ರಿಪ್ಪನ್ ಪೇಟೆಯಲ್ಲಿ ಇಂದು ಲೋಕಾರ್ಪಣೆಗೊಳ್ಳಲಿದೆ ಸುಸಜ್ಜಿತ “ಎಸ್ ಆರ್ ಕನ್ವೆನ್ಷನ್‌” ಹಾಲ್

ರಿಪ್ಪನ್ ಪೇಟೆಯಲ್ಲಿ ಇಂದು ಲೋಕಾರ್ಪಣೆಗೊಳ್ಳಲಿದೆ ಸುಸಜ್ಜಿತ “ಎಸ್ ಆರ್ ಕನ್ವೆನ್ಷನ್‌” ಹಾಲ್ ಮದುವೆ ಎಂದರೆ ಒಂದೆರಡು ದಿನಗಳಿಗೆ ಸೀಮಿತವಾದ ಘಟನೆಯಲ್ಲ, ಅದು ಎಷ್ಟೇ ವರ್ಷಗಳು ಕಳೆದರೂ ನೆನಪಿನಲ್ಲಿ ಉಳಿಯುವ ಒಂದು ನೆನಪು. ಹೌದು ರಿಪ್ಪನ್ ಪೇಟೆಯ ತೀರ್ಥಹಳ್ಳಿ ರಸ್ತೆಯಲ್ಲಿ ನೂತನವಾಗಿ ಸುಸಜ್ಜಿತವಾಗಿ ಸಿದ್ದವಾಗಿರುವ ಆರ್ ರವಿಚಂದ್ರ ಮಾಲೀಕತ್ವದ  “ಎಸ್ ಆರ್ ಕನ್ವೆನ್ಷನ್‌ ಸೆಂಟರ್” ಇಂದು ಲೋಕಾರ್ಪಣೆಗೊಳ್ಳಲಿದೆ. ಶಾಸಕ ಬೇಳೂರು ಗೋಪಾಲಕೃಷ್ಣ ಸೇರಿದಂತೆ ಅನೇಕ ಗಣ್ಯರು ಈ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಅರಮನೆಯಂತೆ ಕಂಗೊಳಿಸುವ ಈ ಎಸ್ ಆರ್…

Read More