ಭಾರೀ ಮಳೆ : ಸಾಗರ ಮತ್ತು ತೀರ್ಥಹಳ್ಳಿ ತಾಲೂಕಿನ ಶಾಲಾ-ಕಾಲೇಜುಗಳಿಗೆ ನಾಳೆ (03-08-2026) ರಜೆ ಘೋಷಣೆ

ಭಾರೀ ಮಳೆ : ಸಾಗರ ಮತ್ತು ತೀರ್ಥಹಳ್ಳಿ ತಾಲೂಕಿನ ಶಾಲಾ-ಕಾಲೇಜುಗಳಿಗೆ ನಾಳೆ (03-08-2026) ರಜೆ ಘೋಷಣೆ Heavy rainfall has prompted authorities to declare a holiday for all schools and colleges in Sagar and Thirthahalli taluks on Monday, August 3, 2026, as a precautionary measure. ಶಿವಮೊಗ್ಗ, ಆ.2: ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಸೋಮವಾರ (03-08-2026) ರಂದು ಸಾಗರ ಹಾಗೂ…

Read More

ಭೀಕರ ರಸ್ತೆ ಅಪಘಾತ: ಐಟಿಐ ಪರೀಕ್ಷೆ ಮುಗಿಸಿ ಮನೆಗೆ ಮರಳುತ್ತಿದ್ದ 19 ವರ್ಷದ ಯುವಕ ದುರ್ಮರಣ

ಭೀಕರ ರಸ್ತೆ ಅಪಘಾತ: ಐಟಿಐ ಪರೀಕ್ಷೆ ಮುಗಿಸಿ ಮನೆಗೆ ಮರಳುತ್ತಿದ್ದ 19 ವರ್ಷದ ಯುವಕ ದುರ್ಮರಣ A 19-year-old ITI student died in a tragic road accident near Kumudvati Bridge in Shikaripura while returning home after completing his examination. A case has been registered by Shikaripura Town Police. ಆನಂದಪುರ : ಶಿಕಾರಿಪುರ ಪಟ್ಟಣದ ಕುಮುದ್ವತಿ ನದಿ ಸೇತುವೆ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ…

Read More

ಕಾಲೇಜಿಗೆ ತೆರಳಿದ್ದ 16 ವರ್ಷದ ವಿದ್ಯಾರ್ಥಿ ನಾಪತ್ತೆ; ಸುಳಿವು ನೀಡುವಂತೆ ಪೊಲೀಸರ ಮನವಿ

ಕಾಲೇಜಿಗೆ ತೆರಳಿದ್ದ 16 ವರ್ಷದ ವಿದ್ಯಾರ್ಥಿ ನಾಪತ್ತೆ; ಸುಳಿವು ನೀಡುವಂತೆ ಪೊಲೀಸರ ಮನವಿ A 16-year-old student from Harudike Bhimanakone village in Sagar taluk, Shivamogga district, has been missing since July 12 after leaving for college. Police have appealed to the public to share any information. ಶಿವಮೊಗ್ಗ, ಜುಲೈ 23: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹರುಡಿಕೆ ಭೀಮನಕೋಣೆ ಗ್ರಾಮದ 16 ವರ್ಷದ ವಿದ್ಯಾರ್ಥಿಯೊಬ್ಬ…

Read More

ಆನಂದಪುರ : ಕರ್ತವ್ಯ ನಿರತ ಬಿಎಲ್‌ಓ ಮೇಲೆ ಸಾಕು ನಾಯಿಯ ದಾಳಿ

ಆನಂದಪುರ : ಕರ್ತವ್ಯ ನಿರತ ಬಿಎಲ್‌ಓ ಮೇಲೆ ಸಾಕು ನಾಯಿಯ ದಾಳಿ A Booth Level Officer (BLO) was attacked by a pet dog while conducting voter list revision and door-to-door survey work in Anandapura, Sagar taluk of Shivamogga district. The injured officer received immediate treatment and anti-rabies vaccination. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಪಟ್ಟಣದಲ್ಲಿ ಕರ್ತವ್ಯ ನಿರತ ಬೂತ್ ಲೆವೆಲ್…

Read More

ರಿಪ್ಪನ್‌ಪೇಟೆ ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ : ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಆಶಾ ಕಾರ್ಯಕರ್ತೆಯರಿಗೆ ಗೌರವ

ರಿಪ್ಪನ್‌ಪೇಟೆ ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ : ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಆಶಾ ಕಾರ್ಯಕರ್ತೆಯರಿಗೆ ಗೌರವ Ripponpet Rotary Club inducted its new office bearers for 2026-27. District Elect Governor Rtn. Vasanth Hobalidar stressed that social service is the true duty of humanity during the installation ceremony and merit awards function. ರಿಪ್ಪನ್‌ಪೇಟೆ, ಜುಲೈ 6: ಸಮಾಜ ಸೇವೆಯ ಮೂಲಕ ಮಾನವೀಯ ಮೌಲ್ಯಗಳನ್ನು…

Read More

ಬೈಕ್‌ಗಳ ಮುಖಾಮುಖಿ ಡಿಕ್ಕಿ: ಶಾಲೆ ಮುಗಿಸಿ ಮನೆಗೆ ತೆರಳುತ್ತಿದ್ದ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ದುರ್ಮರಣ

ಬೈಕ್‌ಗಳ ಮುಖಾಮುಖಿ ಡಿಕ್ಕಿ: ಶಾಲೆ ಮುಗಿಸಿ ಮನೆಗೆ ತೆರಳುತ್ತಿದ್ದ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ದುರ್ಮರಣ A government school headmaster died in a head-on motorcycle collision near Nedaravalli on Tuesday evening while returning home after school duties. A case has been registered at Anandapuram Police Station. ಆನಂದಪುರಂ: ಶಾಲೆಯ ಕರ್ತವ್ಯ ಮುಗಿಸಿ ಬೈಕ್‌ನಲ್ಲಿ ಮನೆಗೆ ಹಿಂದಿರುಗುತ್ತಿದ್ದ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರೊಬ್ಬರು ಬೈಕ್‌ಗಳ ಮುಖಾಮುಖಿ…

Read More

ಶರಾವತಿ ಜಲವಿದ್ಯುತ್ ಕೇಂದ್ರದಲ್ಲಿ ಪೈಪ್ ಲೀಕೇಜ್: ಸಿಬ್ಬಂದಿಯ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ

ಶರಾವತಿ ಜಲವಿದ್ಯುತ್ ಕೇಂದ್ರದಲ್ಲಿ ಪೈಪ್ ಲೀಕೇಜ್: ಸಿಬ್ಬಂದಿಯ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ Water leakage was reported in the penstock drain pipe of Unit-7 at Sharavathi Hydroelectric Power Station near Sagar. Prompt action by officials prevented a major mishap, and operations at three units were temporarily halted. ಸಾಗರ: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಲಿಂಗನಮಕ್ಕಿ ಜಲಾಶಯ ವ್ಯಾಪ್ತಿಯಲ್ಲಿರುವ ಶರಾವತಿ ಜಲವಿದ್ಯುತ್ ಉತ್ಪಾದನಾ…

Read More

SAGARA | ಸರ್ಕಾರಿ ಅಧಿಕಾರಿಯೊಬ್ಬರಿಗೆ ಲೈಂಗಿಕ ಕಿರುಕುಳ ಹಾಗೂ ಬೆದರಿಕೆ : ಗುತ್ತಿಗೆದಾರನ ವಿರುದ್ಧ ದೂರು ದಾಖಲು

SAGARA | ಸರ್ಕಾರಿ ಅಧಿಕಾರಿಯೊಬ್ಬರಿಗೆ ಲೈಂಗಿಕ ಕಿರುಕುಳ ಹಾಗೂ ಬೆದರಿಕೆ : ಗುತ್ತಿಗೆದಾರನ ವಿರುದ್ಧ ದೂರು ದಾಖಲು A contractor has been booked in Shivamogga for allegedly sexually harassing and threatening a woman government officer. The case was registered based on a complaint filed at the Women Police Station. ಶಿವಮೊಗ್ಗ: ಶಿವಮೊಗ್ಗದ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಹಿಳಾ ಅಧಿಕಾರಿಯೊಬ್ಬರಿಗೆ ಲೈಂಗಿಕ ಕಿರುಕುಳ ಹಾಗೂ…

Read More

ಶಿವಮೊಗ್ಗ ಜಿಲ್ಲೆಯ ಹಲವು ಮರಳು ಕ್ವಾರಿಗಳ ಮೇಲೆ ಲೋಕಾಯುಕ್ತ ದಾಳಿ : ಗಣಿ ಇಲಾಖೆ ಕಚೇರಿಯಲ್ಲೂ ಪರಿಶೀಲನೆ.!

ಶಿವಮೊಗ್ಗ ಜಿಲ್ಲೆಯ ಹಲವು ಮರಳು ಕ್ವಾರಿಗಳ ಮೇಲೆ ಲೋಕಾಯುಕ್ತ ದಾಳಿ : ಗಣಿ ಇಲಾಖೆ ಕಚೇರಿಯಲ್ಲೂ ಪರಿಶೀಲನೆ.! Lokayukta officials conducted raids on alleged illegal sand mining and transportation activities across Shivamogga district, inspecting multiple quarries and the Department of Mines and Geology office. ಶಿವಮೊಗ್ಗ: ಜಿಲ್ಲೆಯ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಣೆ ಕುರಿತಾಗಿ ಬಂದಿರುವ ದೂರುಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು…

Read More

ವಿದ್ಯಾರ್ಥಿಗೆ ಥಳಿಸಿದ ಆರೋಪ: ಸರ್ಕಾರಿ ಶಾಲಾ ಶಿಕ್ಷಕ ಅಮಾನತು

A government primary school teacher in Sagar taluk has been suspended after allegedly assaulting a 7th standard student. The DDPI issued the suspension order based on a report submitted by the BEO. ಸಾಗರ: ವಿದ್ಯಾರ್ಥಿಗೆ ಹೊಡೆದ ಆರೋಪದ ಹಿನ್ನೆಲೆಯಲ್ಲಿ ಸಾಗರ ತಾಲ್ಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕನನ್ನು ಅಮಾನತುಗೊಳಿಸಿರುವ ಘಟನೆ ಬೆಳಕಿಗೆ ಬಂದಿದೆ. ಸರ್ಕಾರಿ ಶಾಲೆಯ 7ನೇ ತರಗತಿ ವಿದ್ಯಾರ್ಥಿಯೊಬ್ಬನಿಗೆ ಥಳಿಸಿದ ಆರೋಪದ…

Read More