ಅಜಾಗರೂಕ ಚಾಲನೆಯಿಂದ ಕೆರೆಗೆ ನುಗ್ಗಿದ ಲಾರಿ! ತಪ್ಪಿದ ಭಾರಿ ದುರಂತ

ಅಜಾಗರೂಕ ಚಾಲನೆಯಿಂದ ಕೆರೆಗೆ ನುಗ್ಗಿದ ಲಾರಿ! ತಪ್ಪಿದ ಭಾರಿ ದುರಂತ A container lorry allegedly driven recklessly under the influence of alcohol lost control and plunged into a roadside lake near Ulloor village in Sagar taluk. Local residents rescued the driver safely. ಸಾಗರ: ಮದ್ಯದ ಅಮಲಿನಲ್ಲಿ ಅಜಾಗರೂಕತೆಯಿಂದ ಕಂಟೇನರ್ ಲಾರಿ ಚಲಾಯಿಸಿದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕೆರೆಗೆ ಲಾರಿ ನುಗ್ಗಿದ…

Read More

ಮನೆಯಲ್ಲಿ ಒಬ್ಬರೇ ಇದ್ದ ಮಹಿಳೆ ಮೇಲೆ ಹಲ್ಲೆ; ಬಂಗಾರದ ಸರ ಕಿತ್ತುಕೊಂಡು ದುಷ್ಕರ್ಮಿ ಪರಾರಿ

ಮನೆಯಲ್ಲಿ ಒಬ್ಬರೇ ಇದ್ದ ಮಹಿಳೆ ಮೇಲೆ ಹಲ್ಲೆ; ಬಂಗಾರದ ಸರ ಕಿತ್ತುಕೊಂಡು ದುಷ್ಕರ್ಮಿ ಪರಾರಿ A woman was allegedly attacked and robbed of her gold chain while she was alone at home in Khandika village of Sagar taluk. Police have registered a case and launched an investigation ಸಾಗರ : ತಾಲ್ಲೂಕಿನ ಖಂಡಿಕಾ ಗ್ರಾಮದಲ್ಲಿ ಮನೆಯಲ್ಲಿ ಒಬ್ಬರೇ ಇದ್ದ ಮಹಿಳೆಯೊಬ್ಬರ ಮೇಲೆ ದುಷ್ಕರ್ಮಿಯೊಬ್ಬ ಹಲ್ಲೆ…

Read More

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified as Anand Poojari was allegedly murdered at night in Madasuru, Sagar taluk. Police have launched an investigation into the murder. ಸಾಗರ: ತಾಲೂಕಿನ ಪಡವಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಡಸೂರು–ಕಲ್ಮನೆ ಕೇರಿ ನಿವಾಸಿ ಆನಂದ ಪೂಜಾರಿ ಎಂಬುವವರನ್ನು ಕಳೆದ ರಾತ್ರಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಆನಂದ ಪೂಜಾರಿ…

Read More

ಕಾಲೇಜಿಗೆ ತೆರಳಿದ್ದ 16 ವರ್ಷದ ವಿದ್ಯಾರ್ಥಿ ನಾಪತ್ತೆ; ಸುಳಿವು ನೀಡುವಂತೆ ಪೊಲೀಸರ ಮನವಿ

ಕಾಲೇಜಿಗೆ ತೆರಳಿದ್ದ 16 ವರ್ಷದ ವಿದ್ಯಾರ್ಥಿ ನಾಪತ್ತೆ; ಸುಳಿವು ನೀಡುವಂತೆ ಪೊಲೀಸರ ಮನವಿ A 16-year-old student from Harudike Bhimanakone village in Sagar taluk, Shivamogga district, has been missing since July 12 after leaving for college. Police have appealed to the public to share any information. ಶಿವಮೊಗ್ಗ, ಜುಲೈ 23: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹರುಡಿಕೆ ಭೀಮನಕೋಣೆ ಗ್ರಾಮದ 16 ವರ್ಷದ ವಿದ್ಯಾರ್ಥಿಯೊಬ್ಬ…

Read More

ಯುವತಿ ನಾಪತ್ತೆ – ಪತ್ತೆಗೆ ಪೊಲೀಸರ ಮನವಿ

A 17-year-old girl, Shashikala from Udri Waddageri village in Soraba taluk of Shivamogga district, has been reported missing since February 1. Police have appealed to the public for information. ಸೊರಬ ತಾಲೂಕಿನ ಉದ್ರಿ ವಡ್ಡಿಗೇರಿ ನಿವಾಸಿ ಹನುಮಂತರಪ್ಪ ಅವರ ಪುತ್ರಿ 17 ವರ್ಷದ ಶಶಿಕಲಾ ಎಂಬ ಯುವತಿ ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ಫೆಬ್ರವರಿ 1ರಂದು ‘ಗೇಟ್ ಹತ್ತಿರ ಹೋಗಿ ಬರುತ್ತೇನೆ’ ಎಂದು ಮನೆಯಿಂದ ಹೊರಟ ಶಶಿಕಲಾ…

Read More