Headlines

ಸಿವಿಲ್ ನ್ಯಾಯಾಧೀಶೆ ಹುದ್ದೆಗೆ ಆಯ್ಕೆಯಾದ ರಿಪ್ಪನ್‌ಪೇಟೆಯ ರಕ್ಷಿತಾ ಕೆ ಎಸ್

ಸಿವಿಲ್ ನ್ಯಾಯಾಧೀಶೆ ಹುದ್ದೆಗೆ ಆಯ್ಕೆಯಾದ ರಿಪ್ಪನ್‌ಪೇಟೆಯ ರಕ್ಷಿತಾ ಕೆ ಎಸ್ ರಿಪ್ಪನ್‌ಪೇಟೆ: ಪಟ್ಟಣದ ಸಮೀಪದ ಕಾಳೇಶ್ವರ ಗ್ರಾಮದ ಯುವತಿ ರಕ್ಷಿತಾ ಕೆ ಎಸ್ ಅವರು ಸಿವಿಲ್ ನ್ಯಾಯಧೀಶೆ (civil judge) ಹುದ್ದೆಗೆ ಆಯ್ಕೆಯಾಗುವ ಮೂಲಕ ಗ್ರಾಮೀಣ ಪ್ರದೇಶದ ಪ್ರತಿಭೆಗೆ ಹೊಸ ಆಯಾಮ ನೀಡಿದ್ದಾರೆ. ಅತೀ ಕಿರಿಯ ವಯಸ್ಸಿನಲ್ಲಿ ನ್ಯಾಯಾಂಗ ಸೇವೆಗೆ ಪ್ರವೇಶ ಪಡೆದಿರುವುದು ಅವರ ಶ್ರಮ, ಸಾಧನೆ ಮತ್ತು ನಿಷ್ಠೆಯ ಪ್ರತಿಬಿಂಬವಾಗಿದೆ. ಕಾಳೇಶ್ವರ ಗ್ರಾಮದ ಸತ್ಯನಾರಾಯಣ್ ಹಾಗೂ ನಾಗರತ್ನ ದಂಪತಿಗಳ ಪುತ್ರಿಯಾದ ರಕ್ಷಿತಾ, ಶಿಕ್ಷಣದ ಮೊದಲ ಹಂತದಿಂದಲೇ…

Read More
Exit mobile version