Headlines

ಹುಲಿಕಲ್ ಘಾಟ್ ಕಾಮಗಾರಿ ಪರಿಶೀಲಿಸಿದ ಸಚಿವ ಸತೀಶ್ ಜಾರಕಿಹೊಳಿ : ಗುಣಮಟ್ಟಕ್ಕೆ ರಾಜಿ ಬೇಡ, ಶೀಘ್ರ ಪೂರ್ಣಗೊಳಿಸಲು ಸೂಚನೆ

ಹುಲಿಕಲ್ ಘಾಟ್ ಕಾಮಗಾರಿ ಪರಿಶೀಲಿಸಿದ ಸಚಿವ ಸತೀಶ್ ಜಾರಕಿಹೊಳಿ : ಗುಣಮಟ್ಟಕ್ಕೆ ರಾಜಿ ಬೇಡ, ಶೀಘ್ರ ಪೂರ್ಣಗೊಳಿಸಲು ಸೂಚನೆ PWD Minister Satish Jarkiholi inspected the ongoing retaining wall and road safety works at Hulikal Ghat in Shivamogga and directed officials to complete the project quickly without compromising quality. ಶಿವಮೊಗ್ಗ, ಜು.14: ಶಿವಮೊಗ್ಗ ಜಿಲ್ಲೆಯ ಹುಲಿಕಲ್ ಘಾಟ್‌ನಲ್ಲಿ ರಸ್ತೆ ಸುರಕ್ಷತೆಗಾಗಿ ಕೈಗೊಳ್ಳಲಾಗುತ್ತಿರುವ ತಡೆಗೋಡೆ (ರಿಟೇನಿಂಗ್ ವಾಲ್)…

Read More

ಪೊಲೀಸರ ಅಪಹಾಸ್ಯ ಮಾಡಿದ ರೀಲ್ಸ್ ವೈರಲ್: ಇಬ್ಬರನ್ನು ವಶಕ್ಕೆ ಪಡೆದ ಶಿವಮೊಗ್ಗ ಸಂಚಾರಿ ಪೊಲೀಸರು

ಪೊಲೀಸರ ಅಪಹಾಸ್ಯ ಮಾಡಿದ ರೀಲ್ಸ್ ವೈರಲ್: ಇಬ್ಬರನ್ನು ವಶಕ್ಕೆ ಪಡೆದ ಶಿವಮೊಗ್ಗ ಸಂಚಾರಿ ಪೊಲೀಸರು Shivamogga Traffic Police detained two youths for posting a social media reel mocking police officers and a woman rider. A case has been registered under the Motor Vehicles Act. ಶಿವಮೊಗ್ಗ, ಜು.08: ಸಾಮಾಜಿಕ ಜಾಲತಾಣದಲ್ಲಿ ಟ್ರಾಫಿಕ್ ಪೊಲೀಸರನ್ನು ಅಪಹಾಸ್ಯ ಮಾಡುವ ಉದ್ದೇಶದಿಂದ ರೀಲ್ಸ್ ಮಾಡಿ ವೈರಲ್ ಮಾಡಿದ ಇಬ್ಬರು ಯುವಕರನ್ನು…

Read More

ಹುಲಿಕಲ್ ಘಾಟಿಯಲ್ಲಿ ಶಟಲ್ ಬಸ್ ಸಂಚಾರಕ್ಕೆ ಹಸಿರು ನಿಶಾನೆ; ಜಿಲ್ಲಾಧಿಕಾರಿಯಿಂದ ಅಧಿಕೃತ ಆದೇಶ

ಹುಲಿಕಲ್ ಘಾಟಿಯಲ್ಲಿ ಶಟಲ್ ಬಸ್ ಸಂಚಾರಕ್ಕೆ ಹಸಿರು ನಿಶಾನೆ; ಜಿಲ್ಲಾಧಿಕಾರಿಯಿಂದ ಅಧಿಕೃತ ಆದೇಶ Shivamogga Deputy Commissioner has permitted shuttle bus services on Hulikal Ghat Road under specific safety conditions. Only designated mini buses with prescribed seating capacity, wheelbase, and weight limits will be allowed. ಹೊಸನಗರ : ಇತ್ತೀಚೆಗಷ್ಟೇ ಮಿನಿ ವಾಹನಗಳ ಸಂಚಾರಕ್ಕೆ ಭಾಗಶಃ ತೆರೆಯಲಾಗಿದ್ದ ಹುಲಿಕಲ್ ಘಾಟಿ ರಸ್ತೆಯಲ್ಲಿ ಇದೀಗ ಶಟಲ್ ಬಸ್‌ಗಳ…

Read More

ಹುಲಿಕಲ್ ಘಾಟಿಯಲ್ಲಿ ಇಂದಿನಿಂದ ಲಘು ವಾಹನಗಳ ಸಂಚಾರಕ್ಕೆ ಅವಕಾಶ – ಜಿಲ್ಲಾಡಳಿತದಿಂದ ಆದೇಶ

ಹುಲಿಕಲ್ ಘಾಟಿಯಲ್ಲಿ ಇಂದಿನಿಂದ ಲಘು ವಾಹನಗಳ ಸಂಚಾರಕ್ಕೆ ಅವಕಾಶ – ಜಿಲ್ಲಾಡಳಿತದಿಂದ ಆದೇಶ Light vehicle movement has been restored on Hulikal Ghat Road (SH-52) between Shivamogga and Kundapura from June 12, 2026, after temporary repair works and safety measures were completed following a landslide. ಹೊಸನಗರ, ಜೂನ್ 12: ಶಿವಮೊಗ್ಗ-ಕುಂದಾಪುರ ರಾಜ್ಯ ಹೆದ್ದಾರಿ-52ರ ಹುಲಿಕಲ್ (ಬಾಳೆಬರೆ) ಘಾಟ್ ರಸ್ತೆಯಲ್ಲಿ ಜೂನ್ 12ರಿಂದ ಲಘು ವಾಹನಗಳ…

Read More

ಆನಂದಪುರ ಬಳಿಯಲ್ಲಿ ಭೀಕರ ರಸ್ತೆ ಅಪಘಾತ :ಓರ್ವಯುವಕ ಸಾವು , ಹಲವರು ಗಂಭೀರ !

ಆನಂದಪುರ ಬಳಿಯಲ್ಲಿ ಭೀಕರ ರಸ್ತೆ ಅಪಘಾತ :ಓರ್ವಯುವಕ ಸಾವು , ಹಲವರು ಗಂಭೀರ ! A fatal road accident near Nedaravalli in Sagar taluk claimed the life of a 29-year-old man after a collision between a tractor and a car. Several others sustained serious injuries and were hospitalized. ಸಾಗರ: ತಾಲೂಕಿನ ಆನಂದಪುರ ಸಮೀಪದ ನೇದರವಳ್ಳಿ ಬಳಿ ಟ್ರ್ಯಾಕ್ಟರ್ ಹಾಗೂ ಕಾರಿನ ನಡುವೆ ಸಂಭವಿಸಿದ…

Read More

ಹುಲಿಕಲ್ ಘಾಟಿಯಲ್ಲಿ ಹೊತ್ತಿ ಉರಿದ ಶ್ರೀ ದುರ್ಗಾಂಬ ಬಸ್; ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

ಹುಲಿಕಲ್ ಘಾಟಿಯಲ್ಲಿ ಹೊತ್ತಿ ಉರಿದ ಶ್ರೀ ದುರ್ಗಾಂಬ ಬಸ್; ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು A major fire accident occurred involving a Sri Durgamba bus at Balebare Ghat on the Shivamogga-Udupi border. The bus was completely gutted, but all passengers and crew escaped safely without injuries. ಶಿವಮೊಗ್ಗ, ಜೂನ್ 6: ಶಿವಮೊಗ್ಗ-ಉಡುಪಿ ಗಡಿ ಭಾಗದ ಪ್ರಸಿದ್ಧ ಬಾಳೆಬರೇ ಘಾಟಿಯಲ್ಲಿ ಇಂದು ಬೆಳಿಗ್ಗೆ ಭಾರೀ ಆತಂಕದ…

Read More

ವಾಹನ ಸವಾರರಿಗೆ ಗುಡ್ ನ್ಯೂಸ್: ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ 50% ರಿಯಾಯಿತಿ

ವಾಹನ ಸವಾರರಿಗೆ ಗುಡ್ ನ್ಯೂಸ್: ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ 50% ರಿಯಾಯಿತಿ The Karnataka government has announced a 50% concession on pending traffic violation fines registered between 1991 and 2022. Vehicle owners can avail the benefit from June 21 to July 10, 2026. ಶಿವಮೊಗ್ಗ, ಜೂನ್ 5: ವಾಹನಗಳ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಬಾಕಿ ಇರುವ ದಂಡವನ್ನು ಶೇಕಡಾ…

Read More

ಕಾರು-ಬೈಕ್ ನಡುವೆ ಭೀಕರ ಮುಖಾಮುಖಿ ಡಿಕ್ಕಿ; ಯುವಕನ ಸ್ಥಿತಿ ಗಂಭೀರ

ಕಾರು-ಬೈಕ್ ನಡುವೆ ಭೀಕರ ಮುಖಾಮುಖಿ ಡಿಕ್ಕಿ; ಯುವಕನ ಸ್ಥಿತಿ ಗಂಭೀರ Severe car-bike accident near Ripponpet’s Siddappanagudi. Bike rider Pradeep from Kundur critically injured after a head-on collision due to reckless overtaking. ​ರಿಪ್ಪನ್‌ಪೇಟೆ: ಪಟ್ಟಣದ ಸಮೀಪವಿರುವ ಶಿವಮೊಗ್ಗ ರಸ್ತೆಯ ಸಿದ್ದಪ್ಪನಗುಡಿ ಬಳಿ ವೇಗವಾಗಿ ಬಂದ ಕಾರೊಂದು ಬೈಕ್‌ಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ವರದಿಯಾಗಿದೆ. ರಸ್ತೆಯಲ್ಲಿ ಸಾಗುತ್ತಿದ್ದ ಲಾರಿಯನ್ನು ಹಿಂದಿಕ್ಕುವ (ಓವರ್‌ಟೇಕ್)…

Read More

RIPPONPETE | ರಸ್ತೆ ಅಗಲೀಕರಣದ ಬೆನ್ನಲ್ಲೇ ಹೆಚ್ಚಿದ ಅಪಘಾತ – ವಿನಾಯಕ ವೃತ್ತದ ನಾಲ್ಕು ರಸ್ತೆಗೆ ಬ್ಯಾರಿಕೇಡ್

RIPPONPETE | ರಸ್ತೆ ಅಗಲೀಕರಣದ ಬೆನ್ನಲ್ಲೇ ಹೆಚ್ಚಿದ ಅಪಘಾತ – ವಿನಾಯಕ ವೃತ್ತದ ನಾಲ್ಕು ರಸ್ತೆಗೆ ಬ್ಯಾರಿಕೇಡ್ To curb the sudden rise in accidents following recent road widening, Ripponpete police have installed barricades at the busy Vinayaka Circle to control overspeeding and ensure public safety. ​ರಿಪ್ಪನ್‌ಪೇಟೆ: ರಸ್ತೆ ಅಗಲೀಕರಣದ ಬಳಿಕ ಅತಿ ವೇಗದ ಚಾಲನೆ ಹಾಗೂ ಸವಾರರ ನಿರ್ಲಕ್ಷ್ಯದಿಂದಾಗಿ ನಿರಂತರ ಸರಣಿ ಅಪಘಾತಗಳಿಗೆ ಸಾಕ್ಷಿಯಾಗಿದ್ದ…

Read More

ಭೀಕರ ರಸ್ತೆ ಅಪಘಾತ , ಹೊತ್ತಿ ಉರಿದ ಬಸ್ : ಕಾರು–ಖಾಸಗಿ ಬಸ್ ಡಿಕ್ಕಿ, ಆರು ಮಂದಿ ಸಜೀವ ದಹನ

ಭೀಕರ ರಸ್ತೆ ಅಪಘಾತ , ಹೊತ್ತಿ ಉರಿದ ಬಸ್ : ಕಾರು–ಖಾಸಗಿ ಬಸ್ ಡಿಕ್ಕಿ, ಆರು ಮಂದಿ ಸಜೀವ ದಹನ Six people were charred to death after a car collided head-on with a private bus near Devapura in Yadgiri district. Two children are critically injured, while bus passengers escaped safely. ಯಾದಗಿರಿ: ಜಿಲ್ಲೆಯ ಸುರಪುರ ತಾಲೂಕಿನ ದೇವಾಪುರ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿ,…

Read More