taluk after an alleged engine fault. The driver escaped safely and no injuries were reported. ಹೊಸನಗರ: ತಾಲ್ಲೂಕಿನ ನಿಟ್ಟೂರು ಸಮೀಪದ ಬೇಳೂರು ಗ್ರಾಮದಲ್ಲಿ ಶಿಕಾರಿಪುರದಿಂದ ಮಂಗಳೂರಿಗೆ ಮೆಕ್ಕೆಜೋಳ ಸಾಗಿಸುತ್ತಿದ್ದ ಲಾರಿಯ ಎಂಜಿನ್‌ಗೆ ತಡರಾತ್ರಿ ಏಕಾಏಕಿ ಬೆಂಕಿ ಕಾಣಿಸಿಕೊಂಡು,…

Read More

ಬೈಕ್ ಗೆ ಅಡ್ಡ ಬಂದ ಪ್ರಾಣಿ ತಪ್ಪಿಸಲು ಹೋಗಿ ಅಪಘಾತ: ಚಿಕಿತ್ಸೆ ಫಲಿಸದೆ ಫೈನಾನ್ಸ್ ಸಿಬ್ಬಂದಿ ಸಾವು

ಬೈಕ್ ಗೆ ಅಡ್ಡ ಬಂದ ಪ್ರಾಣಿ ತಪ್ಪಿಸಲು ಹೋಗಿ ಅಪಘಾತ: ಚಿಕಿತ್ಸೆ ಫಲಿಸದೆ ಫೈನಾನ್ಸ್ ಸಿಬ್ಬಂದಿ ಸಾವು A 25-year-old finance company collection executive died after losing control of his bike while trying to avoid an animal on the road near Kallapura in Channagiri, Shivamogga district. ಶಿವಮೊಗ್ಗ: ಚನ್ನಗಿರಿ ತಾಲ್ಲೂಕಿನ ಜೋಳದಾಳ್ ರಸ್ತೆಯ ಕಲ್ಲಾಪುರ ಗ್ರಾಮದ ಬಳಿ ರಸ್ತೆಗೆ ಅಡ್ಡ ಬಂದ ಪ್ರಾಣಿಯನ್ನು ತಪ್ಪಿಸಲು ಹೋಗಿ…

Read More

ಆಗುಂಬೆ ಬಳಿ ಭೀಕರ ರಸ್ತೆ ಅಪಘಾತ: ಕಾರು ಡಿಕ್ಕಿಗೆ ಗಾಯಗೊಂಡ ಕೂಲಿ ಕಾರ್ಮಿಕ ಆಸ್ಪತ್ರೆ ಮಾರ್ಗಮಧ್ಯೆ ಸಾವು

ಆಗುಂಬೆ ಬಳಿ ಭೀಕರ ರಸ್ತೆ ಅಪಘಾತ: ಕಾರು ಡಿಕ್ಕಿಗೆ ಗಾಯಗೊಂಡ ಕೂಲಿ ಕಾರ್ಮಿಕ ಆಸ್ಪತ್ರೆ ಮಾರ್ಗಮಧ್ಯೆ ಸಾವು A 62-year-old labourer from Talluru village near Agumbe died on the way to hospital after being hit by a car while crossing the Shivamogga-Udupi National Highway. Agumbe Police have registered a case. ತೀರ್ಥಹಳ್ಳಿ, ಜೂನ್ 22: ತಾಲೂಕಿನ ಆಗುಂಬೆ ಸಮೀಪದ ತಲ್ಲೂರು ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ…

Read More

ಶಿಕಾರಿಪುರದಲ್ಲಿ ಭೀಕರ ಬೈಕ್ ಅಪಘಾತ: ಹಾರೋಗೊಪ್ಪದ ಯುವಕ ಸ್ಥಳದಲ್ಲೇ ಸಾವು

ಶಿಕಾರಿಪುರದಲ್ಲಿ ಭೀಕರ ಬೈಕ್ ಅಪಘಾತ: ಹಾರೋಗೊಪ್ಪದ ಯುವಕ ಸ್ಥಳದಲ್ಲೇ ಸಾವು A 32-year-old man from Harogoppa Tanda died in a tragic bike accident near Taralagatta village in Shikaripura taluk after losing control of his motorcycle and crashing into a roadside culvert. ಶಿಕಾರಿಪುರ, ಜೂನ್ 22: ತಾಲೂಕಿನ ತರಲಗಟ್ಟ ಗ್ರಾಮದ ಈಶ್ವರ್ ಲೇಔಟ್ ಮುಂಭಾಗದ ರಸ್ತೆಯಲ್ಲಿ ಸಂಭವಿಸಿದ ಭೀಕರ ಬೈಕ್ ಅಪಘಾತದಲ್ಲಿ ಯುವಕನೊಬ್ಬ ಮೃತಪಟ್ಟಿರುವ ಘಟನೆ…

Read More

ಶಿಕಾರಿಪುರದಲ್ಲಿ ಟಿಟಿ ವಾಹನ ಪಲ್ಟಿ: ಮೂವರಿಗೆ ಗಂಭೀರ ಗಾಯ, ಹಲವರಿಗೆ ಗಾಯ

ಶಿಕಾರಿಪುರದಲ್ಲಿ ಟಿಟಿ ವಾಹನ ಪಲ್ಟಿ: ಮೂವರಿಗೆ ಗಂಭೀರ ಗಾಯ, ಹಲವರಿಗೆ ಗಾಯ Three passengers sustained serious injuries after a Tempo Traveller overturned near Nelavagilu Cross in Shikaripura taluk. Several others suffered minor injuries and are undergoing treatment. ಶಿಕಾರಿಪುರ: ತಾಲೂಕಿನ ನೆಲವಾಗಿಲು ಕ್ರಾಸ್ ಸಮೀಪ ಟೆಂಪೋ ಟ್ರಾವೆಲರ್ (ಟಿಟಿ) ವಾಹನ ಪಲ್ಟಿಯಾದ ಪರಿಣಾಮ ಮೂವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ನಡೆದಿದೆ. ಲಭ್ಯ…

Read More